![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Jul 22, 2022, 6:30 AM IST
ಮುಂಬಯಿ: ಭಾರತ ಕ್ರಿಕೆಟ್ ತಂಡದ ಉಪನಾಯಕ ಕೆ.ಎಲ್. ರಾಹುಲ್ ಇತ್ತೀಚೆಗಷ್ಟೇ ಕ್ರೀಡಾ ಹರ್ನಿಯಾ ಅಥವಾ ತೊಡೆಸಂದು ನೋವಿನಿಂದ ಚೇತರಿಸಿಕೊಂಡಿದ್ದಾರೆ. ಇನ್ನೇನು ಟಿ20 ಸರಣಿಗಾಗಿ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಹೊರಡಬೇಕು ಎನ್ನುವಷ್ಟರಲ್ಲಿ ಅವರಿಗೆ ಕೊರೊನಾ ಇರುವುದು ಖಚಿತವಾಗಿದೆ.
ಸ್ವಲ್ಪ ವ್ಯತ್ಯಾಸವಾದರೂ ಅವರು ವಿಂಡೀಸ್ ಪ್ರವಾಸ ತಪ್ಪಿಸಿಕೊಳ್ಳಬಹುದು. ಅವರು ಮುಂದಿನ ವಾರದಲ್ಲಿ ವಿಂಡೀಸ್ ಪ್ರವಾಸಕ್ಕೆ ತೆರಳಲು ಸಿದ್ಧತೆಯಾಗಿತ್ತು. ಅಷ್ಟರೊಳಗೆ ಅವರು ಕೊರೊನಾದಿಂದ ಚೇತರಿಸಿಕೊಳ್ಳದಿದ್ದರೆ ಪ್ರವಾಸ ತಪ್ಪಿಸಿಕೊಳ್ಳಬಹುದು.
ಆದರೆ ರಾಹುಲ್ಗೆ ಯಾವಾಗ ಕೊರೊನಾ ತಗಲಿದ್ದು, ಈಗಿನ ಪರಿಸ್ಥಿತಿ ಹೇಗಿದೆ? ಪ್ರತ್ಯೇಕವಾಸ ಶುರುವಾಗಿದೆಯಾ? ಇನ್ನೆಷ್ಟು ದಿನ ಬಾಕಿಯಿದೆ? ಈ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಅವರು ಶಸ್ತ್ರಚಿಕಿತ್ಸೆ ಹಿನ್ನೆಲೆಯಲ್ಲಿ ದ.ಆಫ್ರಿಕಾ, ಇಂಗ್ಲೆಂಡ್ ವಿರುದ್ಧದ ಸರಣಿಗಳನ್ನು ತಪ್ಪಿಸಿಕೊಂಡಿದ್ದಾರೆ. ವಿಂಡೀಸ್ ವಿರುದ್ಧವೂ ಗೈರಾದರೆ ಟಿ20 ವಿಶ್ವಕಪ್ಗೆ ಸರಿಯಾಗಿ ಅಭ್ಯಾಸ ನಡೆಸಲು ಕಷ್ಟವಾಗಬಹುದು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.