Mumbai Indians ನಾಯಕ ಹಾರ್ದಿಕ್‌ ಬಗ್ಗೆ ಕೊನೆಗೂ ಮೌನ ಮುರಿದ ಜಸ್ಪ್ರೀತ್‌ ಬುಮ್ರಾ


Team Udayavani, Aug 18, 2024, 3:54 PM IST

Jasprit Bumrah has finally broken his silence about Mumbai Indians captain Hardik Pandya

ಮುಂಬೈ: 2024ರ ಐಪಿಎಲ್‌ ಸೀಸನ್‌ ನಲ್ಲಿ ಮುಂಬೈ ಇಂಡಿಯನ್ಸ್‌ (Mumbai Indians) ತಂಡದ ನಾಯಕನಾಗಿ ನೇಮಕವಾದ ಹಾರ್ದಿಕ್‌ ಪಾಂಡ್ಯ (Hardik Pandya) ಕಷ್ಟದ ದಿನಗಳನ್ನು ಕಂಡರು. ಐದು ಬಾರಿಯ ಚಾಂಪಿಯನ್‌ ನಾಯಕ ರೋಹಿತ್‌ ಶರ್ಮಾ (Rohit Sharma) ಅವರನ್ನು ಪಟ್ಟದಿಂದ ಕೆಳಕ್ಕಿಳಿಸಿ ಹಾರ್ದಿಕ್‌ ಗೆ ನಾಯಕತ್ವ ನೀಡಿದ್ದು ಅಭಿಮಾನಿಗಳಿಗೆ ಶಾಕ್‌ ನೀಡಿತ್ತು. ಸಾಮಾಜಿಕ ಜಾಲತಾಣದಲ್ಲಿ ಭಾರಿ ಚರ್ಚೆಗೆ ಕಾರಣವಾದ ಈ ವಿಚಾರ ಬಳಿಕ ಮೈದಾನದಲ್ಲೂ ಪ್ರತಿಧ್ವನಿಸಿತು. ವಾಂಖೆಡೆ ಮೈದಾನದಲ್ಲೇ ಹಾರ್ದಿಕ್‌ ವಿರುದ್ದ ಜನರು ಕೂಗಿದರು. ಇದು ತಂಡದ ಪ್ರದರ್ಶನದ ಮೇಲೂ ಪರಿಣಾಮ ಬೀರಿತ್ತು. ಹತ್ತು ತಂಡಗಳ ಕೂಟದಲ್ಲಿ ಮುಂಬೈ ಕೊನೆಯದಾಗಿ ಕೂಟ ಮುಗಿಸಿತ್ತು.

ಮುಂಬೈ ಇಂಡಿಯನ್ಸ್‌ ತಂಡದ ಸ್ಟಾರ್‌ ಬೌಲರ್‌ ಜಸ್ಪ್ರಿತ್‌ ಬುಮ್ರಾ (Jasprit Bumrah) ಅವರು ಇದೀಗ ಈ ಘಟನೆಗಳ ಬಗ್ಗೆ ಮಾತನಾಡಿದ್ದಾರೆ.

“ನಾವು ಇಂತಹ ಘಟನೆಗಳನ್ನು ಬೆಂಬಲಿಸುವುದಿಲ್ಲ. (ಅಭಿಮಾನಿಗಳ ಕೂಗು) ಅದನ್ನು ನಾವು ಯಾರು ಬಯಸಿಲ್ಲ. ನಾವು ಹಾರ್ದಿಕ್‌ ಜತೆಗಿದ್ದೆವು. ಅವನಿಗೆ ಅಗತ್ಯವಿದ್ದಾಗ ಅವನ ಜತೆ ಮಾತನಾಡುತ್ತಿದ್ದೆವು. ಕೆಲವು ವಿಷಯಗಳು ನಮ್ಮ ನಿಯಂತ್ರಣದಲ್ಲಿ ಇರುವುದಿಲ್ಲ. ಇದೀಗ ಅದೆಲ್ಲಾ ಬದಲಾಗಿದೆ. ಟಿ20 ವಿಶ್ವಕಪ್‌ ಬಳಿಕ ಎಲ್ಲಾ ಬದಲಾಗಿದೆ. ಇದು ಪಯಣದ ಒಂದು ಭಾಗ. ನಾವು ಎಷ್ಟು ಬೆಂಬಲ ನೀಡಲು ಸಾಧ್ಯವೋ ಅಷ್ಟು ನೀಡಿದ್ದೇವೆʼ ಎಂದು ಬುಮ್ರಾ ಹೇಳಿದರು.

“ನಾವು ಭಾವನೆಯಿಂದ ನಡೆಸಲ್ಪಡುವ ದೇಶದಲ್ಲಿ ವಾಸಿಸುತ್ತಿದ್ದೇವೆ. ಅಭಿಮಾನಿಗಳು ಭಾವುಕರಾಗುತ್ತಾರೆ. ಆಟಗಾರರು ಸಹ ಭಾವುಕರಾಗುತ್ತಾರೆ. ಕೆಲವೊಮ್ಮೆ ನಿಮ್ಮ ಸ್ವಂತ ಅಭಿಮಾನಿಗಳು ನಿಮ್ಮ ಬಗ್ಗೆ ಚೆನ್ನಾಗಿ ಮಾತನಾಡುವುದಿಲ್ಲ. ಇದು ಹೀಗೆಯೇ ಇರುವುದು. ನೀವು ಅದನ್ನು ತಡೆದುಕೊಳ್ಳಬೇಕು. ಏಕೆಂದರೆ ನೀವು ಹೊರಗೆ ಹೋಗಿ ಜನರನ್ನು ತಡೆಯಲು ಸಾಧ್ಯವಿಲ್ಲ” ಎಂದು ಹೇಳಿದರು.

ಟಾಪ್ ನ್ಯೂಸ್

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

ರಾಜಕಾರಣಿಗಳನ್ನು ಹನಿಟ್ರ್ಯಾಪ್‌ ಮಾಡುತ್ತಿದ್ದರಾ ಮುನಿರತ್ನ?

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

High Court: ದೇಗುಲಗಳಿಗೆ ವ್ಯವಸ್ಥಾಪನ ಸಮಿತಿ ಬಗ್ಗೆ ಪ್ರಶ್ನಿಸಿದ ಅರ್ಜಿ ವಜಾ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ

R. V. Deshpande: ಡಿಕೆಶಿಗೆ ಸಿಎಂ ಆಗುವ ಅರ್ಹತೆಯಿದೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

1-japp

Japan ಆ್ಯನಿಮೇಟೆಡ್‌ ರಾಮಾಯಣ ಅ.18ಕ್ಕೆ ಮರು ಬಿಡುಗಡೆ

canada

Canada ವಲಸಿಗರಿಗೆ ನಿಯಂತ್ರಣ: ಭಾರತೀಯರಿಗೆ ಸಂಕಷ್ಟ ಸಾಧ್ಯತೆ

Vimana 2

Immigration process;ಬೆಂಗಳೂರು ವಿಮಾನ ನಿಲ್ದಾಣದಲ್ಲಿನ್ನು ಕ್ಷಣಗಳಲ್ಲೇ ವಲಸೆ ಪ್ರಕ್ರಿಯೆ!

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

Prajwal Revanna ಜತೆ ಒಪ್ಪಿತ ಲೈಂಗಿಕ ಕ್ರಿಯೆ: ವಕೀಲರ ವಾದ

DarshanBellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Bellary Jail ಸಿಬಂದಿ ವಿರುದ್ಧ ಆಯೋಗಕ್ಕೆ ದರ್ಶನ್‌ ದೂರು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.