Irani Cup: ತನುಷ್‌ ಕೋಟ್ಯಾನ್‌ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್‌ ಗೆದ್ದ ಮುಂಬೈ


Team Udayavani, Oct 5, 2024, 6:24 PM IST

Irani Cup: Tanush Kotyan puts up a brave fight; Mumbai won the Irani Cup after 27 years

ಲಕ್ನೋ: ಆಲ್‌ ರೌಂಡರ್‌ ತನುಷ್‌ ಕೋಟ್ಯಾನ್‌ (Tanush Kotian) ಅವರ ದಿಟ್ಟ ಹೋರಾಟದ ಫಲವಾಗಿ ಮುಂಬೈ ತಂಡವು 27 ವರ್ಷಗಳ ಬಳಿಕ ಇರಾನಿ ಕಪ್‌ (Irani Cup) ಗೆದ್ದ ಸಾಧನೆ ಮಾಡಿದೆ. ಶೇಷ ಭಾರತ ವಿರುದ್ದದ ಪಂದ್ಯವು ಡ್ರಾ ಆದರೂ ಮೊದಲ ಇನ್ನಿಂಗ್ಸ್‌ ಮುನ್ನಡೆಯ ಕಾರಣದಿಂದ ಮುಂಬೈ ವಿಜಯಿಯಾಯಿತು.

ಎರಡನೇ ಇನ್ನಿಂಗ್ಸ್‌ ನಲ್ಲಿ ಮುಂಬೈ ಬ್ಯಾಟಿಂಗ್‌ ಕುಸಿತ ಕಂಡರೂ ಗಟ್ಟಿಯಾಗಿ ನಿಂತ ತನುಷ್‌ ಕೋಟ್ಯಾನ್‌ ಅಜೇಯ ಶತಕ ಬಾರಿಸಿ ಮಿಂಚಿದರು. 150 ಎಸೆತ ಎದುರಿಸಿದ ತನುಷ್‌ 114 ರನ್‌ ಬಾರಿಸಿ ಔಟಾಗದೆ ಉಳಿದರು.

ಅವರು ತಮ್ಮ ಚೊಚ್ಚಲ ಪ್ರಥಮ ದರ್ಜೆ ಶತಕವನ್ನು ಹೊಡೆದು ಮುಂಬೈಗೆ ಅಂತಿಮ ದಿನದಂದು ಕಠಿಣ ಪರಿಸ್ಥಿತಿಯನ್ನು ತಪ್ಪಿಸಲು ಸಹಾಯ ಮಾಡಿದರು. ಕೋಟ್ಯಾನ್‌ ಮತ್ತು ಮೋಹಿತ್‌ ಅವಸ್ಥಿ ಒಂಬತ್ತನೇ ವಿಕೆಟ್‌ ಗೆ 158 ರನ್‌ ಕಲೆ ಹಾಕಿದರು.

ಮುಂಬೈ ತನ್ನ ಇನ್ನಿಂಗ್ಸ್ ಡಿಕ್ಲೇರ್ ಮಾಡುವ ಅಪಾಯವನ್ನು ತಂದುಕೊಳಲಿಲ್ಲ. ಇರಾನಿ ಕಪ್ ಅನ್ನು ಭದ್ರಪಡಿಸಿಕೊಳ್ಳಲು ಮೊದಲ ಇನ್ನಿಂಗ್ಸ್ ಮುನ್ನಡೆ ಸಾಕು ಎಂದು ಗೊತ್ತಿದ್ದ ಮುಂಬೈ ನಾಯಕ ರಹಾನೆ, ರೆಸ್ಟ್ ಆಫ್ ಇಂಡಿಯಾವನ್ನು ಬ್ಯಾಟಿಂಗ್ ಮಾಡಲು ಅವಕಾಶ ಮಾಡಿಕೊಡಲಿಲ್ಲ.

ಅಜಿಂಕ್ಯ ರಹಾನೆ ಅವರ ಮುಂಬೈ ತಂಡವು ರಣಜಿ ಟ್ರೋಫಿ-ಇರಾನಿ ಕಪ್ ಡಬಲ್ ಅನ್ನು ಪೂರ್ಣಗೊಳಿಸಿತು.

ಸಂಕ್ಷಿಪ್ತ ಸ್ಕೋರ್:‌ ಮುಂಬೈ 537 ಮತ್ತು 329ಕ್ಕೆ 8, ರೆಸ್ಟ್ ಆಫ್ ಇಂಡಿಯಾ: 416

ಟಾಪ್ ನ್ಯೂಸ್

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

1-yati

Prophet Hate Speech; ಯತಿ ನರಸಿಂಹಾನಂದ ಸರಸ್ವತಿ ಯುಪಿ ಪೊಲೀಸರ ವಶಕ್ಕೆ

congress

Exit poll results; ಹರಿಯಾಣದಲ್ಲಿ ಕೈಗೆ ಅಧಿಕಾರ, ಜಮ್ಮು ಮತ್ತು ಕಾಶ್ಮೀರ ಅತಂತ್ರ?

CM-Sidda-Raichuru

Manvi: ವಿಪಕ್ಷಗಳ ಬೆದರಿಕೆಗಳಿಗೆ ಜಗ್ಗಲ್ಲ, ಜನರಿಗಾಗಿ ಹೋರಾಟ ಮುಂದುವರಿಸುವೆ: ಸಿದ್ದರಾಮಯ್ಯ

01

ನಾಡೋಜ‌ ಜಿ. ಶಂಕರ್ 69ನೇ ಹುಟ್ಟು ಹಬ್ಬ: ಉಚ್ಚಿಲ‌ ಮಹಾಲಕ್ಷ್ಮೀ ದೇವಸ್ಥಾನದಲ್ಲಿ ವಿಶೇಷ ಪೂಜೆ

1-deee

Haryana Polls; ಕೈ ಕಾರ್ಯಕರ್ತರು ಮತ್ತು ಪಕ್ಷೇತರನ ಬೆಂಬಲಿಗರ ಮಾರಾಮಾರಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vinesh Phogat forgot my father’s help: Babita Phogat

Vinesh Phogat; ನನ್ನ ತಂದೆಯ ಸಹಾಯವನ್ನು ವಿನೇಶ್‌ ಮರೆತಿದ್ದಾರೆ: ಬಬಿತಾ ಫೋಗಾಟ್

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

Women’s T20 World Cup: ಮೊದಲ ಪಂದ್ಯದಲ್ಲೇ ಸೋತ ಭಾರತದ ಸೆಮಿ ಫೈನಲ್‌ ಹಾದಿ ಹೀಗಿದೆ

sanjay manjrekar

Women’s T20 World Cup: ಮತ್ತೆ ವಿವಾದಕ್ಕೆ ಸಿಲುಕಿದ ಕಾಮೆಂಟೇಟರ್‌ ಸಂಜಯ್‌ ಮಾಂಜ್ರೇಕರ್

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

Hockey India League: 7 ವರ್ಷ ಬಳಿಕ ಹಾಕಿ ಇಂಡಿಯಾ ಲೀಗ್‌ ಪುನಾರಂಭ.. ಡಿ.28ಕ್ಕೆ ಕೂಟ ಶುರು

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

2500 Cops: ಗ್ವಾಲಿಯರ್‌ ಟಿ20 ಪಂದ್ಯಕ್ಕೆ 2,500 ಪೊಲೀಸರ ನಿಯೋಜನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

JDS: ಎಡಿಜಿಪಿ ವಿರುದ್ಧ ಜೆಡಿಎಸ್‌ ಪ್ರತಿಭಟನೆ

1-qweeqw

Shimla: ವಿವಾದಿತ ಮಸೀದಿಯ 3 ಅನಧಿಕೃತ ಮಹಡಿಗಳನ್ನು ಕೆಡವಲು ಆದೇಶ

5

ಅಮೆಜಾನ್‌ನಲ್ಲಿ ಶೀಘ್ರ 14,000 ಉದ್ಯೋಗ ಕಡಿತ: ವರದಿ

4

Dr G Parameshwar: ಸೆನ್‌ ಠಾಣೆಗಳಿಗೂ ಎಸ್ಪಿ ಕೇಡರ್‌: ಗೃಹ ಸಚಿವ

Jaishankar

Jaishankar; ಭಾರತ-ಪಾಕ್ ಸಂಬಂಧದ ಕುರಿತ ಚರ್ಚೆಗೆ ಇಸ್ಲಾಮಾಬಾದ್‌ಗೆ ಹೋಗುತ್ತಿಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.