![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
![mohan bhagwat](https://www.udayavani.com/wp-content/uploads/2025/02/mohan-bhagwat-415x249.jpg)
Team Udayavani, Nov 4, 2021, 4:48 PM IST
ಸಂಗ್ರಹ ಚಿತ್ರ
ಗುವಾಹಟಿ: ಸೈಯದ್ ಮುಷ್ತಾಕ್ ಅಲಿ ಟ್ರೋಫಿಯಲ್ಲಿ ಕರ್ನಾಟಕ ತಂಡ ಶುಭಾರಂಭ ಮಾಡಿದೆ. ಇಂದು ನಡೆದ ಮೊದಲ ಪಂದ್ಯದಲ್ಲಿ ಬಲಿಷ್ಠ ಮುಂಬೈ ವಿರುದ್ಧ ಕರ್ನಾಟಕ ತಂಡ 9 ರನ್ ಅಂತರದ ರೋಚಕ ಗೆಲುವು ಸಾಧಿಸಿತು.
ಮೊದಲು ಬ್ಯಾಟಿಂಗ್ ಮಾಡಿದ ಕರ್ನಾಟಕ ತಂಡಕ್ಕೆ ನಾಯಕ ಮನೀಷ್ ಪಾಂಡೆ ಮತ್ತು ಕರುಣ್ ನಾಯರ್ ನೆರವಾದರು. ಮೂರನೇ ವಿಕೆಟ್ ಗೆ 149 ರನ್ ಜೊತೆಯಾಟವಾಡಿದ ಪಾಂಡೆ ಮತ್ತು ನಾಯರ್ ತಲಾ ಅರ್ಧಶತಕ ಬಾರಿಸಿ ಮಿಂಚಿದರು. ಮನೀಷ್ 84 ರನ್ ಗಳಿಸಿದರೆ, ಕರುಣ್ 72 ರನ್ ಬಾರಿಸಿದರು.
20 ಓವರ್ ಗಳಲ್ಲಿ ಕರ್ನಾಟಕ ನಾಲ್ಕು ವಿಕೆಟ್ ನಷ್ಟಕ್ಕೆ 166 ರನ್ ಗಳಿಸಿತು. ಮುಂಬೈ ಪರ ಮೋಹಿತ್ ಅವಸ್ಥಿ ಮತ್ತು ತುಶಾರ್ ದೇಶಪಾಂಡೆ ತಲಾ ಎರಡು ವಿಕೆಟ್ ಕಿತ್ತರು.
ಇದನ್ನೂ ಓದಿ:ಮುಂದಿನ ನಾಯಕ ಯಾರು? ಇಬ್ಬರ ಹೆಸರು ಸೂಚಿಸಿದ ನೂತನ ಕೋಚ್ ದ್ರಾವಿಡ್
ಗುರಿ ಬೆನ್ನತ್ತಿದ ಮುಂಬೈಗೆ ನಾಯಕ ಅಜಿಂಕ್ಯ ರಹಾನೆ ನೆರವಾದರು. ರಹಾನೆ 54 ಎಸೆತಗಳಲ್ಲಿ 75 ರನ್ ಬಾರಿಸಿದರು. ಉಳಿದಂತೆ ಸಿದ್ದೇಶ್ ಲಾಡ್ 32 ರನ್ ಗಳಿಸಿದರು. ಒಂದು ಹಂತದಲ್ಲಿ 16 ಓವರ್ ನಲ್ಲಿ 129 ರನ್ ಗೆ ಮೂರು ವಿಕೆಟ್ ಕಳೆದುಕೊಂಡು ಸುಭದ್ರವಾಗಿದ್ದ ಮುಂಬೈ ನಂತರ ಸತತ ವಿಕೆಟ್ ಕಳೆದುಕೊಂಡಿರು. ಕೊನೆಯಲ್ಲಿ 20 ಓವರ್ ಗಳಲ್ಲಿ ಆರು ವಿಕೆಟ್ ಕಳೆದುಕೊಂಡ ಮುಂಬೈ 157 ರನ್ ಮಾತ್ರ ಗಳಿಸಿತು. ಈ ಮೂಲಕ ಕರ್ನಾಟಕ 9 ರನ್ ಗಳ ಜಯ ಸಾಧಿಸಿತು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
You seem to have an Ad Blocker on.
To continue reading, please turn it off or whitelist Udayavani.