IPL; ತಂಡಗಳಲ್ಲಿ ಉಳಿದುಕೊಳ್ಳಬಲ್ಲ ಸಂಭಾವ್ಯ ಆಟಗಾರರು ಯಾರ್ಯಾರು?


Team Udayavani, Sep 30, 2024, 7:15 AM IST

1-asdadad

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ಐಪಿಎಲ್‌ ಸಭೆಯಲ್ಲಿ ಹಲವು ಮಹತ್ವದ ನಿರ್ಧಾರಗಳನ್ನು ತೆಗೆದುಕೊಳ್ಳಲಾಗಿದೆ. ಅತ್ಯಂತ ಕುತೂಹಲಕ್ಕೆ ಕಾರಣವಾಗಿದ್ದ ಆಟಗಾರರ ಉಳಿಕೆ ನಿಯಮದ ಬಗ್ಗೆ ಇದ್ದ ಪ್ರಶ್ನೆಗಳಿಗೆ ಉತ್ತರ ಲಭಿಸಿದೆ. ಫ್ರಾಂಚೈಸಿಗಳ ಆಗ್ರಹದಂತೆ ಬಿಸಿಸಿಐ 6 ಆಟಗಾರರನ್ನು ಉಳಿಸಿಕೊಳ್ಳಲು ಅವಕಾಶ ನೀಡಿದೆ. ಐವರನ್ನು ನೇರವಾಗಿ ಉಳಿಸಿಕೊಳ್ಳಬಹುದು.

ಇನ್ನೊಬ್ಬರನ್ನು ಹರಾಜಿನಲ್ಲಿ ಆರ್‌ಟಿಎಂ (ರೈಟ್‌ ಟು ಮ್ಯಾಚ್‌) ಕಾರ್ಡ್‌ ಮೂಲಕ ಉಳಿಸಿ ಕೊಳ್ಳಬಹುದಾಗಿದೆ. ಈ ಹಿಂದೆ ನಾಲ್ವರನ್ನು ಉಳಿಸಿಕೊಳ್ಳಲು ಅವಕಾಶವಿತ್ತು. ಅಂದಮಾತ್ರಕ್ಕೆ ಇದು ಹೇಳಿಕೊಳ್ಳುವಷ್ಟು ಸುಲಭವಿಲ್ಲ. ಫ್ರಾಂಚೈಸಿ ಗಳಿಗೆ ಒಟ್ಟು ವೇತನ ಮೊತ್ತ 120 ಕೋಟಿ ಇರಲಿದ್ದು, ಇದರಲ್ಲಿ ಉಳಿಸಿಕೊಳ್ಳುವ ಆಟಗಾರರಿಗಾಗಿಯೇ 75 ಕೋಟಿ ರೂ. ವೆಚ್ಚವಾಗಲಿದೆ. 1, 2 ಮತ್ತು 3ನೇ ಆದ್ಯತೆಯ ಆಟಗಾರರಿಗೆ ಕ್ರಮವಾಗಿ 18, 14, 11 ಕೋಟಿ ರೂ. ನೀಡಬೇಕಾಗುತ್ತದೆ. 4 ಮತ್ತು 5ನೇ ಆಟಗಾರರನ್ನು ಉಳಿಸಿಕೊಳ್ಳಬೇಕಾದರೆ ಮತ್ತೆ 18 ಮತ್ತು 14 ಕೋಟಿ ರೂ. ನೀಡಬೇಕಾಗುತ್ತದೆ! ಹೀಗಾಗಿ ಫ್ರಾಂಚೈಸಿಗಳಿಗೆ ಹರಾಜಿನ ವೇಳೆ ಕಡಿಮೆ ಮೊತ್ತ ಉಳಿಯಲಿದ್ದು, ಇತರ ಆಟಗಾರರ ಖರೀದಿಗೆ ಹೊರೆಯಾಗಲಿದೆ.

ಉಳಿದುಕೊಳ್ಳಬಲ್ಲ ಸಂಭಾವ್ಯ ಆಟಗಾರರು
 ಆರ್‌ಸಿಬಿ: ವಿರಾಟ್‌ ಕೊಹ್ಲಿ, ಮೊಹಮ್ಮದ್‌ ಸಿರಾಜ್‌, ವಿಲ್‌ ಜಾಕ್ಸ್‌, ಗ್ಲೆನ್‌ ಮ್ಯಾಕ್ಸ್‌ವೆಲ್‌, ಕ್ಯಾಮರಾನ್‌ ಗ್ರೀನ್‌, ಯಶ್‌ ದಯಾಳ್‌.

 ಚೆನ್ನೈ: ಋತುರಾಜ್‌ ಗಾಯಕ್ವಾಡ್‌, ರವೀಂದ್ರ ಜಡೇಜ, ಶಿವಂ ದುಬೆ, ರಚಿನ್‌ ರವೀಂದ್ರ, ಮತೀಶ ಪತಿರಣ, ಮಹೇಂದ್ರ ಸಿಂಗ್‌ ಧೋನಿ.

ಮುಂಬೈ: ಹಾರ್ದಿಕ್‌ ಪಾಂಡ್ಯ, ರೋಹಿತ್‌ ಶರ್ಮ, ಜಸ್‌ಪ್ರೀತ್‌ ಬುಮ್ರಾ, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ಅಂಶುಲ್‌ ಕಾಂಬೋಜ್‌.

ರಾಜಸ್ಥಾನ್‌: ಸಂಜು ಸ್ಯಾಮ್ಸನ್‌, ಜಾಸ್‌ ಬಟ್ಲರ್‌, ಯಶಸ್ವಿ ಜೈಸ್ವಾಲ್‌, ಟ್ರೆಂಟ್‌ ಬೌಲ್ಟ್, ಯಜುವೇಂದ್ರ ಚಹಲ್‌, ಸಂದೀಪ್‌ ಶರ್ಮ.

 ಕೆಕೆಆರ್‌: ಶ್ರೇಯಸ್‌ ಅಯ್ಯರ್‌, ರಿಂಕು ಸಿಂಗ್‌, ಫಿಲ್‌ ಸಾಲ್ಟ್, ಸುನೀಲ್‌ ನಾರಾಯಣ್‌, ಮಿಚೆಲ್‌ ಸ್ಟಾರ್ಕ್‌, ಹರ್ಷಿತ್‌ ರಾಣಾ.

 ಗುಜರಾತ್‌: ಶುಭಮನ್‌ ಗಿಲ್‌, ರಶೀದ್‌ ಖಾನ್‌, ಡೇವಿಡ್‌ ಮಿಲ್ಲರ್‌, ಸಾಯಿ ಸುದರ್ಶನ್‌, ಮೊಹಮ್ಮದ್‌ ಶಮಿ, ರಾಹುಲ್‌ ತೆವಾಟಿಯ.

 ಲಕ್ನೋ: ಕೆ.ಎಲ್‌. ರಾಹುಲ್‌, ಕ್ವಿಂಟನ್‌ ಡಿ ಕಾಕ್‌, ನಿಕೋಲಸ್‌ ಪೂರಣ್‌, ರವಿ ಬಿಷ್ಣೋಯಿ, ಮಾರ್ಕಸ್‌ ಸ್ಟೋಯಿನಿಸ್‌, ಮಾಯಾಂಕ್‌ ಯಾದವ್‌.

 ಡೆಲ್ಲಿ: ರಿಷಭ್‌ ಪಂತ್‌, ಮಿಚೆಲ್‌ ಮಾರ್ಷ್‌, ಹ್ಯಾರಿ ಬ್ರೂಕ್‌, ಜೇಕ್‌ ಫ್ರೆàಸರ್‌ ಮೆಕ್‌ಗರ್ಕ್‌, ಅಕ್ಷರ್‌ ಪಟೇಲ್‌, ಅಭಿಷೇಕ್‌ ಪೊರೆಲ್‌.

 ಪಂಜಾಬ್‌: ಮ್ಯಾಥ್ಯೂ ಶಾರ್ಟ್‌, ಸ್ಯಾಮ್‌ ಕರನ್‌, ಅರ್ಷದೀಪ್‌ ಸಿಂಗ್‌, ಕಾಗಿಸೊ ರಬಾಡ, ಲಿಯಮ್‌ ಲಿವಿಂಗ್‌ಸ್ಟೋನ್‌, ಅಶುತೋಷ್‌ ಶರ್ಮ.

ಹೈದರಾಬಾದ್‌: ಪ್ಯಾಟ್‌ ಕಮಿನ್ಸ್‌, ಅಭಿಷೇಕ್‌ ಶರ್ಮ, ಟ್ರ್ಯಾವಿಸ್‌ ಹೆಡ್‌, ಹೆನ್ರಿಚ್‌ ಕ್ಲಾಸೆನ್‌, ಟಿ. ನಟರಾಜನ್‌, ನಿತೀಶ್‌ ಕುಮಾರ್‌ ರೆಡ್ಡಿ.

ಟಾಪ್ ನ್ಯೂಸ್

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Social-Media

Social Networks Use: ಸಾಮಾಜಿಕ ಜಾಲತಾಣ: ಮಕ್ಕಳ ಭವಿಷ್ಯದ ದೃಷ್ಟಿಯಿಂದ ಕಡಿವಾಣ!

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !

State Govt: ಮಾದಕ ನೋವು ನಿವಾರಕ ಮಾತ್ರೆ ಮಾರಾಟದ ಮೇಲೆ ಆನ್‌ಲೈನ್‌ ಕಣ್ಣು !


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI

Duleep Trophy ಕ್ರಿಕೆಟ್‌ ಹಳೆ ಮಾದರಿಗೆ? ಜಯ್‌ ಶಾ ಸ್ಥಾನಕ್ಕೆ ಯಾರು?

1-BCCI

BCCI ಸೆಂಟರ್‌ ಆಫ್ ಎಕ್ಸಲೆನ್ಸ್‌ ಕ್ರಿಕೆಟ್‌ ಅಕಾಡೆಮಿ ದಿಢೀರ್‌ ಉದ್ಘಾಟನೆ

Shooting

Shooting; ತಡವಾಗಿ ಬಂದ ಉಮೇಶ್‌ಗೆ ತಪ್ಪಿತು ಫೈನಲ್‌

1-ddee

Kanpur Test: ಪಂದ್ಯ ಡ್ರಾ ಹಾದಿಯತ್ತ

1-PT

PT Usha ತಿರುಗೇಟು; ಸ್ವಾರ್ಥ ಮತ್ತು ವಿತ್ತೀಯ ಲಾಭದ ಮೇಲೆ ಹೆಚ್ಚು ಗಮನ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’

Israel: ಹಮಾಸ್, ಹೆಜ್ಬುಲ್ಲಾ ದಾಳಿ ಬಳಿಕ ಯೆಮೆನ್ ಹೌಥಿ ನೆಲೆಗಳ ಮೇಲೆ ಇಸ್ರೇಲ್ ವಾಯು ದಾಳಿ

Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

Horoscope: ಉದ್ಯೋಗ ಸ್ಥಾನದಲ್ಲಿ ಹೊಸ ಸವಾಲುಗಳು ಇರಲಿದೆ

ಸರಕಾರಿ ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Government: ಕಾಲೇಜಿನಲ್ಲಿ 50 ದಿನಗಳಿಂದ “ತರಗತಿ ನಷ್ಟ’!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.