ಭಾರತದಾಚೆ ಐಪಿಎಲ್‌; ಯುಎಇಯಲ್ಲಿ ಸಿದ್ಧತೆ: ಬಿಸಿಸಿಐ ಸಭೆಯಲ್ಲಿ ಯಾವುದೇ ಖಚಿತ ತೀರ್ಮಾನವಿಲ್ಲ


Team Udayavani, Jul 19, 2020, 6:49 AM IST

ಭಾರತದಾಚೆ ಐಪಿಎಲ್‌; ಯುಎಇಯಲ್ಲಿ ಸಿದ್ಧತೆ: ಬಿಸಿಸಿಐ ಸಭೆಯಲ್ಲಿ ಯಾವುದೇ ಖಚಿತ ತೀರ್ಮಾನವಿಲ್ಲ

ಸಾಂದರ್ಭಿಕ ಚಿತ್ರವನ್ನು ಬಳಸಲಾಗಿದೆ – Representative Image Used

ಹೊಸದಿಲ್ಲಿ:  ಬಿಸಿಸಿಐ ಸಭೆಯಲ್ಲಿ ಯಾವುದೇ ಖಚಿತ ತೀರ್ಮಾನಕ್ಕೆ ಬರಲಾಗದ ಕಾರಣ 2020ರ ಐಪಿಎಲ್‌ ಕ್ರಿಕೆಟ್‌ ಪಂದ್ಯಾವಳಿಯ ಆತಿಥ್ಯದ ಕುರಿತ‌ ಊಹಾಪೋಹ ಇನ್ನೂ ಮುಂದುವರಿದಿದೆ.

ಆದರೆ ಬಿಸಿಸಿಐ ಮೂಲದ ಪ್ರಕಾರ ಈ ಸಲದ ಟೂರ್ನಿ ಭಾರತದಲ್ಲಿ ನಡೆಯುವ ಸಂಭವ ಇಲ್ಲ.

2014ರ ಬಳಿಕ ಮೊದಲ ಬಾರಿಗೆ ಯುಎಇಯಲ್ಲಿ ನಡೆಯುವ ಸಾಧ್ಯತೆ ಹೆಚ್ಚಿದೆ.

ಮಂಡಳಿ ಸಭೆಯಲ್ಲಿ 2020ರ ಐಪಿಎಲ್‌, ದೇಶಿ ಕ್ರಿಕೆಟ್‌ ಟೂರ್ನಿಗಳ ಆಯೋಜನೆ, ಭಾರತದ ಕ್ರಿಕೆಟ್‌ ಸರಣಿ ಗಳ ವೇಳಾಪಟ್ಟಿಯ ಪುನಾರಚನೆ ಮೊದಲಾದ 11 ವಿಷಯಗಳಿಗೆ ಸಂಬಂಧಿಸಿದಂತೆ ಮಾತುಕತೆ ನಡೆಯುವುದೆಂದು ನಿರೀಕ್ಷಿಸಲಾಗಿತ್ತು.

ಆದರೆ ಇದಕ್ಕೆ ಸಂಬಂಧಿಸಿದಂತೆ ಏನೆಲ್ಲ ಬೆಳವಣಿಗೆ ಸಂಭವಿಸಿತು ಎಂದು ಮಾಧ್ಯಮಕ್ಕೆ ಹೇಳಿಕೆ ನೀಡದಿರುವುದು ಅಚ್ಚರಿಯಾಗಿದೆ.

‘ಸಭೆಯಲ್ಲಿ ಯಾವುದೇ ಅಂತಿಮ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿಲ್ಲ. ಇದಕ್ಕೆ ಕಾರಣ, ದೇಶದಲ್ಲಿ ತೀವ್ರ ಗತಿಯಲ್ಲಿ ವ್ಯಾಪಿಸುತ್ತಿರುವ ಕೋವಿಡ್ 19 ಸೋಂಕು. ಅಂತಾರಾಷ್ಟ್ರೀಯ ಮಟ್ಟದ ಜೈವಿಕ ಸುರಕ್ಷಾ ವಲಯ, ವಿದೇಶಿ ಕ್ರಿಕೆಟಿಗರ ಆಗಮನ, ಅಭ್ಯಾಸ ವ್ಯವಸ್ಥೆಗಳೆಲ್ಲ ಇನ್ನೂ ಕಗ್ಗಂಟಾಗಿರುವ ಕಾರಣ ಯಾವುದೇ ಪಂದ್ಯಾವಳಿ ಬಗ್ಗೆ ಸ್ಪಷ್ಟ ನಿರ್ಧಾರಕ್ಕೆ ಬರಲು ಸಾಧ್ಯವಾಗಿಲ್ಲ’ ಎಂದು ಬಿಸಿಸಿಐ ಮೂಲ ತಿಳಿಸಿದೆ.

‘ಐಪಿಎಲ್‌ ಪಂದ್ಯಾವಳಿ ಭಾರತದಲ್ಲಿ ನಡೆಸುವುದು ಭಾರೀ ಸವಾಲಿನ ಕೆಲಸ. ಇದಕ್ಕಿಂತ ದುಬಾೖಯನ್ನು ಕೇಂದ್ರವಾಗಿರಿಸಿಕೊಂಡು, 60 ಪಂದ್ಯಗಳ ಕೂಟವನ್ನು ಯುಎಇಯಲ್ಲಿ ಆಯೋಜಿಸುವುದೇ ಸೂಕ್ತವೆನಿಸುತ್ತದೆ’ ಎಂದು ಹೇಳಿದ್ದಾಗಿ ತಿಳಿದು ಬಂದಿದೆ.

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.