![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Sep 10, 2019, 7:10 PM IST
ಕ್ರೀಡಾ ಲೋಕದಲ್ಲಿ ದಿನಕ್ಕೊಂದು ದಾಖಲೆಗಳಾಗುತ್ತಿರುತ್ತವೆ. ಜಗತ್ತಿನಲ್ಲಿ ಅತಿ ಹೆಚ್ಚು ಜನರನ್ನು ರಂಜಿಸುವುದು ಕ್ರಿಕೆಟ್. ಕ್ರೀಡೆಯಲ್ಲಿ ಸೋಲು ಗೆಲುವು ಸಾಮಾನ್ಯ. ಕೆಲವೊಮ್ಮೆ ಒಂದೇ ಒಂದು ಸೋಲು ತಂಡವನ್ನು ಬೆಂಬಲಿಸುವ ಸಾವಿರಾರು ದೇಶ ಪ್ರೇಮಿಗಳಿಗೆ ನಿರಾಸೆ ಉಂಟು ಮಾಡುತ್ತದೆ. ಕೆಲವೊಮ್ಮೆ ತಮ್ಮ ಮೆಚ್ಚಿನ ತಂಡ ಗೆದ್ದರೆ ಆ ಗೆಲುವಿನ ಸಂಭ್ರಮಕ್ಕೆ ಕೊನೆಯೇ ಇರದು.
ಕ್ರಿಕೆಟ್ ಶಿಶುಗಳೆಂದು ಕರೆಯುವ ಅಫ್ಘಾನಿಸ್ತಾನ ನಿನ್ನೆ ಚಿತ್ತಗಾಂಗ್ ನಲ್ಲಿ ಮುಕ್ತಾಯಗೊಂಡ ಟೆಸ್ಟ್ ಪಂದ್ಯದಲ್ಲಿ ಅತಿಥೇಯ ಬಾಂಗ್ಲಾದೇಶವನ್ನು ಮಣಿಸಿ ಮೊದಲ ಬಾರಿ ಟೆಸ್ಟ್ ಸರಣಿಯನ್ನು ತನ್ನದಾಗಿಸಿಕೊಂಡಿತು. ಈ ವಿಜಯ ಅಫ್ಫಾನ್ ಗಳ ಪಾಲಿಗೆ ಚರಿತ್ರೆ. ಅಫ್ಘಾನಿಸ್ತಾನದ ಈ ದಾಖಲೆಯನ್ನು ಕ್ರಿಕೆಟ್ ವಲಯ ಮೆಚ್ಚಿಕೊಂಡಿದೆ. ಎಲ್ಲೆಡೆಯಿಂದ ರಶೀದ್ ಪಡೆಗೆ ಅಭಿನಂದನೆಗಳು ರವಾನೆಯಾಗುತ್ತಿವೆ.
ಮಳೆಯ ಕಾರಣದಿಂದ ದಿನದ ಅಂತಿಮ ದಿನದ ಕಡೆಯ ಅವಧಿಯಲ್ಲಿ ಕೇವಲ 10 ಓವರ್ ಗಳ ಪಂದ್ಯ ನೆಡದಿತ್ತು. ಅಫ್ಘಾನ್ ಗೆಲುವಿಗೆ 10 ಓವರ್ ಸಾಕಿತ್ತು. ಅಂತಿಮ ಕ್ಷಣದಲ್ಲಿ ರಶೀದ್ ಖಾನ್ ಬೌಲಿಂಗ್ ದಾಳಿಗೆ ಬಾಂಗ್ಲಾ ಹುಲಿಗಳು ತತ್ತರುಸಿ ಹೋಯಿತು. ಅಫ್ಘಾನ್ ತನ್ನ ಚೊಚ್ಚಲ ಟೆಸ್ಟ್ ಪ್ರಶಸ್ತಿಯನ್ನು ಎತ್ತಿ ಸಂಭ್ರಮಾಚರಿಸಿದರು.
ಟಿವಿ ಎದುರು ಕೂತ ಪುಟ್ಟ ಮಕ್ಕಳು ಅಫ್ಘಾನಿಸ್ತಾನ ಗೆದ್ದಾಗ ಖುಷಿಯಲ್ಲಿ ಕುಣಿದು ಕುಪ್ಪಳಿಸಿದ ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ಈಗ ವೈರಲ್ ಆಗಿದೆ. ಅಫ್ಘಾನಿಸ್ತಾನ ಕ್ರಿಕೆಟ್ ಮಂಡಳಿಯ ಮುಖ್ಯ ಕಾರ್ಯನಿರ್ವಾಹಕ ಶಫೀಕ್ ಸ್ಟಾನಿಕ್ಜೈ ತಮ್ಮ ಟ್ವಿಟರ್ ಖಾತೆಯಲ್ಲಿ ಮಕ್ಕಳ ಸಂಭ್ರಮವನ್ನು ಹಂಚಿಕೊಂಡಿದ್ದಾರೆ.
ಈ ವಿಡೀಯೋ ಓಗ ವೈರಲ್ ಆಗಿದೆ.ಇಲ್ಲಿದೆ ನೋಡಿ ಆ ವಿಡೀಯೋ..
This is what it means to us as Nation, love u all #BlueTigers. @rashidkhan_19 u r a living super star in the cricket globe@MohammadNabi007 am sure u must be happy for such a wonderful ending of ur test career pic.twitter.com/rq6wBkNUe4
— Shafiq Stanikzai (@ShafiqStanikzai) September 9, 2019
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.