Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ


Team Udayavani, Oct 1, 2024, 9:04 PM IST

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

ಲಕ್ನೋ: ಶೇಷ ಭಾರತ ವಿರುದ್ಧ ಮಂಗಳವಾರ ಮೊದಲ್ಗೊಂಡ “ಇರಾನಿ ಕಪ್‌’ ಕ್ರಿಕೆಟ್‌ ಪಂದ್ಯದಲ್ಲಿ ರಣಜಿ ಚಾಂಪಿಯನ್‌ ಮುಂಬಯಿ ಆರಂಭಿಕ ಕುಸಿತದಿಂದ ಪಾರಾಗಿದೆ. ಬೆಳಕಿನ ಅಭಾವದಿಂದ ಮೊದಲ ದಿನದಾಟ ಬೇಗನೇ ಕೊನೆಗೊಂಡಾಗ 68 ಓವರ್‌ಗಳಲ್ಲಿ 4 ವಿಕೆಟಿಗೆ 237 ರನ್‌ ಮಾಡಿತ್ತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಮುಂಬಯಿ ಒಂದು ಹಂತದಲ್ಲಿ 3 ವಿಕೆಟಿಗೆ 37 ರನ್‌ ಮಾಡಿ ಪರದಾಡುತ್ತಿತ್ತು. ಮುಕೇಶ್‌ ಕುಮಾರ್‌ ಅಗ್ರ ಕ್ರಮಾಂಕದ ಮೂರೂ ವಿಕೆಟ್‌ ಹಾರಿಸಿ ಶೇಷ ಭಾರತಕ್ಕೆ ಮೇಲುಗೈ ಒದಗಿಸಿದರು. ಆದರೆ ನಾಯಕ ಅಜಿಂಕ್ಯ ರಹಾನೆ, ಶ್ರೇಯಸ್‌ ಅಯ್ಯರ್‌ ಮತ್ತು ಸರ್ಫರಾಜ್‌ ಖಾನ್‌ ಅವರ ಅರ್ಧ ಶತಕಗಳ ನೆರವಿನಿಂದ ಕುಸಿತದಿಂದ ಪಾರಾಯಿತು.

ರಹಾನೆ 86 ರನ್‌ ಮಾಡಿ ಬ್ಯಾಟಿಂಗ್‌ ಕಾಯ್ದುಕೊಂಡಿದ್ದಾರೆ (197 ಎಸೆತ, 6 ಬೌಂಡರಿ, 1 ಸಿಕ್ಸರ್‌). ಇವರೊಂದಿಗೆ 54 ರನ್‌ ಗಳಿಸಿರುವ ಸರ್ಫರಾಜ್‌ ಕ್ರೀಸ್‌ನಲ್ಲಿದ್ದಾರೆ (88 ಎಸೆತ, 6 ಬೌಂಡರಿ). ಇವರಿಂದ ಮುರಿಯದ 5ನೇ ವಿಕೆಟಿಗೆ 98 ರನ್‌ ಒಟ್ಟುಗೂಡಿದೆ.

ಶ್ರೇಯಸ್‌ ಅಯ್ಯರ್‌ 57 ರನ್‌ ಕೊಡುಗೆ ಸಲ್ಲಿಸಿದರು (84 ಎಸೆತ, 6 ಬೌಂಡರಿ, 2 ಸಿಕ್ಸರ್‌). ರಹಾನೆ-ಅಯ್ಯರ್‌ 102 ರನ್‌ ಜತೆಯಾಟ ನಡೆಸಿ ಮುಂಬಯಿಗೆ ಶಕ್ತಿ ತುಂಬಿದರು. ಈ ಜೋಡಿಯನ್ನು ಯಶ್‌ ದಯಾಳ್‌ ಬೇರ್ಪಡಿಸಿದರು.

ಅಗ್ರ ಕ್ರಮಾಂಕದಲ್ಲಿ ಬ್ಯಾಟಿಂಗ್‌ ವೈಫ‌ಲ್ಯ ಕಂಡವರೆಂದರೆ ಪೃಥ್ವಿ ಶಾ (4), ಆಯುಷ್‌ ಮ್ಹಾತ್ರೆ (19) ಮತ್ತು ಹಾರ್ದಿಕ್‌ ತಮೋರೆ (0).

ಟಾಪ್ ನ್ಯೂಸ್

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Mangaluru: ಮಾದಕ ವಸ್ತು ಎಂಡಿಎಂಎ ಮಾರಾಟ ಮಾಡುತ್ತಿದ್ದ 5 ಮಂದಿಯ ಸೆರೆ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

Irani cup: ರಹಾನೆ, ಅಯ್ಯರ್‌, ಸರ್ಫರಾಜ್‌ ಅರ್ಧ ಶತಕ; ಚೇತರಿಸಿಕೊಂಡ ಮುಂಬಯಿ

1

Ajekar: ವಿದ್ಯುತ್‌ ಕಂಬಕ್ಕೆ ಬಡಿದ ಸಿಡಿಲು; ತಪ್ಪಿದ ಅನಾಹುತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ranji trophy 2024 karnataka team

Ranji Trophy 2024-25: ಮೊದಲೆರಡು ಪಂದ್ಯಗಳಿಗೆ ಕರ್ನಾಟಕ ತಂಡ ಆಯ್ಕೆ

INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

INDvsBAN; ವರುಣನ ಬತ್ತಳಿಕೆಯಿಂದ ಎರಡಂಕ ಕಸಿದ ಭಾರತ: ಸರಣಿ ಗೆಲುವು

1-dddd

Team India ಪಾಕಿಸ್ಥಾನ ಪ್ರವಾಸವನ್ನು ಕೇಂದ್ರ ನಿರ್ಧರಿಸಲಿದೆ: ಶುಕ್ಲಾ

1-aasas

ODI; ನಿರ್ಣಾಯಕ ಪಂದ್ಯಕ್ಕೆ ಮಳೆ ಕಾಟ: ಸರಣಿ ಗೆದ್ದ ಆಸ್ಟ್ರೇಲಿಯ

Foot ball

Football ಸ್ಯಾಫ್ ಅಂಡರ್‌-17: ಭಾರತಕ್ಕೆ ಸತತ 2ನೇ ಕಿರೀಟ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Belagavi; ಬಾಲಕಿ ಮೇಲೆ ಅತ್ಯಾಚಾರ: 20 ವರ್ಷ ಕಠಿಣ ಜೈಲು ಶಿಕ್ಷೆ

Singvi

MUDA Case: ಮೂರೇ ದಿನದಲ್ಲಿ ಪಿಎಂಎಲ್‌ಎ ಪ್ರಕರಣ ಹೇಗೆ ದಾಖಲಿಸಿದ್ರು?: ಅಭಿಷೇಕ್ ಸಿಂಘ್ವಿ 

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

BBK11: ಹಸ್ತ ರೇಖೆ‌ ನೋಡಿ ಸಹ ಸ್ಪರ್ಧಿಯ ಭವಿಷ್ಯ ನುಡಿದ ಚೈತ್ರಾ

sand

Kaup: ಟಿಪ್ಪರ್‌ನಲ್ಲಿ ಅಕ್ರಮ ಮರಳು ಸಾಗಾಟ ಪತ್ತೆ

pratap-Simha

MUDA: ಎರಡುವರೆ ತಿಂಗಳ ಹಿಂದೆ ನಿವೇಶನ ವಾಪಸ್‌ ಕೊಟ್ಟಿದ್ರೆ ಇಷ್ಟೆಲ್ಲ ಆಗ್ತಿತ್ತಾ: ಪ್ರತಾಪ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.