Junior World Shooting: ಖುಷಿಗೆ ಕಂಚು


Team Udayavani, Oct 4, 2024, 12:58 AM IST

1-tree

ಲಿಮಾ (ಪೆರು): ಐಎಸ್‌ಎಸ್‌ಎಫ್ ವಿಶ್ವ ಜೂನಿಯರ್‌ ಶೂಟಿಂಗ್‌ ಸ್ಪರ್ಧೆಯ ವನಿತೆಯರ 50ಮೀ. ರೈಫ‌ಲ್‌ 3 ಪೊಸಿಸನ್‌ನಲ್ಲಿ ಭಾರತದ ಖುಷಿ ಅವರು ಕಠಿನ ಹೋರಾಟದಲ್ಲಿ ಕಂಚಿನ ಪದಕ ಗೆದ್ದರು. ನಾಟಕೀಯ ರೀತಿಯಲ್ಲಿ ಫೈನಲಿಗೇರಿದ ಅವರು ತೀವ್ರ ಪೈಪೋಟಿಯ ಕಾದಾಟದಲ್ಲಿ ಮೂರನೇ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.

ಖುಷಿ ಅವರ ಈ ಪದಕದಿಂದಾಗಿ ಭಾರತದ ಪದಕಗಳ ಸಂಖ್ಯೆ 15ಕ್ಕೇರಿದೆ. ಇದರಲ್ಲಿ 10 ಚಿನ್ನ, ಒಂದು ಬೆಳ್ಳಿ ಮತ್ತು ನಾಲ್ಕು ಕಂಚಿನ ಪದಕ ಸೇರಿದ್ದು ಪದಕಪಟ್ಟಿದಲ್ಲಿ ಅಗ್ರಸ್ಥಾನದಲ್ಲಿದೆ.

ಯುವ ಶೂಟರ್‌ ಖುಷಿ ಫೈನಲ್‌ನಲ್ಲಿ 447.3 ಅಂಕ ಪಡೆದು ಕಂಚಿನ ಪದಕ ಪಡೆದರು. ನಾರ್ವೆಯ ಕ್ಯಾರೋಲಿನ್‌ ಲುಂಡ್‌ 458.3 ಅಂಕದೊಂದಿಗೆ ಬೆಳ್ಳಿ ಮತ್ತು ಅದೇ ದೇಶದ ಸಿನ್ನೋವಿ ಬರ್ಗ್‌ 458.4 ಅಂಕದೊಂದಿಗೆ ಚಿನ್ನ ಗೆದ್ದರು.
ಖುಷಿ ಅವರ ಪದಕ ಗೆಲ್ಲುವ ದಾರಿ ಸುಲಭವಾಗಿರಲಿಲ್ಲ. ಅರ್ಹತಾ ಸುತ್ತಿನಲ್ಲಿ ಖುಷಿ ಜತೆ ಇತರ ನಾಲ್ವರು ತಲಾ 585 ಅಂಕ ಗಳಿಸಿದ್ದರು. ಆಬಳಿಕ ಇನ್ನೆರಡು ಅರ್ಹತಾ ಪ್ರಯತ್ನದಲ್ಲಿ ಖುಷಿ ಮತ್ತು ಇಟೆಲಿಯ ಅನ್ನಾ ಶಿಯಾವೋನ್‌ ತಲಾ 29 ಅಂಕ ಪಡೆದರು. ಆಬಳಿಕದ ಪ್ರಯತ್ನದಲ್ಲಿ ಅನ್ನಾ ಅವರನ್ನು ಹಿಂದಿಕ್ಕಿದ ಖುಷಿ ಫೈನಲಿಗೇರಿದರು. ಫೈನಲ್‌ನಲ್ಲಿಯೂ ಅವರು ಇತರ ಸ್ಪರ್ಧಿಗಳೊಂದಿಗೆ ತೀವ್ರ ಹೋರಾಡಿ ಕಂಚಿನ ಪದಕ ಗೆಲ್ಲಲು ಯಶಸ್ವಿಯಾದರು.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

Israel: ಮಧ್ಯಪ್ರಾಚ್ಯ ಕದನ; ಭಾರತ ಷೇರುಪೇಟೆಗೆ ಬಾಂಬ್‌

SBI

Chhattisgarh: ಎಸ್‌ಬಿಐ ನಕಲಿ ಶಾಖೆ, ವಂಚನೆ!

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Navaratri 2024: ಕರಾವಳಿಯಲ್ಲಿ ಶರನ್ನವರಾತ್ರಿ ಉತ್ಸವಕ್ಕೆ ಅದ್ದೂರಿ ಚಾಲನೆ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

Mangaluru: ಮತದಾರರ ಒಲವು ನನ್ನ ಪರ: ಕಾಂಗ್ರೆಸ್‌ ಅಭ್ಯರ್ಥಿ ರಾಜು ಪೂಜಾರಿ

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌

BJP: ನನ್ನಂಥವನಿಗೆ ಟಿಕೆಟ್‌ ಕೊಟ್ಟಿದ್ದಕ್ಕೆ ಋಣಿ: ಕಿಶೋರ್‌ ಕುಮಾರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1–wewqe

Women’s T20 World Cup: ಸ್ಕಾಟ್ಲೆಂಡ್‌ಗೆ ಆಘಾತ: ಪಾಕ್‌ಗೆ ಜಯ

1-sa

ODI; ಐರ್ಲೆಂಡ್‌ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ 139 ರನ್‌ ಜಯಭೇರಿ

1-frrr

Irani Cup:ಅಭಿಮನ್ಯು ಅಜೇಯ 151 ರನ್‌: 102 ಡಿಗ್ರಿ ಜ್ವರವಿದ್ದೂ ಶಾರ್ದೂಲ್‌ ಬ್ಯಾಟಿಂಗ್‌

Rohit-SHarma-(2)

Rohit Sharma;ವಿಶ್ವಕಪ್ ಗೆದ್ದ ನಂತರ ಮತ್ತೆ ಬದುಕಿದ ಅನುಭವ: ನಾಯಕ ಹೇಳಿದ್ದೇನು?

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

Money Laundering Case: ಮಾಜಿ ಕ್ರಿಕೆಟಿಗ ಮೊಹಮ್ಮದ್ ಅಜರುದ್ದೀನ್‌ ಗೆ ಇ.ಡಿ ಸಮನ್ಸ್

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

1-tggg

CJI; ಈಗಲೂ ನಾನೇ ಮುಖ್ಯಸ್ಥ: ವಕೀಲರಿಗೆ ಚಂದ್ರಚೂಡ್‌ ಕ್ಲಾಸ್‌

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

Udupi: ಗೀತಾರ್ಥ ಚಿಂತನೆ-54: ಕೆಲಸದ ಶೈಲಿ: ಕೃಷ್ಣ ಮಾರ್ಗ, ದುರ್ಯೋಧನ ಮಾರ್ಗ

kangana-2

Gandhi; ಕಂಗನಾ ಹೊಸ ವಿವಾದ: ದೇಶಕ್ಕೆ ತಂದೆ ಇರಲ್ಲ…

1-jaya

Dubey ಸಮಿತಿ ಬಿಟ್ಟು ಬೊಮ್ಮಾಯಿ ಸ್ಥಾಯಿ ಸಮಿತಿಗೆ ಜಯಾ ಬಚ್ಚನ್‌

Maldives Muizzu

Maldives ಅಧ್ಯಕ್ಷ ಮುಯಿಜ್ಜು ಭಾರತ ಪ್ರವಾಸ ಅ.6ರಿಂದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.