![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
![ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು](https://www.udayavani.com/wp-content/uploads/2025/02/9-21-415x249.jpg)
Team Udayavani, Sep 22, 2021, 3:35 PM IST
ನವದೆಹಲಿ : ಸನ್ ರೈಸರ್ಸ್ ಹೈದ್ರಾಬಾದ್ ಆಟಗಾರನಿಗೆ ಕೋವಿಡ್ ದೃಢ ಪಟ್ಟ ಹಿನ್ನೆಲೆಯಲ್ಲಿ ಡೆಲ್ಲಿ ಮತ್ತು ಹೈದ್ರಾಬಾದ್ ನಡುವಿನ ಇಂದಿನ ಪಂದ್ಯ ರದ್ದಾಗುವ ಸಾಧ್ಯತೆ ಇದೆ. SRH ತಂಡದ ಬೌಲರ್ ನಟರಾಜನ್ ಅವರಿಗೆ ಕೋವಿಡ್ ಸೋಂಕು ದೃಢವಾದ ಹಿನ್ನೆಲೆಯಲ್ಲಿ ಅವರನ್ನು ಮತ್ತು ಅವರ ಸಂಪರ್ಕದಲ್ಲಿದ್ದ ಆರು ಮಂದಿಯನ್ನು ಐಸೋಲೇಟ್ ಮಾಡಲಾಗಿದೆ.
ದುಬೈನಲ್ಲಿ ಇಂದು ಡೆಲ್ಲಿಕ್ಯಾಪಿಟಲ್ಸ್ (DC) ವಿರುದ್ಧ ಹೈದ್ರಾಬಾದ್(SRH) ತಂಡ ಸೆಣೆಸಾಡಲು ಸಿದ್ಧವಾಗಿತ್ತು. ಇದರ ಮಧ್ಯೆ ಆಟಗಾರನಿಗೆ ಕೋವಿಡ್ ದೃಢವಾಗಿದ್ದು, ಪಂದ್ಯವನ್ನು ನಡೆಸುತ್ತಾರಾ ಅಥವಾ ಇಲ್ಲವಾ ಎಂಬುದನ್ನು ಕಾದು ನೋಡಬೇಕಿದೆ.
ವಿಜಯ್ ಶಂಕರ್ (ಆಟಗಾರ), ವಿಜಯ್ ಕುಮಾರ್ (ತಂಡದ ಮ್ಯಾನೇಜರ್), ಶ್ಯಾಮ್ ಸುಂದರ್ (ಚಿಕಿತ್ಸಕ), ಅಂಜನ ವನ್ನನ್ (ವೈದ್ಯ), ತುಶಾರ್, ಪೆರಿಯಾಸಾಮಿ, ಈ ಆರು ಮಂದಿ ಬೌಲರ್ ನಟರಾಜನ್ ಸಂಪರ್ಕದಲ್ಲಿದ್ದರು ಎಂದು ಹೇಳಲಾಗಿದೆ. ಇಂದು ಸಂಜೆ ದೆಹಲಿ ಕ್ಯಾಪಿಟಲ್ಸ್ ವಿರುದ್ಧದ ಎಸ್ ಆರ್ ಎಚ್ ಪಂದ್ಯದ ಭವಿಷ್ಯವು ಉಳಿದ ತಂಡದ ಆಟಗಾರರ ಕೊರೋನಾ ಪರೀಕ್ಷೆಯ ವರದಿಗಳ ಆಧಾರದ ಮೇಲೆ ಅವಲಂಬಿತವಾಗಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
ಜರ್ಮನಿ ಅಧ್ಯಕ್ಷರ ಎಕ್ಸ್ ಖಾತೆ ಹ್ಯಾಕ್: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
You seem to have an Ad Blocker on.
To continue reading, please turn it off or whitelist Udayavani.