IPL 2025; ಹಾರ್ದಿಕ್‌ ಪಾಂಡ್ಯಗೆ ಗೇಟ್‌ ಪಾಸ್‌ ನೀಡಲು ಮುಂದಾದ ಮುಂಬೈ; ಏನಿದರ ಒಳಗುಟ್ಟು?


Team Udayavani, Aug 4, 2024, 11:48 AM IST

IPL 2025; Mumbai Indians likely to release Hardik Pandya from the team

ಮುಂಬೈ: ಇಂಡಿಯನ್‌ ಪ್ರೀಮಿಯರ್‌ ಲೀಗ್‌ ನ (IPL) ಯಶಸ್ವಿ ಫ್ರಾಂಚೈಸಿಗಳಲ್ಲಿ ಒಂದಾದ ಮುಂಬೈ ಇಂಡಿಯನ್ಸ್‌ (Mumbai Indians) ಕಳೆದ ಸೀಸನ್‌ ಗೆ ಮೊದಲು ನಾಯಕತ್ವ ಬದಲಾವಣೆ ಮಾಡಿ ಸಂಚಲನ ಮೂಡಿಸಿತ್ತು. ಗುಜರಾತ್‌ ಟೈಟಾನ್ಸ್‌ ನಲ್ಲಿದ್ದ ಹಾರ್ದಿಕ್‌ ಪಾಂಡ್ಯ (Hardik Pandya) ಅವರನ್ನು ಕರೆತಂದ ಮುಂಬೈ, ರೋಹಿತ್‌ ರನ್ನು ನಾಯಕತ್ವದಿಂದ ಕೆಳಕ್ಕಿಳಿಸಿತ್ತು. ಹಾರ್ದಿಕ್‌ ಪಾಂಡ್ಯಗೆ ನಾಯಕತ್ವ ನೀಡಿದ ನಿರ್ಧಾರ ಮುಂಬೈ ಇಂಡಿಯನ್ಸ್‌ ಗೆ ಭಾರಿ ಹಿನ್ನಡೆ ಉಂಟು ಮಾಡಿತ್ತು.

ಆದರೆ ಈ ವರ್ಷದ ಮೆಗಾ ಹರಾಜಿಗೆ ಮೊದಲು ಮುಂಬೈ ಇಂಡಿಯನ್ಸ್‌ ಮತ್ತೆ ನಾಯಕತ್ವ ಬದಲಾವಣೆಗೆ ಮುಂದಾಗಿದೆ ಎನ್ನುತ್ತಿದೆ ವರದಿ. ಅಷ್ಟೇ ಅಲ್ಲದೆ ಹಾರ್ದಿಕ್‌ ಪಾಂಡ್ಯ ಅವರನ್ನು ತಂಡದಿಂದಲೇ ಕೈ ಬಿಡಲು ಅಂಬಾನಿ ಒಡೆತನದ ಫ್ರಾಂಚೈಸಿ ಯೋಚಿಸುತ್ತಿದೆ ಎನ್ನಲಾಗಿದೆ.

ಟೀಂ ಇಂಡಿಯಾದ ಟಿ20 ತಂಡದ ನಾಯಕತ್ವ ಹಾರ್ದಿಕ್‌ ಪಾಂಡ್ಯ ಪಾಲಾಗಲಿದೆ ಎನ್ನಲಾಗಿತ್ತು. ಕಳೆದ ಟಿ20 ವಿಶ್ವಕಪ್‌ ನಲ್ಲೂ ಹಾರ್ದಿಕ್‌ ಉಪನಾಯಕರಾಗಿದ್ದರು. ಆದರೆ ನಂತರದ ಬೆಳವಣಿಗೆಯಲ್ಲಿ ಹಾರ್ದಿಕ್‌ ಬದಲಿಗೆ ಸೂರ್ಯಕುಮಾರ್‌ ಯಾದವ್‌ ಅವರಿಗೆ ಭಾರತದ ಟಿ20 ತಂಡದ ಚುಕ್ಕಾಣಿ ನೀಡಲಾಗಿದೆ.

ಇದೀಗ ಮುಂಬೈ ಇಂಡಿಯನ್ಸ್‌ ಕೂಡಾ ಸೂರ್ಯಕುಮಾರ್‌ ಯಾದವ್‌ ಅವರಿಗೆ ಪಟ್ಟ ಕಟ್ಟಲು ಮುಂದಾಗಿದೆ ಎನ್ನಲಾಗಿದೆ. ಕಳೆದ ಸೀಸನ್‌ ನಲ್ಲಿ ಅನಿರೀಕ್ಷಿತ ರೀತಿಯಲ್ಲಿ ತಂಡಕ್ಕೆ ಕರೆತಂದಿದ್ದ ಹಾರ್ದಿಕ್‌ ಪಾಂಡ್ಯ ಅವರನ್ನು ತಂಡದಿಂದಲೇ ಕೈಬಿಡಲು ಮುಂದಾಗಿದೆ ಎಂದು ವರದಿ ಹೇಳಿದೆ.

ಗುಜರಾತ್‌ ಟೈಟಾನ್ಸ್‌ ತಂಡ ರಚನೆಯಾದಾಗ ಹಾರ್ದಿಕ್‌ ಪಾಂಡ್ಯ ಅದರ ನಾಯಕತ್ವ ವಹಿಸಿದ್ದರು. ಚೊಚ್ಚಲ ಕೂಟದಲ್ಲಿಯೇ ಕಪ್‌ ಗೆದ್ದ ಗುಜರಾತ್‌ ಮುಂದಿನ ಸೀಸನ್‌ ನಲ್ಲಿ ಫೈನಲ್‌ ಪ್ರವೇಶ ಮಾಡಿತ್ತು. ಅದರ ಬಳಿಕ 2023ರ ನವೆಂಬರ್‌ ನಲ್ಲಿ ಅಚ್ಚರಿಯ ರೀತಿಯಲ್ಲಿ ಹಾರ್ದಿಕ್‌ ಮುಂಬೈಗೆ ಮರಳಿದ್ದರು, 2024ರ ಐಪಿಎಲ್‌ ಆರಂಭಕ್ಕೆ ಕೆಲವೇ ದಿನಗಳು ಬಾಕಿ ಇರುವಂತೆ ಐದು ಬಾರಿ ಕಪ್‌ ಗೆದ್ದ ನಾಯಕ ರೋಹಿತ್‌ ರನ್ನು ಕೆಳಕ್ಕಿಳಿಸಿ ಹಾರ್ದಿಕ್‌ ಗೆ ಪಟ್ಟ ಕಟ್ಟಲಾಗಿತ್ತು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.