ಖೇಲೊ ಇಂಡಿಯಾ ಆ್ಯಪ್‌ ಬಿಡುಗಡೆ


Team Udayavani, Feb 28, 2019, 12:35 AM IST

pti2272019000036b.jpg

ಹೊಸದಿಲ್ಲಿ: ದೇಶದಲ್ಲಿ ಕ್ರೀಡಾ ಸಂಸ್ಕೃತಿಯನ್ನು ಉದ್ದೀಪಿಸಲು ಕೇಂದ್ರ ಸರಕಾರ ಇದೇ ಮೊದಲ ಬಾರಿ “ಖೇಲೊ ಇಂಡಿಯಾ’ ಎಂಬ ಕ್ರೀಡಾ ಆ್ಯಪ್‌ ಬಿಡುಗಡೆ ಮಾಡಿದೆ. ಬುಧವಾರ ಹೊಸದಿಲ್ಲಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಕ್ರೀಡಾ ಸಚಿವ ರಾಜ್ಯವರ್ಧನ್‌ ಸಿಂಗ್‌ ರಾಥೋಡ್‌ ನೇತೃತ್ವದಲ್ಲಿ ಈ ಆ್ಯಪನ್ನು ಲೋಕಾರ್ಪಣೆ ಮಾಡಲಾಯಿತು.

ಹಲವು ಮಾಹಿತಿ
ಇಡೀ ಭಾರತದ ಕ್ರೀಡಾವಲಯವನ್ನು, ಕ್ರೀಡಾಪಟುಗಳನ್ನು, ಪೋಷಕರನ್ನು ಬೆಸೆಯುವ ಉದ್ದೇಶ ಈ ಆ್ಯಪ್‌ನ ಹಿಂದಿದೆ. ದೇಶದ ಎಲ್ಲೆಲ್ಲಿ ಕ್ರೀಡಾ ಸೌಲಭ್ಯಗಳಿವೆ, ಯಾವ ಕ್ರೀಡೆಗಳನ್ನು ಹೇಗೆ ಆಡಬಹುದು, ದೈಹಿಕ ದೃಢತೆ ಹೇಗಿರಬೇಕು, ಪೋಷಕರು ಏನು ಮಾಡಬಹುದು ಎಂಬ ಮಾಹಿತಿಗಳ ಜತೆಗೆ ಕ್ರೀಡಾ ಸೌಲಭ್ಯಗಳನ್ನು ಪಡೆದುಕೊಳ್ಳುವುದು, ಪ್ರತಿಭೆಗಳನ್ನು ಗುರುತಿಸಿ, ಹೆಸರಿಸುವ ಕೆಲಸವನ್ನೂ ಮಾಡಬಹುದು.

ಆ್ಯಪ್‌ನಲ್ಲಿ  ಏನೇನಿದೆ?
ಈ ವಿಭಾಗದಲ್ಲಿ ಒಟ್ಟು 18 ಕ್ರೀಡೆಗಳ ನಿಯಮಗಳ ಬಗ್ಗೆ ಮಾಹಿತಿಯಿದೆ. ಇನ್ನೂ ಕ್ರೀಡಾ ಜೀವನ ಆರಂಭ ಮಾಡುತ್ತಿರುವವರಿಗೆ ಇದು ಮಾರ್ಗದರ್ಶನದಂತಿದೆ. ಯಾವ ಉಪಕರಣ ಬಳಸಬೇಕು, ಹೇಗೆ ಆಡಬೇಕು ಎಂಬ ಮಾಹಿತಿಯಿದೆ.

ಈ ವಿಭಾಗದಲ್ಲಿ ಮಾಹಿತಿಯ ಕಣಜವೇ ಇದೆ. ಇಡೀ ದೇಶದಲ್ಲಿ ಸರಕಾರಿ ನಿಯಂತ್ರಿತ ಅಕಾಡೆಮಿಗಳು, ಸೌಲಭ್ಯಗಳು ಎಲ್ಲೆಲ್ಲಿವೆ, ಎಲ್ಲಿ ಆಸಕ್ತ ಕ್ರೀಡಾಪಟುಗಳು ಕ್ರೀಡೆಗೆ ಸೇರಿಕೊಳ್ಳಬಹುದು ಎಂಬ ಮಾಹಿತಿಯಿದೆ.

ಮಕ್ಕಳ ದೈಹಿಕ ದೃಢತೆಯನ್ನು ಹೆಚ್ಚಿಸುವುದು ಹೇಗೆ, ಅದಕ್ಕೆ ಏನೇನು ಮಾಡಬೇಕು, ದೈಹಿಕ ಮಟ್ಟವನ್ನು ಪೋಷಕರು, ಶಾಲಾ ಶಿಕ್ಷಕರು ಅಳೆಯುವ ಬಗೆ ಹೇಗೆ ಎಂಬ ವಿವರ ಇಲ್ಲಿದೆ. ಜತೆಗೆ ಹಿರಿಯರೂ ಇದನ್ನು ಬಳಸಿಕೊಳ್ಳಬಹುದು.

ಟಾಪ್ ನ್ಯೂಸ್

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

DKSHi (3)

Water; ಗೌಡರು ಅಧಿಕಾರದಲ್ಲಿದ್ದಾಗ ನೀರಿನ ಹೋರಾಟ ಏಕೆ: ಡಿಕೆಶಿ

Beer

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.