Kanpur; ಗ್ರೀನ್‌ ಪಾರ್ಕ್‌ ಪಿಚ್‌ ಗೆ ಬಳಸುವುದು ಉನ್ನಾವೊ ಕೊಳದ ಮಣ್ಣು: ಕಾರಣವೇನು?


Team Udayavani, Sep 26, 2024, 11:00 AM IST

Kanpur; Unnao soil used for Green Park pitch: Why?

ಕಾನ್ಪುರ: ಇಲ್ಲಿನ ಐಕಾನಿಕ್ ಗ್ರೀನ್ ಪಾರ್ಕ್ ಸ್ಟೇಡಿಯಂ (Green Park Stadium, Kanpur) ತನ್ನ 24 ನೇ ಟೆಸ್ಟ್‌ ಗೆ ಆತಿಥ್ಯ ವಹಿಸಲು ಸಿದ್ಧವಾಗಿದೆ. ಭಾರತ ಮತ್ತು ಬಾಂಗ್ಲಾದೇಶ ನಡುವಿನ ಟೆಸ್ಟ್‌ ಸರಣಿಯ ಎರಡನೇ ಪಂದ್ಯವು ಕಾನ್ಪುರದಲ್ಲಿ ಸೆ.27ರಂದು ನಡೆಯಲಿದೆ.

ಕಾನ್ಪುರದ ಗ್ರೀನ್‌ ಪಾರ್ಕ್‌ ಸ್ಟೇಡಿಯಂ ದೀರ್ಘಕಾಲದ ಇತಿಹಾಸವನ್ನು ಹೊಂದಿದೆ. ಆದರೆ ಇಲ್ಲಿ ಗಮನಿಸಬೇಕಾದ ವಿಶೇಷತೆ ಏನೆಂದರೆ ಇಲ್ಲಿನ ಪಿಚ್ ಕಾನ್ಪುರದ ಮಣ್ಣಿನಿಂದ ಮಾಡಲ್ಪಟ್ಟಿಲ್ಲ. ಬದಲಾಗಿ, ಇದು 20 ಕಿಲೋಮೀಟರ್‌ಗಳಷ್ಟು ದೂರದಲ್ಲಿರುವ ಉನ್ನಾವೊದಲ್ಲಿನ ಕೊಳದ ಮಣ್ಣಿನಿಂದ ಮಾಡಲಾಗಿದೆ.

ಗ್ರೀನ್ ಪಾರ್ಕ್ ಸ್ಟೇಡಿಯಂ ಭಾರತದ ಕ್ರಿಕೆಟ್ ಇತಿಹಾಸದಲ್ಲಿ ಒಂದು ವಿಶೇಷ ಸ್ಥಳವಾಗಿದೆ. ಇದರ ಮೊದಲ ಟೆಸ್ಟ್ ಪಂದ್ಯವು ಜನವರಿ 1952 ರಲ್ಲಿ ನಡೆದಿತ್ತು.

ಉನ್ನಾವೊದ ಕೊಳದಿಂದ ಕಾನ್ಪುರ ಪಿಚ್‌ ಗೆ ಮಣ್ಣು ತರಿಸಲಾಗಿದೆ. ಇಲ್ಲಿನ ಪಿಚ್ ಸ್ಪಿನ್ನರ್‌ ಗಳಿಗೆ ಸಹಾಯ ಮಾಡುತ್ತದೆ. ಹೀಗಾಗಿ ಎರಡೂ ತಂಡಗಳು ಭಾರಿ ಸ್ಪಿನ್ ತಂತ್ರಗಳನ್ನು ನಿಯೋಜಿಸಬಹುದು ಎಂದು ಅಂದಾಜಿಸಲಾಗಿದೆ.

ಕಾನ್ಪುರ ಟೆಸ್ಟ್‌ ಗೆ ಭಾರತವು ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ಸಾಧ್ಯತೆಯಿದೆ. ಬಾಂಗ್ಲಾದೇಶಕ್ಕೆ, ಅನುಭವಿ ಆಲ್‌ರೌಂಡರ್ ಶಕೀಬ್ ಅಲ್ ಹಸನ್ ಫಿಟ್ ಆಗದಿದ್ದರೆ, ಎಡಗೈ ಸ್ಪಿನ್ನರ್ ತೈಜುಲ್ ಇಸ್ಲಾಂ ಅವರ ಸ್ಥಾನವನ್ನು ತುಂಬಬಹುದು.

ಟಾಪ್ ನ್ಯೂಸ್

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Udupi: ಗೀತಾರ್ಥ ಚಿಂತನೆ-47: ಅಪರೋಕ್ಷಜ್ಞಾನದ ಬಳಿಕವೂ ನಿಷ್ಕಾಮಕರ್ಮ

Mysuru-Dasara

Mysuru Dasara: ಎದೆ ಝಲ್‌ ಎನ್ನಿಸಿದ ಶಬ್ದಕ್ಕೂ ಜಗ್ಗದ ಗಜಪಡೆ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Zameer Ahmed ವಿರುದ್ಧ ನ್ಯಾಯಾಂಗ ನಿಂದನೆ ಕೇಸ್‌: ಅಬ್ರಹಾಂ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ

Rain: ಕರಾವಳಿಯ ವಿವಿಧೆಡೆ ಸಾಧಾರಣ ಮಳೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Under 19 ಕ್ರಿಕೆಟ್‌; 3ನೇ ಪಂದ್ಯ: ಭಾರತಕ್ಕೆ ಜಯ

1-SL

Test; ದಿನೇಶ್‌ ಚಂಡಿಮಾಲ್‌ ಆಕರ್ಷಕ ಶತಕ :ಉತ್ತಮ ಸ್ಥಿತಿಯಲ್ಲಿ ಶ್ರೀಲಂಕಾ

1-kss

Macau Badminton: ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ

ಶಕೀಬ್‌ ಅಲ್‌ ಹಸನ್‌

INDvsBAN; ಕಾನ್ಪುರ ಪಂದ್ಯಕ್ಕೂ ಮುನ್ನವೇ ನಿವೃತ್ತಿ ಘೋಷಿಸಿದ ಶಕೀಬ್‌ ಅಲ್‌ ಹಸನ್‌

IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ?

IPL Auction: ಐವರು ಆಟಗಾರರ ಉಳಿಸಿಕೊಳ್ಳಲು ಫ್ರಾಂಚೈಸಿಗಳಿಗೆ ಅವಕಾಶ? ಇಲ್ಲಿದೆ ಹರಾಜು ವಿವರ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

BY-Vijayendra

CM: ಸಿದ್ದುಗೆ ಮಾದರಿ ಕೇಜ್ರಿವಾಲೋ, ರಾಮಕೃಷ್ಣ ಹೆಗಡೆಯೋ?: ಬಿ.ವೈ.ವಿಜಯೇಂದ್ರ

police USA

California: ದೇಗುಲ ಧ್ವಂಸ ಮಾಡಿದ ದುಷ್ಕರ್ಮಿಗಳು

Supreme Court

Supreme; ಎಲ್ಲ ಮಹಿಳೆಯರಿಗೂ ಕೌಟುಂಬಿಕ ದೌರ್ಜನ್ಯತಡೆ ಕಾಯ್ದೆ ಅನ್ವಯ

Modi 2

PM Modi; 10 ವರ್ಷದಲ್ಲಿ ಕಾಂಗ್ರೆಸ್‌ ಸಮರ್ಥ ವಿಪಕ್ಷವೂ ಆಗಲಿಲ್ಲ

ISREL

Israel; ಬೈರುತ್‌ ಮೇಲೆ ಕ್ಷಿಪಣಿದಾಳಿ: ಹೆಜ್ಬುಲ್ಲಾ ಕಮಾಂಡರ್‌ ಹ*ತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.