IPL Retention: ಹೈದರಾಬಾದ್ ಪಟ್ಟಿ ಸಿದ್ದ;ಈ ವಿದೇಶಿ ಆಟಗಾರನಿಗೆ 23 ಕೋಟಿ ಕೊಡಲು ಸಿದ್ದ!


Team Udayavani, Oct 17, 2024, 12:35 PM IST

IPL Retention: Hyderabad list ready; ready to pay 23 crores for this foreign player!

ಹೈದರಾಬಾದ್:‌ ಐಪಿಎಲ್‌ ಮೆಗಾ ಹರಾಜಿಗೆ ದಿನಗಳು ಹತ್ತಿರ ಬರುತ್ತಿದ್ದಂತೆ ಫ್ರಾಂಚೈಸಿಗಳು ಹಲವು ಚಟುವಟಿಕೆಗಳಲ್ಲಿ ಬ್ಯುಸಿಯಾಗಿವೆ. ಈ ಬಾರಿ ಮೆಗಾ ಹರಾಜು ನಡೆಯಲಿರುವ ಕಾರಣದಿಂದ ತಮ್ಮಲ್ಲಿ ಉಳಿಸಿಕೊಳ್ಳಬಯಸುವ ಆಟಗಾರರ ಪಟ್ಟಿಯನ್ನು ಆಯಾ ಫ್ರಾಂಚೈಸಿಗಳು ಸಿದ್ದತೆ ಮಾಡಿಕೊಳ್ಳುತ್ತಿವೆ.

ಕಳೆದ ಸೀಸನ್‌ ನಲ್ಲಿ ತನ್ನ ಹೊಡಿಬಡಿ ಆಟದಿಂದ ಹೆಸರು ಮಾಡಿದ್ದ ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ತನ್ನ ರೆಟೆನ್ಶನ್‌ ಆಟಗಾರರ ಪಟ್ಟಿಯನ್ನು ಸಿದ್ದಮಾಡಿದೆ ಎಂದು ವರದಿ ಮಾಡಿದೆ.

ಸನ್‌ರೈಸರ್ಸ್ ಹೈದರಾಬಾದ್ (SRH) ಪ್ರಮುಖ ಆಟಗಾರರಾದ ಹೆನ್ರಿಕ್ ಕ್ಲಾಸೆನ್, ಪ್ಯಾಟ್ ಕಮಿನ್ಸ್ ಮತ್ತು ಅಭಿಷೇಕ್ ಶರ್ಮಾರನ್ನು ಉಳಿಸಿಕೊಳ್ಳುವ ನಿರ್ಧಾರ‌ ಮಾಡಿದೆ ಎಂದು ವರದಿಯಾಗಿದೆ.

ಇಎಸ್‌ಪಿಎನ್‌ ಕ್ರಿಕ್‌ಇನ್‌ಫೋ ಪ್ರಕಾರ, ವಿಕೆಟ್‌ಕೀಪರ್ ಬ್ಯಾಟ್ಸ್‌ಮನ್ ಹೆನ್ರಿಕ್ ಕ್ಲಾಸೆನ್ ಅವರನ್ನು ಮೊದಲ ಆಯ್ಕೆಯಾಗಿ ಹೈದರಾಬಾದ್‌ ತನ್ನಲ್ಲಿ ಉಳಿಸಿಕೊಳ್ಳಲಿದೆ. ಅವರಿಗೆ 23 ಕೋಟಿ ರೂ (ಸುಮಾರು USD 2.74 ಮಿಲಿಯನ್) ನೀಡಿ ಉಳಿಸಿಕೊಳ್ಳುತ್ತಿದೆ. ಆಸ್ಟ್ರೇಲಿಯಾದ ಆಲ್‌ರೌಂಡರ್ ಪ್ಯಾಟ್ ಕಮ್ಮಿನ್ಸ್ 18 ಕೋಟಿ (USD 2.14 ಮಿಲಿಯನ್) ಮೊತ್ತದೊಂದಿಗೆ ಎಸ್‌ಆರ್‌ಎಚ್ ಉಳಿಸಕೊಳ್ಳುತ್ತಿದೆ. ಭಾರತದ ಯುವ ಆಲ್‌ರೌಂಡರ್ ಅಭಿಷೇಕ್ ಶರ್ಮಾ ಅವರನ್ನು 14 ಕೋಟಿ ರೂ ಗೆ (USD 1.67 ಮಿಲಿಯನ್) ನೀಡಿ ರಿಟೆನ್ಶನ್‌ ಮಾಡಿಕೊಳ್ಳಲಿದೆ.

 

ಐಪಿಎಲ್‌ ನ ಹೊಸ ರಿಟೆನ್ಶನ್ ನಿಯಮಗಳು ಫ್ರಾಂಚೈಸಿಗಳು ತಮ್ಮ ಹಿಂದಿನ ತಂಡಗಳಿಂದ ಆರು ಆಟಗಾರರನ್ನು ಉಳಿಸಿಕೊಳ್ಳಲು ಅನುವು ಮಾಡಿಕೊಡುತ್ತದೆ.

ಪ್ಯಾಟ್‌ ಕಮಿನ್ಸ್‌ ಅವರನ್ನು ಕಳೆದ ಬಾರಿ 20.50 ಕೋಟಿ ರೂ ನೀಡಿ ಖರೀದಿ ಮಾಡಿತ್ತು. ಆದರೆ ಈ ಬಾರಿ 18 ಕೋಟಿ ರೂ ಮೊತ್ತಕ್ಕೆ ಉಳಿಸಿಕೊಳ್ಳಲಿದೆ.

ಸನ್‌ ರೈಸರ್ಸ್‌ ಹೈದರಾಬಾದ್‌ ತಂಡವು ಟ್ರಾವಿಸ್‌ ಹೆಡ್‌ ಮತ್ತು ನಿತೀಶ್‌ ಕುಮಾರ್‌ ರೆಡ್ಡಿ ಅವರನ್ನೂ ಉಳಿಸಿಕೊಳ್ಳಲಿದೆ ಎಂದು ವರದಿ ಹೇಳಿದೆ.

ಟಾಪ್ ನ್ಯೂಸ್

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

Tollywood: ʼಬಾಹುಬಲಿʼ ಮೂರನೇ ಪಾರ್ಟ್‌ ಬರುತ್ತಾ?; ಖ್ಯಾತ ನಿರ್ಮಾಪಕ ಹೇಳಿದ್ದೇನು?

B Nagendra reacts to Janardhana Reddy’s statement

Bellary: ರೆಡ್ಡಿ ಸಂಡೂರಲ್ಲಿ ಅರಮನೆ ಕಟ್ಟಿದರೂ ಗೆಲುವು ಕಾಂಗ್ರೆಸ್ ಪಕ್ಷದ್ದೇ: ನಾಗೇಂದ್ರ

6-katapady

Katapady: ಟ್ಯಾಂಕರ್‌, ಕಾರು, ದ್ವಿಚಕ್ರ ವಾಹನಗಳ ನಡುವೆ ಸರಣಿ ಅಪಘಾತ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Haryana: ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಯಾಬ್ ಸಿಂಗ್ ಸೈನಿ… ಪ್ರಧಾನಿ ಭಾಗಿ

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್

Supreme court: ಅಸ್ಸಾಂ ವಲಸಿಗರ ಪೌರತ್ವ ಕಾಯ್ದೆ 6ಎ ಸಿಂಧು: ಸುಪ್ರೀಂಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ

INDvsNZ; ಮೊದಲು ಮಳೆ ಕಾಟ ಬಳಿಕ ಬ್ಯಾಟರ್‌ ಗಳ ಶೂನ್ಯದಾಟ: ಭಾರತ ಕೇವಲ 46ಕ್ಕೆ ಆಲೌಟ್

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

ಭಾರತದ ವನಿತಾ ಕ್ರಿಕೆಟ್‌ ತಂಡದ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಕ್ಯಾಪ್ಟನ್ಸಿಗೆ ಕುತ್ತು?

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Ashes Series: 40 ವರ್ಷ ಬಳಿಕ ಪರ್ತ್‌ನಲ್ಲಿ ಆ್ಯಶಸ್‌ ಟೆಸ್ಟ್‌ ಸರಣಿ ಆರಂಭ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Hall of Fame: ಬೌಲಿಂಗ್‌ ತಾರೆ ನೀತು ಡೇವಿಡ್‌ಗೆ ಹಾಲ್‌ ಆಫ್ ಫೇಮ್‌ ಗೌರವ

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

Women’s T20 ವಿಶ್ವಕಪ್‌ ಸೆಮಿಫೈನಲ್‌… ದಕ್ಷಿಣ ಆಫ್ರಿಕಾ ವಿರುದ್ಧ ಆಸ್ಟ್ರೇಲಿಯ ಫೇವರಿಟ್‌

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

Kalaburagi; ಕಾರು-ಬೈಕ್-ಲಾರಿ ನಡುವೆ ಡಿಕ್ಕಿ: ನಾಲ್ವರ ಸಾವು

7–ullala

Ullala: ಇನ್ಸ್‌ಪೆಕ್ಟರ್ ಕೊಠಡಿಯೊಳಗೆಯೇ ಹಿಂದೂ ಸಂಘಟನೆ ಮುಖಂಡನಿಗೆ ಮುಸ್ಲಿಂ ಯುವಕ ಹಲ್ಲೆ

7

Mangaluru: ನಿತ್ಯ ಟ್ರಾಫಿಕ್‌ ಜಾಮ್‌ ಗೋಳು; ವಾಹನ ಸವಾರರ ಪರದಾಟ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

Belagavi: ಕಿತ್ತರೂ ಉತ್ಸವ ಹಿನ್ನೆಲೆಯಲ್ಲಿ ಬೆಳಗಾವಿ ನಗರದಲ್ಲೂ ರಸಮಂಜರಿ ಕಾರ್ಯಕ್ರಮ

6(1)

Kinnigoli: ಮೂರು ಕಾವೇರಿ ಜಂಕ್ಷನ್‌ನಲ್ಲೇ ಬೃಹತ್‌ ಟ್ಯಾಂಕ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.