![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
![Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್](https://www.udayavani.com/wp-content/uploads/2025/02/4-26-415x249.jpg)
Team Udayavani, Jan 5, 2021, 9:54 AM IST
ಸಿಡ್ನಿ: ಕ್ವಾರಂಟೈನ್ ನಿಯಮದಿಂದ ಅನಿಶ್ಚಿತತೆಯಿಂದಲೇ ಮೂರನೇ ಟೆಸ್ಟ್ ಪಂದ್ಯಕ್ಕೆ ಅಣಿಯಾಗುತ್ತಿರುವ ಟೀಂ ಇಂಡಿಯಾಗೆ ಮತ್ತೊಂದು ಆಘಾತ ಎದುರಾಗಿದೆ. ಟೆಸ್ಟ್ ಸರಣಿಯಿಂದಲೇ ಕನ್ನಡಿಗ ಕೆ ಎಲ್ ರಾಹುಲ್ ಹೊರಬಿದ್ದಿದ್ದಾರೆ.
ಅಭ್ಯಾಸ ನಡೆಸುವಾಗ ರಾಹುಲ್ ಗಾಯಗೊಂಡಿದ್ದಾರೆ. ಎಡ ಮಣಿಕಟ್ಟು ಉಳುಕಿದ ಕಾರಣ ರಾಹುಲ್ ಸರಣಿಯಿಂದಲೇ ಹೊರ ಬೀಳಬೇಕಾಗಿದೆ. ರಾಹುಲ್ ಭಾರತದ ವಿಮಾನ ಏರಲಿದ್ದು, ಬೆಂಗಳೂರಿನ ಎನ್ ಸಿಎ ನಲ್ಲಿ ಚಿಕಿತ್ಸೆ ಪಡೆಯಲಿದ್ದಾರೆ.
ಸರಣಿಯಿಂದ ಈಗಾಗಲೇ ಇಶಾಂತ್ ಶರ್ಮಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್ ಹೊರಬಿದ್ದಿದ್ದು, ಈಗ ಮತ್ತೊಂದು ಆಘಾತ ಎದುರಾಗಿದೆ. ಕೆ ಎಲ್ ರಾಹುಲ್ ಮೊದಲೆರಡು ಪಂದ್ಯಗಳಲ್ಲಿ ಅವಕಾಶ ಪಡೆಯದೇ ಇದ್ದರೂ ಮೂರನೇ ಪಂದ್ಯದಲ್ಲಿ ಅವಕಾಶ ಪಡೆಯುವ ನಿರೀಕ್ಷೆಯಲ್ಲಿದ್ದರು.
ಇದನ್ನೂ ಓದಿ:ಒನ್ ಡೇ ಕ್ರಿಕೆಟ್ ಗೆ 50ರ ಸಂಭ್ರಮ: ಉದಯವೇ ವಿಸ್ಮಯ, ಅಚ್ಚರಿ, ಅನಿರೀಕ್ಷಿತ, ರೋಮಾಂಚನ!
ಮೂರನೇ ಟೆಸ್ಟ್ ಪಂದ್ಯ ಜ.7ರಿಂದ ಸಿಡ್ನಿಯಲ್ಲಿ ನಡೆಯಲಿದೆ. ಮೊದಲ ಪಂದ್ಯವನ್ನು ಆಸೀಸ್ ಗೆದ್ದರೆ ಎರಡನೇ ಪಂದ್ಯದಲ್ಲಿ ಭಾರತ ಜಯಭೇರಿ ಗಳಿಸಿತ್ತು.
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Don’t hug players: ಭಾರತದ ಆಟಗಾರರ ಅಪ್ಪಿಕೊಳ್ಬೇಡಿ… ತಂಡಕ್ಕೆ ಪಾಕ್ ಅಭಿಮಾನಿಗಳು ಕರೆ
You seem to have an Ad Blocker on.
To continue reading, please turn it off or whitelist Udayavani.