ITF; ಋತುಜಾಗೆ ಸೋಲು: ಭಾರತದ ಸವಾಲು ಅಂತ್ಯ


Team Udayavani, Jan 22, 2024, 12:09 AM IST

1–dsadasd

ಬೆಂಗಳೂರು: ಭಾರತದ ಆಟಗಾರ್ತಿ ಋತುಜಾ ಭೋಸಲೆ, ಇಲ್ಲಿನ ಕೆಎಸ್‌ಎಲ್‌ಟಿಎ ಟೆನಿಸ್‌ ಅಂಕಣದಲ್ಲಿ ನಡೆಯುತ್ತಿರುವ ಮಹಿಳಾ ಐಟಿಎಫ್ ಕೂಟದಲ್ಲಿ ಸೋತು ಹೊರಬಿದ್ದಿದ್ದಾರೆ.

ಸೆಮಿಫೈನಲ್‌ನಲ್ಲಿ ಅವರು ಫ್ರಾನ್ಸ್‌ನ ಕೆರೋಲ್‌ ಮಾನೆಟ್‌ ಎದುರು 2-6, 0-6 ಸೆಟ್‌ಗಳಿಂದ ಸೋಲನ್ನು ಕಂಡರು. ಇನ್ನೊಂದು ಸೆಮಿಫೈನಲ್‌ ಪಂದ್ಯದಲ್ಲಿ ಲಾತ್ವಿಯದ ದರ್ಜಾ ಸೆಮಿನಿಸ್ಟಜಾ 6-4, 6-1 ಸೆಟ್‌ಗಳಿಂದ ಜಪಾನಿನ ನಾಹೊ ಸಾಟೊ ವಿರುದ್ಧ ಗೆಲುವು ಸಾಧಿಸಿದರು. ಮಾನೆಟ್‌ ಮತ್ತು ದರ್ಜಾ ನಡುವೆ ಫೈನಲ್‌ ನಡೆಯಲಿದೆ.

ಋತುಜಾ 63 ನಿಮಿಷಗಳ ಹೋರಾಟದಲ್ಲಿ ಯಾವುದೇ ಹೋರಾಟವನ್ನು ತೋರಿಸಲಿಲ್ಲ. ಎದುರಾಳಿಗೆ ಸುಲಭವಾಗಿ ಅಂಕಗಳನ್ನು ಬಿಟ್ಟುಕೊಟ್ಟರು. ಅವರ ಸೋಲಿನೊಂದಿಗೆ ಕೂಟದಲ್ಲಿ ಭಾರತೀಯರ ಸ್ಪರ್ಧೆ ಅಂತ್ಯಗೊಂಡಿತು.

ಡಬಲ್ಸ್‌ ನಲ್ಲೂ ದರ್ಜಾಗೆ ಪ್ರಶಸ್ತಿ
ಶನಿವಾರ ನಡೆದ ಮಹಿಳಾ ಡಬಲ್ಸ್‌ ಫೈನಲ್‌ನಲ್ಲಿ ದರ್ಜಾ ಸೆಮಿನಿಸ್ಟಜಾ-ಕೆಮಿಲ್ಲಾ ರೊಸಾಟೆಲ್ಲೊ ಜೋಡಿ 3-6, 6-2, 10-8 ಅಂಕಗಳಿಂದ ಯು ಯನ್‌ ಲಿ-ಎರಿ ಶಿಮಿಜು ಅವರನ್ನು ಮಣಿಸಿತು. ದರ್ಜಾ ಜೋಡಿಗೆ ಡಬಲ್ಸ್‌ನಲ್ಲೂ ಪ್ರಶಸ್ತಿ ಲಭಿಸಿತು.

ಟಾಪ್ ನ್ಯೂಸ್

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Tata-Airbus: ಗುಜರಾತ್ ಗೆ ಆಗಮಿಸಿದ ಸ್ಪೇನ್ ಪ್ರಧಾನಿ: ಟಾಟಾ-ಏರ್‌ಬಸ್ ಸ್ಥಾವರ ಉದ್ಘಾಟನೆ

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Actor Darshan: ನಟ ದರ್ಶನ್‌ ಜಾಮೀನು ಅರ್ಜಿ ಹೈಕೋರ್ಟ್‌ನಲ್ಲಿ ಇಂದು ವಿಚಾರಣೆ 

Ajekar-mahajar

Ajekar Case Follow Up: ನಿಧಾನಗತಿಯ ಸಾವಿಗೆ ಎರಡು ವಿಷದ ಬಾಟಲಿ ಖರೀದಿಸಿದ್ದ ದಿಲೀಪ್‌

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?

ಡಾಲರ್‌ಗೆ ಪರ್ಯಾಯ ಹೆಜ್ಜೆ! ಭಾರತಕ್ಕೆ ಉಂಟಾಗುವ ಲಾಭ-ನಷ್ಟಗಳೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–ind-ccc

Team India; ಮುಂಬಯಿ ಟೆಸ್ಟ್‌ಗೆ ಮುನ್ನ 2 ದಿನ ಕಡ್ಡಾಯ ಅಭ್ಯಾಸ!

1-ms

Mohammed Shami ಗೈರು ಭಾರತಕ್ಕೆ ದೊಡ್ಡ ಹೊಡೆತ ಎಂದ ಆಸೀಸ್‌ ಕೋಚ್‌: ಕ್ಷಮೆ ಯಾಚಿಸಿದ ಶಮಿ

Tejasvi1

Goa: ದಿ ಐರನ್​ ಮ್ಯಾನ್​ ಸ್ಪರ್ಧೆಯಲ್ಲಿ ವಿಜೇತರಾದ ಮೊದಲ ಜನಪ್ರತಿನಿಧಿ ತೇಜಸ್ವಿ

1-a-bb

Pro Kabaddi; ಜೈಪುರ್‌-ತಮಿಳ್‌ ತಲೈವಾಸ್‌ ಪಂದ್ಯ ಟೈ

1-d

Pan Pacific Tennis: : ಜೆಂಗ್‌ ಕ್ವಿನ್ವೆನ್‌ ಚಾಂಪಿಯನ್‌

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

Goodudeepa Competition: ಪರ್ಯಾಯ ಶ್ರೀಕೃಷ್ಣ ಮಠ… ಗೂಡುದೀಪ ಸ್ಪರ್ಧೆ ಉದ್ಘಾಟನೆ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

ಕೆಮ್ಮಣ್ಣು ಗಣಪತಿ ಸಹಕಾರಿ ವ್ಯವಸಾಯಕ ಸಂಘ: ಅವಿಭಜಿತ ಜಿಲ್ಲೆಯ ಸಹಕಾರಿ ಸಂಘ ದೇಶಕ್ಕೆ ಮಾದರಿ

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Nayanthara: ಮುಖಕ್ಕೆ ಪ್ಲಾಸ್ಟಿಕ್‌ ಸರ್ಜರಿ ಮಾಡಿಸಿಕೊಂಡ್ರಾ ಲೇಡಿ ಸೂಪರ್‌ ಸ್ಟಾರ್?

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Threat: ಇಮೇಲ್ ಮೂಲಕ ಇಸ್ಕಾನ್ ದೇವಸ್ಥಾನಕ್ಕೆ ಬಾಂಬ್ ಬೆದರಿಕೆ… ಪೊಲೀಸ್, ಶ್ವಾನ ದಳ ದೌಡು

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Mudhol: ನೂರು ಮೀಟರ್ ರಸ್ತೆ ದುರಸ್ಥಿಗೆ ಅಧಿಕಾರಿಗಳ ಕುಂಟು ನೆಪ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.