Speed; ಮೊದಲ ಐಪಿಎಲ್ ಪಂದ್ಯದಲ್ಲೇ ಶ್ರೇಷ್ಠ: ಭಯ ಹುಟ್ಟಿಸಿದ ಮಯಾಂಕ್ !

ಗಮನ ಸೆಳೆದ ಲಕ್ನೋ ತಂಡದ ಯುವ ವೇಗಿ ಭಾರೀ ಸುದ್ದಿ...

Team Udayavani, Mar 31, 2024, 11:15 AM IST

1-aaa

ಲಕ್ನೋ : ಇಲ್ಲಿನ ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಶನಿವಾರ ನಡೆದ ಪಂಜಾಬ್ ಕಿಂಗ್ಸ್ ತಂಡದ ವಿರುದ್ದ ಅಮೋಘ ಜಯದಲ್ಲಿ ಪ್ರಮುಖ ಪಾತ್ರ ವಹಿಸಿ ಪಂದ್ಯಶ್ರೇಷ್ಠ ಪ್ರಶಸ್ತಿಗೆ ಭಾಜನರಾದ ವೇಗಿ 21 ರ ಹರೆಯದ ಮಯಾಂಕ್ ಯಾದವ್ ತನ್ನ ಶರವೇಗದ ಬೌಲಿಂಗ್ ಮೂಲಕ ಬ್ಯಾಟ್ಸ್ ಮ್ಯಾನ್ ಗಳಲ್ಲಿ ನಡುಕ ಹುಟ್ಟಿಸಿದ್ದಾರೆ.

ಐಪಿಎಲ್ ಪದಾರ್ಪಣ ಪಂದ್ಯದಲ್ಲೇ ಎಲ್ಲರ ಗಮನ ಸೆಳೆದ ಮಯಾಂಕ್ ಎಲ್ಲೆಡೆ ಸುದ್ದಿಯಾಗಿದ್ದಾರೆ. ಚೊಚ್ಚಲ ಪಂದ್ಯದಲ್ಲೇ ಮಯಾಂಕ್ ಯಾದವ್ ಅದ್ಭುತವಾದ ನಾಲ್ಕು ಓವರ್ ಎಸೆದದ್ದು ಪಂಜಾಬ್ ಕಿಂಗ್ಸ್ (PBKS) ತಂಡವನ್ನು 178ಕ್ಕೆ ನಿರ್ಬಂಧಿಸಿ ಲಕ್ನೋ ಸೂಪರ್ ಜೈಂಟ್ಸ್ (LSG) ಗೆ 21 ರನ್‌ಗಳ ಜಯ ತಂದಿಟ್ಟಿತು.

ಲಕ್ನೋ ಸೂಪರ್ ಜೈಂಟ್ಸ್ ಬೌಲಿಂಗ್ ಕೋಚ್ ಮತ್ತು ದಕ್ಷಿಣ ಆಫ್ರಿಕಾದ ಮಾಜಿ ಶ್ರೇಷ್ಠ ಆಟಗಾರ ಮೋರ್ನೆ ಮೊರ್ಕೆಲ್ ಅವರು ಯುವ ವೇಗಿ ಮಯಾಂಕ್ ಯಾದವ್ ಅವರನ್ನು “ಸೀರಿಯಸ್ ಹೀಟ್ “ನೊಂದಿಗೆ ಬೌಲಿಂಗ್ ಮಾಡಿ ಬ್ಯಾಟ್ಸ್ ಮ್ಯಾನ್ ಗಳಿಗೆ ಘಾಸಿಗೊಳಿದ್ದಾರೆ ಎಂದು ಶ್ಲಾಘಿಸಿದ್ದಾರೆ.

ಗಮನಾರ್ಹ ವಿಚಾರವೆಂದರೆ ಮಾಯಾಂಕ್ ಆಗಾಗ್ಗೆ 150 kmph ವೇಗದಲ್ಲಿ ಚೆಂಡನ್ನು ಎಸೆದಿದ್ದು, ಒಂದು ಎಸೆತವು 155-156 kmph ವೇಗವನ್ನು ಮುಟ್ಟಿತ್ತು. 4 ಓವರ್ ಗಳಲ್ಲಿ 27 ರನ್ ನೀಡಿ 3 ವಿಕೆಟ್ ಕಿತ್ತರು.

ಪಂದ್ಯದ ನಂತರದ ಪ್ರಸ್ತುತಿಯಲ್ಲಿ ಮೊರ್ಕೆಲ್ “ಗೆಲುವಿನಿಂದ ಸಂತೋಷವಾಗಿದೆ. ಬೌಲರ್‌ಗಳು ಅದಕ್ಕೆ ಅಂಟಿಕೊಂಡರು. ಮೊದಲ ಟೈಮ್‌ಔಟ್‌ನಲ್ಲಿ, ನಾನು ಬೌಲರ್‌ಗಳಿಗೆ ಆಟದಲ್ಲಿ ಉಳಿಯಲು ಹೇಳಿದೆ. ನಂತರ ಯುವ ವೇಗಿ ಮಯಾಂಕ್ ಗಂಭೀರವಾದ ಬೌಲಿಂಗ್ ಮಾಡಿ ವಿಕೆಟ್ ಪಡೆದರು. ಕಳೆದ ವರ್ಷ ಅವರಿಗೆ ಇದು ಕಠಿಣವಾಗಿತ್ತು. ಮೊದಲ ಅಭ್ಯಾಸ ಪಂದ್ಯದ ನಂತರ ಅವರು ಗಾಯಗೊಂಡಿದ್ದರು ಎಂದು ಹೇಳಿದರು.

ಮಯಾಂಕ್ ಎರಡು ಪ್ರಥಮ ದರ್ಜೆ ಪಂದ್ಯಗಳು, 17 ಲಿಸ್ಟ್-ಎ ಪಂದ್ಯಗಳು ಮತ್ತು 11 ಟಿ20 ಪಂದ್ಯಗಳನ್ನು ಆಡಿದ್ದಾರೆ. ಅವರು ದೇಶೀಯ ಮಟ್ಟದಲ್ಲಿ ದೆಹಲಿಯನ್ನು ಪ್ರತಿನಿಧಿಸುತ್ತಿದ್ದಾರೆ, 2021 ರಲ್ಲಿ ಅವರ ಲಿಸ್ಟ್-ಎ ಚೊಚ್ಚಲ ಮತ್ತು 2022 ರಲ್ಲಿ ಅವರ ಪ್ರಥಮ ದರ್ಜೆಯ ಚೊಚ್ಚಲ ಪಂದ್ಯವನ್ನು ಆಡಿದ್ದರು.

ಟಾಪ್ ನ್ಯೂಸ್

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Koppal: ಚಿಕನ್‌, ಮಟನ್‌ ಸೆಂಟರ್‌ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ

Kambala

Kambala; ಬೆಂಗಳೂರು ಕಂಬಳ ಈ ಬಾರಿ ಅನುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

1-wqewqew

Virat Kohli ಸಮಸ್ಯೆಗಳನ್ನು ಜಟಿಲಗೊಳಿಸಿದ್ದಾರೆ!; ಖ್ಯಾತ ಕ್ರಿಕೆಟ್ ವಿಶ್ಲೇಷಕ ಟೀಕೆ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

2-vijayapura

Vijayapura: ಗ್ರಾಮಕ್ಕೆ ನುಗ್ಗಿದ ಮೊಸಳೆ ಸೆರೆ

Jaiswal

Canada Vs India: ನಿಜ್ಜರ್‌ ಹತ್ಯೆ ಕೇಸಲ್ಲಿ ಸತ್ಯ ಒಪ್ಪಿದ ಕೆನಡಾ ಪ್ರಧಾನಿ: ಕೇಂದ್ರ ಸರಕಾರ

Bhagavath

Helping Nature: ಭಾರತ ದಾಳಿ ಮಾಡಲ್ಲ, ತನ್ನ ಮೇಲಿನ ದಾಳಿಯನ್ನೂ ಸಹಿಸಲ್ಲ: ಭಾಗವತ್‌

ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು

CJI-Ind

Recommendation: ನ್ಯಾ. ಸಂಜೀವ್‌ ಖನ್ನಾ ಸುಪ್ರೀಂಕೋರ್ಟ್‌ ಮುಂದಿನ ಮುಖ್ಯ ನ್ಯಾಯಮೂರ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.