ಆರ್ ಸಿಬಿ – ಕೆಕೆಆರ್ ಮುಖಾಮುಖಿ : ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್ ಆಯ್ಕೆ


Team Udayavani, Oct 12, 2020, 6:59 PM IST

ಅರ್ ಸಿಬಿ – ಕೆಕೆಆರ್ ಮುಖಾಮುಖಿ : ಟಾಸ್ ಗೆದ್ದ  ಬೌಲಿಂಗ್/ ಬ್ಯಾಟಿಂಗ್ ಆಯ್ಕೆ

ಶಾರ್ಜಾ : ಐಪಿಎಲ್ ನ 28 ನೇ ಪಂದ್ಯದಲ್ಲಿ ಕೆಕೆಆರ್ ವಿರುದ್ಧ ಟಾಸ್ ಗೆದ್ದ ಆರ್ ಸಿಬಿ ಬ್ಯಾಟಿಂಗ್ ಆಯ್ದುಕೊಂಡಿದೆ.

ದಿನೇಶ್ ಕಾರ್ತಿಕ್ ನಾಯಕತ್ವದ ಕೆಕೆಆರ್ ಇದುವರೆಗೆ 6 ಪಂದ್ಯಗಳನ್ನು ಆಡಿದ್ದು ಅದರಲ್ಲಿ 2 ಪಂದ್ಯದಲ್ಲಿ ಸೋಲ್ಪೊಪ್ಪಿಕೊಂಡು, ಇನ್ನುಳಿದ 4 ಪಂದ್ಯದಲ್ಲಿ ಜಯಗಳಿಸಿ ಅಂಕ ಪಟ್ಟಿಯಲ್ಲಿ ಸದ್ಯ 3 ನೇ ಸ್ಥಾನದೊಂದಿಗೆ ಬಲಿಷ್ಠವಾಗಿದೆ. ಕೆಕೆಆರ್ ಕಳೆದ ಪಂದ್ಯದಲ್ಲಿ ಪಂಜಾಬ್ ವಿರುದ್ಧ 2 ರನ್ ಅಂತರದಿಂದ ಜಯಗಳಿಸಿತ್ತು.

ವಿರಾಟ್ ಕೊಹ್ಲಿ ನೇತೃತ್ವದ ಆರ್ ಸಿಬಿ ತಂಡ ಈ ಬಾರಿಯ ಆವೃತ್ತಿಯಲ್ಲಿ ಉತ್ತಮ ಆರಂಭವನ್ನು ಪಡೆದುಕೊಂಡಿದ್ದು ಇದುವರೆಗೆ ಆಡಿದ 6 ಪಂದ್ಯದಲ್ಲಿ 4 ರಲ್ಲಿ ಗೆದ್ದು 2 ರಲ್ಲಿ ಮುಗ್ಗರಿಸಿ ಸದ್ಯ ಅಂಕ ಪಟ್ಟಿಯಲ್ಲಿ 4 ನೇ ಸ್ಥಾನದಲ್ಲಿದೆ. ಆರ್ ಸಿಬಿ ತಂಡ ಕಳೆದ ಪಂದ್ಯದಲ್ಲಿ ಚೆನ್ನೈಯನ್ನು ಸೋಲಿಸಿದ ಹುಮ್ಮಸ್ಸಿನಲ್ಲಿದೆ.

ಎರಡು ತಂಡಗಳು ಹಿಂದಿನ ಪಂದ್ಯದಲ್ಲಿ ಗೆದ್ದ ಉತ್ಸಾಹದಲ್ಲಿದ್ದು. ಇಂದಿನ ಪಂದ್ಯ ರೋಚಕತೆಯಿಂದ ಸಾಗುವ ನಿರೀಕ್ಷೆಯಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು (ಇಲೆವೆನ್ ಪ್ಲೇಯಿಂಗ್): ದೇವದತ್ ಪಡಿಕ್ಕಲ್, ಆರನ್ ಫಿಂಚ್, ವಿರಾಟ್ ಕೊಹ್ಲಿ (ನಾಯಕ), ಎಬಿ ಡಿವಿಲಿಯರ್ಸ್ (ಕೀಪರ್), ವಾಷಿಂಗ್ಟನ್ ಸುಂದರ್, ಶಿವಮ್ ದುಬೆ, ಕ್ರಿಸ್ ಮೋರಿಸ್, ಇಸುರು ಉದಾನಾ, ನವದೀಪ್ ಸೈನಿ, ಮೊಹಮ್ಮದ್ ಸಿರಾಜ್, ಯುಜ್ವೇಂದ್ರ ಚಾಹಲ್.

ಕೋಲ್ಕತಾ ನೈಟ್ ರೈಡರ್ಸ್ (ಇಲೆವೆನ್ ಪ್ಲೇಯಿಂಗ್): ರಾಹುಲ್ ತ್ರಿಪಾಠಿ, ಶುಭ್ ಮನ್ ಗಿಲ್, ನಿತೀಶ್ ರಾಣಾ, ಇಯೊನ್ ಮೋರ್ಗಾನ್, ದಿನೇಶ್ ಕಾರ್ತಿಕ್ (ನಾಯಕ / ಕೀಪರ್), ಟಾಮ್ ಬಾಂಟನ್, ಅಆಂಡ್ರೆ ರಸ್ಸೆಲ್, ಪ್ಯಾಟ್ ಕಮ್ಮಿನ್ಸ್, ಕಮಲೇಶ್ ನಾಗರ್ಕೋಟಿ, ಪ್ರಸಾದ್ ಕೃಷ್ಣ, ವರುಣ್ ಚಕ್ರವರ್ತಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.