ರೋಹಿತ್‌ ಶರ್ಮಾ ವಿಕೆಟ್‌ಗೆ ಸಂಭ್ರಮಿಸಿದ CSK ಅಭಿಮಾನಿಯನ್ನು ಥಳಿಸಿ ಹತ್ಯೆಗೈದ MI ಫ್ಯಾನ್ಸ್


Team Udayavani, Mar 31, 2024, 6:27 PM IST

ರೋಹಿತ್‌ ಶರ್ಮಾ ವಿಕೆಟ್‌ಗೆ ಸಂಭ್ರಮಿಸಿದ CSK ಅಭಿಮಾನಿಯನ್ನು ಥಳಿಸಿ ಹತ್ಯೆಗೈದ MI ಫ್ಯಾನ್ಸ್

ಮಹಾರಾಷ್ಟ್ರ: ಐಪಿಎಲ್ ನೋಡುವ ಸಂದರ್ಭದಲ್ಲಿ ಅಭಿಮಾನಿಗಳ ನಡುವೆ ಮಾರಾಮಾರಿ ಉಂಟಾಗಿ ಓರ್ವ ವ್ಯಕ್ತಿ ಜೀವ ಕಳೆದುಕೊಂಡಿರುವ ಘಟನೆ ಮಹಾರಾಷ್ಟ್ರದ ಕೊಲ್ಲಾಪುರದ ಹನ್ಮಂತವಾಡಿ ಪ್ರದೇಶದಲ್ಲಿ ನಡೆದಿರುವುದು ವರದಿಯಾಗಿದೆ.

ಬುಧವಾರ (ಮಾ.27 ರಂದು)  ಹೈದರಾಬಾದ್‌ ಹಾಗೂ ಮುಂಬೈ ಇಂಡಿಯನ್ಸ್‌ ನಡುವಿನ ಪಂದ್ಯಾಟದ ವೇಳೆ ಈ ಘಟನೆ ನಡೆದಿದೆ.

ಬಂಡುಪಂತ್ ತಿಬಿಲೆ, ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಹೈದರಾಬಾದ್‌ ಹಾಗೂ ಮುಂಬೈ ನಡುವಿನ ಪಂದ್ಯವನ್ನು ವೀಕ್ಷಿಸುತ್ತಿದ್ದರು. ಬಂಡುಪಂತ್‌  ಚೆನ್ನೈ ಸೂಪರ್‌ ಕಿಂಗ್ಸ್‌ ತಂಡದ ಅಭಿಮಾನಿಯಾಗಿದ್ದು,  ಬಲವಂತ್ ಝಂಜಗೆ ಮತ್ತು ಸಾಗರ್ ಝಂಜಗೆ ಅವರು ಮುಂಬೈ ಅಭಿಮಾನಿಯಾಗಿದ್ದಾರೆ.

ಪಂದ್ಯ ನಡೆಯುತ್ತಿದ್ದಂತೆ ಮುಂಬೈ ಆಟಗಾರ ರೋಹಿತ್‌ ಶರ್ಮಾ ಔಟಾಗಿದ್ದಾರೆ. ಈ ವೇಳೆ ಚೆನ್ನೈ ತಂಡದ ಅಭಿಮಾನಿ ಬಂಡುಪಂತ್‌ ಇದನ್ನು ಸಂಭ್ರಮಿಸಿದ್ದಾನೆ. ಆದರೆ ಇದನ್ನು ನೋಡಿದ ಬಲವಂತ್‌ ಹಾಗೂ ಸಾಗರ್‌ ಆಕ್ರೋಶಗೊಂಡು ಬಂಡುಪಂತ್‌ ಮೇಲೆ ಹಲ್ಲೆ ನಡೆಸಿದ್ದಾರೆ. ಇದರಿಂದ ಎರಡು ಗುಂಪುಗಳ ನಡುವೆ ಜಗಳ ಶುರುವಾಗಿದೆ.

ಬಂಡುಪಂತ್‌ ಮೇಲೆ ಸಾಗರ್‌ ಹಾಗೂ ಬಲವಂತ್‌ ಹಲಗೆ ಮತ್ತು ಕೋಲಿನಿಂದ ಹಲ್ಲೆ ನಡೆಸಿದ್ದಾರೆ. ಇದರಿಂದಾಗಿ ಬಂಡುಪಂತ್‌ ಗೆ ಮಾರಣಾಂತಿಕ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಬಂಡುಪಂತ್‌ ಮೃತಪಟ್ಟಿದ್ದಾರೆ.

ಆರೋಪಿಗಳಾದ ಸಾಗರ್ ಬಲವಂತ್‌ ನನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ತನಿಖೆಗಾಗಿ ನ್ಯಾಯಾಲಯವು ಅವರ ಬಂಧನಕ್ಕೆ ಆದೇಶಿಸಿದೆ.

ಮುಂಬೈ ವಿರುದ್ಧ ಮೊದಲು ಬ್ಯಾಟ್‌ ಮಾಡಿದ ಹೈದರಾಬಾದ್‌ 3 ವಿಕೆಟ್‌ ಕಳೆದುಕೊಂಡು 277 ರನ್‌ ಪೇರಿಸಿತ್ತು. ಉತ್ತರವಾಗಿ ಮುಂಬೈ 5 ವಿಕೆಟ್‌ ನಷ್ಟದಲ್ಲಿ 246 ರನ್‌ ಪೇರಿಸಿತ್ತು.

 

ಟಾಪ್ ನ್ಯೂಸ್

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Cycling velodrome: ಸಾಕಾರದತ್ತ ರಾಜ್ಯದ ಮೊದಲ ಸೈಕ್ಲಿಂಗ್‌ ವೆಲೋಡ್ರೋಮ್‌

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ

Actor Vinayakan: ವಿಮಾನ ನಿಲ್ದಾಣದ ಸಿಬ್ಬಂದಿಗಳ ಜತೆ ವಾಗ್ವಾದ; ನಟ ವಿನಾಯಗನ್ ವಶಕ್ಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

Puja Khedkar: ಐಎಎಸ್‌ ಸೇವೆಯಿಂದ ಪೂಜಾ ಖೇಡ್ಕರ್‌ ವಜಾ; ಕೇಂದ್ರ ಆದೇಶ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

ರಸ್ತೆ ಬದಿ ನಡೆದ ಅತ್ಯಾಚಾರ ಕೃತ್ಯವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ ಆಟೋ ಚಾಲಕ ಬಂಧನ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

Drunk Driver: ಆಹಾರ ನೀಡಿಲ್ಲವೆಂದು ಸಿಟ್ಟಿಗೆದ್ದು ಲಾರಿಯನ್ನೇ ಹೋಟೆಲ್ ಗೆ ನುಗ್ಗಿಸಿದ ಚಾಲಕ

7

Crime: ಸೈನೈಡ್ ಮಿಶ್ರಿತ ಜ್ಯೂಸ್‌ ನೀಡಿ ಚಿನ್ನಾಭರಣ ಲೂಟಿ; ಲೇಡಿ ಗ್ಯಾಂಗ್‌ ಅರೆಸ್ಟ್

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

Jharkhand: ಆನೆ ದಾಳಿಯ ಭೀತಿ; ಒಟ್ಟಿಗೆ ಮಲಗಿದ್ದ ಮೂವರು ಮಕ್ಕಳು ಹಾವು ಕಡಿತಕ್ಕೆ ಬಲಿ

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

18

Ganesh Chaturthi: ಸ್ವರ್ಣ ಗೌರಿ ಮತ್ತು ವಿಘ್ನ ವಿನಾಯಕನಿಗೊಂದು ನಮನ

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Anna Movie: ಅನ್ನಂ ಪರಬ್ರಹ್ಮ ಸ್ವರೂಪಂ!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

Tommy movie: ಟಾಮಿ ಅವನು ಮತ್ತು ಆರ್‌ಎಕ್ಸ್‌!

22

Ganesh Chaturthi: ಗಣೇಶ ಬಂದ

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Kaalapatthar Movie: ಕಾಲಾಪತ್ಥರ್‌ನಲ್ಲಿ ಬಾಂಡ್ಲಿ ಸದ್ದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.