ಶೇನ್ ವಾರ್ನ್ ಜೀವಕ್ಕೆ ಕಂಟಕವಾಗಿದ್ದು ಆತನ ಅತಿಯಾದ ಡಯಟ್!


Team Udayavani, Mar 8, 2022, 4:29 PM IST

Is Shane Warne’s extreme liquid diet caused his demise

ಮೆಲ್ಬರ್ನ್: ಆಸ್ಟ್ರೇಲಿಯಾದ ಮಾಜಿ ಆಟಗಾರ ಶೇನ್ ವಾರ್ನ್ ಅವರು ಕಳೆದ ವಾರ ನಿಧನರಾಗಿದ್ದಾರೆ. ಥಾಯ್ಲೆಂಡ್ ಪ್ರವಾಸದಲ್ಲಿದ್ದ ಶೇನ್ ವಾರ್ನ್ ರ ಅನಿರೀಕ್ಷಿತ ಸಾವು ಕ್ರೀಡಾಭಿಮಾನಿಗಳಿಗೆ ಆಘಾತ ನೀಡಿದೆ. ಹೃದಯಾಘಾತದಿಂದ ವಾರ್ನ್ ಅಸುನೀಗಿದ್ದಾರೆ ಎಂದು ವರದಿ ಹೇಳಿದೆ.

ಆದರೆ ವಾರ್ನ್ ಸಾವಿಗೆ ಅವರ ಅತಿಯಾದ ಡಯಟ್ ಕೂಡಾ ಕಾರಣ ಎನ್ನಲಾಗಿದೆ. ವಾರ್ನ್ ಅವರು ಇತ್ತೀಚೆಗೆ ತಮ್ಮ ತೂಕ ಇಳಿಸಲು ನಿರ್ಧರಿಸಿದ್ದು, ಅದಕ್ಕಾಗಿ ಲಿಕ್ವಿಡ್ ಡಯಟ್ ಮೊರೆ ಹೋಗಿದ್ದರು.

ಈ ಬಗ್ಗೆ ವಾರ್ನ್ ಇತ್ತೀಚೆಗೆ ಟ್ವೀಟ್ ಮಾಡಿದ್ದರು. “ಆಪರೇಷನ್ ಷ್ರೆಡ್ ಪ್ರಾರಂಭವಾಗಿದೆ (10 ದಿನಗಳಲ್ಲಿ) ಜುಲೈ ವೇಳೆಗೆ ಕೆಲವು ವರ್ಷಗಳ ಹಿಂದಿನ ಈ ಆಕಾರಕ್ಕೆ ಮರಳುವುದು ನನ್ನ ಗುರಿ ” ಎಂದು ಟ್ವೀಟ್‌ನಲ್ಲಿ ಹೇಳಿದ್ದರು.

ಶೇನಾ ವಾರ್ನ್ ಅವರು ತಮ್ಮ ತೂಕ ಕಡಿಮೆ ಮಾಡಲು ಬಯಸಿದ್ದರು. ತಮ್ಮ ಹಿಂದಿನ ದೇಹಾಕಾರ ಹೊಂದುವ ಕಾರಣ ಅವರು ಲಿಕ್ವಿಟ್ ಡಯಟ್ ನಲ್ಲಿದ್ದರು ಎಂದು ಬಹುಕಾಲದಿಂದ ವಾರ್ನ್ ಮ್ಯಾನೇಜರ್ ಆಗಿದ್ದ ಜೇಮ್ಸ್ ಎರ್ಸ್ಕಿನ್ ಹೇಳಿದ್ದಾರೆ.

ಇದನ್ನೂ ಓದಿ:ಇವಿಎಂ ಸ್ಟ್ರಾಂಗ್ ರೂಮ್ ಕಾಯಲು ಎಸ್ ಪಿ ಕಾರ್ಯಕರ್ತರ ಮೂರು ಪಾಳಿಗಳ ಕೆಲಸ !

ವಾರ್ನ್ ಅವರು 14 ದಿನಗಳ ಡಯಟ್ ಕೋರ್ಸ್ ಮಾಡುತ್ತಿದ್ದರು. ಇದರಲ್ಲಿ ವಾರ್ನ್ ಯಾವುದೇ ಘನ ಆಹಾರ ಸೇವಿಸುವಂತಿರಲಿಲ್ಲ. ಕೇವಲ ದ್ರವಾಹಾರ ಮಾತ್ರ ಸೇವಿಸಬೇಕಿತ್ತು. ವಾರ್ನ್ ಅವರು ನಿಧನಕ್ಕೂ ಮೊದಲು ಅತೀಯಾಗಿ ಬೆವರುತ್ತಿದ್ದರು ಎಂದು ವರದಿ ಹೇಳಿದೆ.

ಈ ದ್ರವ ಆಹಾರಗಳು ದೇಹದಲ್ಲಿ ಕ್ಯಾಲೋರಿ ಕೊರತೆಯನ್ನು ಉಂಟುಮಾಡುವ ಗುರಿಯನ್ನು ಹೊಂದಿದ್ದು, ಅದು ಹೆಚ್ಚುವರಿ ಕೊಬ್ಬನ್ನು ಸೇವಿಸಲು ಮತ್ತು ತೂಕವನ್ನು ಕಡಿಮೆ ಮಾಡಲು ಕಾರಣವಾಗುತ್ತದೆ.

ಟಾಪ್ ನ್ಯೂಸ್

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Sandur By Poll: ನಾಗೇಂದ್ರ ಈಗಾಗಲೇ ಡಸ್ಟ್ ಬಿನ್ ನಲ್ಲಿ ಬಿದ್ದಿದ್ದಾನೆ: ಜನಾರ್ದನ ರೆಡ್ಡಿ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

Yahya Sinwar:ಕೊನೆಯಾದ ಹಮಾಸ್ ಮುಖ್ಯಸ್ಥನ ತಂತ್ರ: ಸೋಲಿನಲ್ಲಿ ಅಂತ್ಯ ಕಂಡ ಸಿನ್ವರ್ ಜೀವನ

ed raid on mysore muda office

Mysore: ಮುಡಾ ಕಚೇರಿಗೆ ಇ.ಡಿ ದಾಳಿ; ಕಡತಗಳ ಪರಿಶೀಲನೆ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsNZ: Dhruv Jurel wicket-keeping instead of Pant; What’s up with Rishabh Pant?

INDvsNZ: ಪಂತ್‌ ಬದಲು ಧ್ರುವ್ ಜುರೆಲ್‌ ವಿಕೆಟ್‌ ಕೀಪಿಂಗ್;‌ ರಿಷಭ್‌ ಪಂತ್‌ ಗೆ ಏನಾಗಿದೆ?

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Pro Kabaddi League: ಇಂದಿನಿಂದ ಕಬಡ್ಡಿ ಮಹಾಜಾತ್ರೆ

Harman-Kuar

Womens Cricket: ನ್ಯೂಜಿಲ್ಯಾಂಡ್‌ ಎದುರಿನ ಏಕದಿನ ಸರಣಿಗೆ ನಾಯಕತ್ವ ಉಳಿಸಿಕೊಂಡ ಕೌರ್‌

Pro-kabbaddi

Pro Kabaddi League: ಇಂದಿನಿಂದ 11ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ ಹವಾ

South-Affrica

Womens T20 World Cup: 6 ಬಾರಿ ಚಾಂಪಿಯನ್‌ ಆಸ್ಟ್ರೇಲಿಯಾ ಮಣಿಸಿ ಫೈನಲ್‌ಗೇರಿದ ದ.ಆಫ್ರಿಕಾ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

Explainer: FBI ವಾಂಟೆಡ್‌ ಲಿಸ್ಟ್‌ ನಲ್ಲಿ ಭಾರತದ ಮಾಜಿ ರಾ ಅಧಿಕಾರಿ;ಯಾರು ವಿಕಾಸ್‌ ಯಾದವ್?

10

Katpadi: ತ್ಯಾಜ್ಯ ಗುಂಡಿಯಾಗುತ್ತಿದೆ ಕುರ್ಕಾಲು ಮದಗ

Belagavi: UT Khader, Basavaraja Horatti visited Suvrana vidhasoudha

Belagavi: ಸುವರ್ಣ ವಿಧಾನಸೌಧಕ್ಕೆ‌ ಯು.ಟಿ.ಖಾದರ್‌, ಬಸವರಾಜ ಹೊರಟ್ಟಿ ಭೇಟಿ

16-bng

Bengaluru: ರಾಜಧಾನಿಯ ಬೀದಿ ನಾಯಿಗಳಿಗೆ ಅಕ್ಕರೆಯ ತುತ್ತು

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.