IPL 2025: ಸೂರ್ಯಕುಮಾರ್‌ ಗೆ ಭಾರಿ ಡಿಮ್ಯಾಂಡ್;‌ ನಾಯಕತ್ವದ ಆಫರ್‌ ನೀಡಿದ ಐಪಿಎಲ್‌ ತಂಡ


Team Udayavani, Aug 25, 2024, 12:07 PM IST

IPL Franchise Approached Suryakumar Yadav To Become Their Captain

ಮುಂಬೈ: ಟೀಂ ಇಂಡಿಯಾದ ಟಿ20 ತಂಡದ ನಾಯಕ, ಮುಂಬೈ ಇಂಡಿಯನ್ಸ್‌ ತಂಡದ ಆಟಗಾರ ಸೂರ್ಯಕುಮಾರ್‌ ಯಾದವ್‌ (Suryakumar Yadav) ಅವರಿಗೆ ಇದೀಗ ಬೇರೆ ಐಪಿಎಲ್‌ (IPL) ಫ್ರಾಂಚೈಸಿಗಳಿಂದ ಆಫರ್‌ ಬರುತ್ತಿದೆ. ಯಶಸ್ವಿ ಐಪಿಎಲ್‌ ಫ್ರಾಂಚೈಸಿಯೊಂದು ತಮ್ಮ ತಂಡಕ್ಕೆ ಬಂದರೆ ನಾಯಕತ್ವ ನೀಡುವ ಆಫರ್‌ ನೀಡಿದೆ ಎಂದು ವರದಿಯಾಗಿದೆ.

ಕಳೆದ ವರ್ಷವಷ್ಟೇ ಮುಂಬೈ ಇಂಡಿಯನ್ಸ್‌ (Mumbai Indians) ತಂಡವು ತನ್ನ ನಾಯಕತ್ವದಲ್ಲಿ ಬದಲಾವಣೆ ಮಾಡಿಕೊಂಡಿತ್ತು. ಐದು ಬಾರಿಯ ಚಾಂಪಿಯನ್‌ ನಾಯಕ ರೋಹಿತ್‌ ಶರ್ಮಾ ಅವರನ್ನು ಕೆಳಕ್ಕಿಳಿಸಿ ಹಾರ್ದಿಕ್‌ ಪಾಂಡ್ಯ ಅವರಿಗೆ ನಾಯಕತ್ವ ನೀಡಿತ್ತು. ಇದು ಭಾರೀ ಹಿನ್ನಡೆಗೂ ಕಾರಣವಾಗಿತ್ತು. ಆದರೆ ಈ ಭಾರಿ ಹಾರ್ದಿಕ್‌ ಪಾಂಡ್ಯ ಅವರನ್ನು ಉಳಿಸಿಕೊಳ್ಳಲು ಫ್ರಾಂಚೈಸಿ ಬಯಸಿಲ್ಲ ಎಂದು ಸುದ್ದಿಯಾಗಿದೆ. ಹಾರ್ದಿಕ್‌ ರನ್ನು ಕೈಬಿಟ್ಟು ಸೂರ್ಯಕುಮಾರ್‌ ಗೆ ಪಟ್ಟ ಕಟ್ಟಲು ಅಂಬಾನಿ ಒಡೆತನದ ಫ್ರಾಂಚೈಸಿ ಮುಂದಾಗಿದೆ ಎಂಬ ಬಗ್ಗೆ ವರದಿಯಾಗಿತ್ತು. ಇದೀಗ ಸೂರ್ಯಕುಮಾರ್‌ ಗೆ ಬೇರೆ ತಂಡಗಳು ಗಾಳ ಹಾಕುತ್ತಿವೆ ಎಂದು ವರದಿ ಹೇಳಿದೆ.

ಕಳೆದ ಬಾರಿಯ ಚಾಂಪಿಯನ್‌ ಕೋಲ್ಕತ್ತಾ ನೈಟ್‌ ರೈಡರ್ಸ್‌ (Kolkata Knight Riders) ತಂಡವು ಸೂರ್ಯಕುಮಾರ್‌ ಯಾದವ್‌ ಅವರನ್ನು ಸಂಪರ್ಕಿಸಿದೆ ಎನ್ನುತ್ತಿದೆ ವರದಿ.

ಕೆಕೆಆರ್‌ ತಂಡದಲ್ಲಿ ಇದೀಗ ಶ್ರೇಯಸ್‌ ಅಯ್ಯರ್‌ ಅವರು ನಾಯಕರಾಗಿದ್ದಾರೆ. 2024ರ ಸೀಸನ್‌ ನಲ್ಲಿ ಅವರ ನಾಯಕತ್ವದಲ್ಲಿ ಕೆಕೆಆರ್‌ ಕಪ್‌ ಗೆದ್ದುಕೊಂಡಿತ್ತು.

ಕೆಕೆಆರ್ ಶ್ರೇಯಸ್ ಅಯ್ಯರ್ ಅವರನ್ನು ತೆಗೆದು‌ ಹಾಕಲು ಮತ್ತು ಹೊಸ ನಾಯಕನನ್ನು ನೇಮಿಸಲು ನಿರ್ಧರಿಸಿದರೂ, ಐಪಿಎಲ್ 2025 ರ ಮೆಗಾ-ಹರಾಜಿನ ಮೊದಲು ಸೂರ್ಯಕುಮಾರ್ ಯಾದವ್ ಅವರನ್ನು ಸಹಿ ಹಾಕಲು ಸಾಧ್ಯವಾಗುವುದಿಲ್ಲ. ಮೆಗಾ-ಹರಾಜಿನ ಮೊದಲು ಯಾವುದೇ ವ್ಯಾಪಾರ ಮಾಡಲು ಸಾಧ್ಯವಿಲ್ಲ.

ಟಾಪ್ ನ್ಯೂಸ್

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Railway

Mangaluru: ಹಳಿ ನಿರ್ವಹಣೆ ಕಾಮಗಾರಿ; ರೈಲು ಸೇವೆಯಲ್ಲಿ ವ್ಯತ್ಯಯ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.