Irani Cup:ಅಭಿಮನ್ಯು ಅಜೇಯ 151 ರನ್‌: 102 ಡಿಗ್ರಿ ಜ್ವರವಿದ್ದೂ ಶಾರ್ದೂಲ್‌ ಬ್ಯಾಟಿಂಗ್‌

ಶೇಷ ಭಾರತಕ್ಕೆ ಅಭಿಮನ್ಯು ಶತಕ ಆಸರೆ

Team Udayavani, Oct 4, 2024, 12:55 AM IST

1-frrr

ಲಕ್ನೋ: ಇಲ್ಲಿನ ಅಟಲ್‌ ಬಿಹಾರಿ ವಾಜಪೇಯಿ ಮೈದಾನದಲ್ಲಿ ನಡೆಯುತ್ತಿರುವ ಇರಾನ್‌ ಕಪ್‌ ಪಂದ್ಯದಲ್ಲಿ ಶೇಷ ಭಾರತ ಪರ ಅಭಿಮನ್ಯು ಈಶ್ವರನ್‌ ಶತಕ ಬಾರಿಸಿ ದಿಟ್ಟ ಹೋರಾಟ ನೀಡಿದ್ದಾರೆ. ಅಭಿಮನ್ಯು ಅವರ ಅಜೇಯ 151 ರನ್‌ನೊಂದಿಗೆ ಮುಂಬಯಿ ವಿರುದ್ಧ ಶೇಷ ಭಾರತ ತಂಡ 248 ರನ್‌ ಹಿನ್ನಡೆಯಲ್ಲಿದ್ದು, ಮೊದಲ ಇನ್ನಿಂಗ್ಸ್‌ನಲ್ಲಿ ಮುನ್ನಡೆ ಸಾಧಿಸುವ ನಿರೀಕ್ಷೆಯನ್ನು ಉಳಿಸಿಕೊಂಡಿದೆ.

ಗುರುವಾರದ 3ನೇ ದಿನದಾಟದ ಅಂತ್ಯಕ್ಕೆ ಶೇಷ ಭಾರತ ತಂಡ 74 ಓವರ್‌ಗಳಲ್ಲಿ 4 ವಿಕೆಟ್‌ ನಷ್ಟಕ್ಕೆ 289 ರನ್‌ ಬಾರಿಸಿತ್ತು. ಅಭಿಮನ್ಯು ಈಶ್ವರನ್‌ ಮತ್ತು ಧೃವ್‌ ಜುರೆಲ್‌ (30) ಕ್ರೀಸ್‌ನಲ್ಲಿ ಉಳಿದುಕೊಂಡಿದ್ದಾರೆ.

102 ಡಿಗ್ರಿ ಜ್ವರವಿದ್ದೂ ಶಾರ್ದೂಲ್‌ ಬ್ಯಾಟಿಂಗ್‌
102 ಡಿಗ್ರಿ ಜ್ವರವಿದ್ದರೂ ಇರಾನಿ ಕಪ್‌ನಲ್ಲಿ ಮುಂಬಯಿ ಪರ ಬ್ಯಾಟಿಂಗ್‌ ಮಾಡಿ ಶಾರ್ದೂಲ್‌ ಠಾಕೂರ್‌ ಕ್ರಿಕೆಟ್‌ ಪ್ರೇಮಿಗಳ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬುಧವಾರ ಠಾಕೂರ್‌ ಜ್ವರ ವಿದ್ದರೂ ಕೂಡ 36 ರನ್‌ ಕಾಣಿಕೆಯಿತ್ತರು. 9ನೇ ವಿಕೆಟಿಗೆ ಸಫ‌ìರಾಜ್‌ ಖಾನ್‌ಗೆ ಜತೆಯಾದ ಠಾಕೂರ್‌ 73 ರನ್‌ ಪೇರಿಸಿದ್ದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–wewqe

Women’s T20 World Cup: ಸ್ಕಾಟ್ಲೆಂಡ್‌ಗೆ ಆಘಾತ: ಪಾಕ್‌ಗೆ ಜಯ

1-sa

ODI; ಐರ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 139 ರನ್‌ ಜಯಭೇರಿ

1-tree

Junior World Shooting: ಖುಷಿಗೆ ಕಂಚು

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.