![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, May 9, 2023, 12:46 PM IST
ಮುಂಬೈ: ಅಂಕಪಟ್ಟಿಯಲ್ಲಿ ಎಂಟನೇ ಸ್ಥಾನದಲ್ಲಿರುವ ಮುಂಬೈ ಇಂಡಿಯನ್ಸ್ ತಂಡವು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಸವಾಲನ್ನು ಎದುರಿಸಲಿದೆ. ಆದರೆ ಈ ಪಂದ್ಯಕ್ಕೂ ಮುನ್ನ ಮುಂಬೈ ಇಂಡಿಯನ್ಸ್ ಸ್ಟಾರ್ ಬೌಲರ್ ಕೂಟದಿಂದಲೇ ಹೊರ ಬಿದ್ದಿದ್ದಾರೆ.
ಇಂಗ್ಲೆಂಡ್ ನ ವೇಗಿ ಜೋಫ್ರಾ ಆರ್ಚರ್ ಅವರು ಗಾಯದ ಕಾರಣದಿಂದ ಮುಂಬೈ ಇಂಡಿಯನ್ಸ್ ಕ್ಯಾಂಪ್ ನಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ಮತ್ತೊಬ್ಬ ಇಂಗ್ಲೆಂಡ್ ಬೌಲರ್ ಕ್ರಿಸ್ ಜೋರ್ಡಾನ್ ತಂಡ ಸೇರಿದ್ದಾರೆ.
“ಕ್ರಿಸ್ ಜೋರ್ಡಾನ್ ಈ ಸೀಸನ್ ನ ಉಳಿದ ಭಾಗಕ್ಕೆ ಮುಂಬೈ ಇಂಡಿಯನ್ಸ್ ತಂಡವನ್ನು ಸೇರಿಕೊಳ್ಳುತ್ತಾರೆ. ಅವರು ಜೋಫ್ರಾ ಆರ್ಚರ್ ಸ್ಥಾನವನ್ನು ಪಡೆದಿದ್ದಾರೆ. ಅವರ ಚೇತರಿಕೆ ಮತ್ತು ಫಿಟ್ನೆಸ್ ಅನ್ನು ಇಸಿಬಿ ಮೇಲ್ವಿಚಾರಣೆ ಮಾಡುವುದನ್ನು ಮುಂದುವರೆಸಿದೆ. ಜೋಫ್ರಾ ಅವರು ತವರಿಗೆ ಹಿಂದಿರುಗುತ್ತಾರೆ” ಎಂದು ಮುಂಬೈ ಟ್ವಿಟ್ಟರ್ ನಲ್ಲಿ ಪೋಸ್ಟ್ ನಲ್ಲಿ ಬರೆದಿದ್ದಾರೆ.
2016 ರಲ್ಲಿ ಐಪಿಎಲ್ಗೆ ಪದಾರ್ಪಣೆ ಮಾಡಿದ ಜೋರ್ಡಾನ್ ಇದುವರೆಗೆ 28 ಐಪಿಎಲ್ ಪಂದ್ಯಗಳನ್ನು ಆಡಿ 27 ವಿಕೆಟ್ ಗಳನ್ನು ಪಡೆದಿದ್ದಾರೆ. ಇಂಗ್ಲೆಂಡ್ ತಂಡವನ್ನು 87 ಟಿ20 ಪಂದ್ಯಗಳಲ್ಲಿ ಪ್ರತಿನಿಧಿಸಿದ ಜೋರ್ಡಾನ್ 96 ವಿಕೆಟ್ ಗಳನ್ನು ಕಬಳಿಸಿದ್ದಾರೆ.
𝗖𝗵𝗿𝗶𝘀 𝗝𝗼𝗿𝗱𝗮𝗻 𝗷𝗼𝗶𝗻𝘀 𝗠𝘂𝗺𝗯𝗮𝗶 𝗜𝗻𝗱𝗶𝗮𝗻𝘀
Chris Jordan will join the MI squad for the rest of the season.
Chris replaces Jofra Archer, whose recovery and fitness continues to be monitored by ECB. Jofra will return home to focus on his rehabilitation.… pic.twitter.com/wMPBdmhDRf
— Mumbai Indians (@mipaltan) May 9, 2023
ಹತ್ತು ಪಂದ್ಯಗಳನ್ನು ಆಡಿರುವ ಮುಂಬೈ ಇಂಡಿಯನ್ಸ್ ಐದು ಗೆಲುವು ಐದು ಸೋಲಿನಿಂದ ಹತ್ತು ಅಂಕ ಪಡೆದಿದೆ.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ
You seem to have an Ad Blocker on.
To continue reading, please turn it off or whitelist Udayavani.