Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

ಒಂದು ಪಂದ್ಯ ಅಥವಾ ಸರಣಿಯ ಮೇಲೆ ಆಟಗಾರನನ್ನು ನಿರ್ಣಯಿಸಬಾರದು...

Team Udayavani, Oct 14, 2024, 7:30 PM IST

1-goutham-gambhir

ಬೆಂಗಳೂರು: ”ವಿರಾಟ್ ಕೊಹ್ಲಿ ಚೊಚ್ಚಲ ಪಂದ್ಯವಾಡಿದಾಗ ಹೇಗಿದ್ದರೋ ಹಾಗೆಯೇ ರನ್ ಗಳಿಸಲು ಹಸಿದವರಾಗಿಯೇ ಉಳಿದಿದ್ದಾರೆ, ಪ್ರತಿ ಪಂದ್ಯದ ನಂತರ ಅವರ ಕುರಿತು ತೀರ್ಪು ನೀಡಬಾರದು” ಎಂದು ಭಾರತ ತಂಡದ ಮುಖ್ಯ ಕೋಚ್ ಗೌತಮ್ ಗಂಭೀರ್ ಪ್ರತಿಕ್ರಿಯೆ ನೀಡಿದ್ದಾರೆ.

ಸೋಮವಾರ  ಸುದ್ದಿಗಾರರೊಂದಿಗೆ ಮಾತನಾಡಿದ ಗಂಭೀರ್ “ನೋಡಿ, ವಿರಾಟ್ ವಿಶ್ವ ದರ್ಜೆಯ ಕ್ರಿಕೆಟಿಗ ಎಂಬ ನನ್ನ ಆಲೋಚನೆಗಳು ಯಾವಾಗಲೂ ಸ್ಪಷ್ಟವಾಗಿವೆ. ಇಷ್ಟು ಸುದೀರ್ಘ ಅವಧಿಗೆ ಅವರು ಪ್ರದರ್ಶನ ನೀಡಿದ್ದಾರೆ. ರನ್ ಗಳಿಸಬೇಕೆಂಬ ಅವರ ಹಸಿವು ಯಾವಾಗಲೂ ಅವರಲ್ಲಿ ಇರುತ್ತದೆ, ಆ ಹಸಿವೆಯೇ ಅವರನ್ನು ವಿಶ್ವ ದರ್ಜೆಯ ಶ್ರೇಷ್ಠ ಕ್ರಿಕೆಟಿಗನನ್ನಾಗಿ ಮಾಡಿದೆ. ಶೀಘ್ರದಲ್ಲೇ ಅವರು ಉತ್ತಮ ಪ್ರದರ್ಶನ ನೀಡಲಿದ್ದಾರೆ” ಎಂದು ವಿಶ್ವಾಸ ವ್ಯಕ್ತಪಡಿಸಿದರು.

“ಈ ಮೂರು ಟೆಸ್ಟ್ ಪಂದ್ಯಗಳನ್ನು ಸರಣಿಯಲ್ಲಿ ಮತ್ತು ನಂತರ ಆಸ್ಟ್ರೇಲಿಯದಲ್ಲಿ ಉತ್ತಮ ಆಟವಾಡುತ್ತಾರೆ ಎಂದು ನನಗೆ ಖಾತ್ರಿಯಿದೆ.ಒಂದು ಕಳಪೆ ಪಂದ್ಯ ಅಥವಾ ಸರಣಿಯ ಆಧಾರದ ಮೇಲೆ ಆಟಗಾರನನ್ನು ನಿರ್ಣಯಿಸಬಾರದು” ಎಂದು ಗಂಭೀರ್ ಹೇಳಿದರು.

“ಪ್ರತಿಯೊಬ್ಬರಿಗೂ ಪ್ರತಿದಿನವೂ ಉತ್ತಮವಾಗಿರುವುದಿಲ್ಲ. ನಮ್ಮಲ್ಲಿರುವ ಉತ್ಸಾಹದ ರೀತಿಯೆಂದರೆ ನಾವು ನಮ್ಮ ಆಟಗಾರರನ್ನು ಬೆಂಬಲಿಸುತ್ತೇವೆ ಎಂದು ನಾನು ಭಾವಿಸುತ್ತೇನೆ. ಆಟಗಾರರಿಗೆ ಬೆಂಬಲ ನೀಡುವುದು ನನ್ನ ಕೆಲಸ. ನನ್ನ ಕೆಲಸ ಯಾರನ್ನೂ ಕೈಬಿಡದೆ, ಅತ್ಯುತ್ತಮವಾದ 11 ಆಟಗಾರರನ್ನು ಆಯ್ಕೆಮಾಡುವುದು” ಎಂದರು.

ಪ್ರತಿಯೊಬ್ಬರೂ ಹಸಿದಿದ್ದಾರೆ ಎಂದು ನನಗೆ ಖಾತ್ರಿಯಿದೆ ಮತ್ತು ತಂಡಕ್ಕೆ ಸತತವಾಗಿ ಎಂಟು ಟೆಸ್ಟ್ ಪಂದ್ಯಗಳಿವೆ. ಹೀಗಾಗಿ, ಉತ್ತಮ ಪ್ರದರ್ಶನ ನೀಡಲು ಇದು ಆರಂಭವಾಗಿದೆ, ”ಎಂದು ಗಂಭೀರ್ ಹೇಳಿದರು.

ನ್ಯೂಜಿಲ್ಯಾಂಡ್ ವಿರುದ್ಧ ಬುಧವಾರ(ಅ16) ಪ್ರಾರಂಭವಾಗುವ ಮೂರು ಟೆಸ್ಟ್ ಪಂದ್ಯಗಳಲ್ಲಿ, ಮುಂದಿನ ತಿಂಗಳು ಆಸ್ಟ್ರೇಲಿಯ ವಿರುದ್ಧದ ಐದು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ ಬ್ಯಾಟಿಂಗ್ ವೈಭವ ಮರಳಿ ಪಡೆಯುವುದು ಭಾರತಕ್ಕೆ ನಿರ್ಣಾಯಕವಾಗಿದೆ. ಕೊಹ್ಲಿ ಕೊನೆಯ ಎಂಟು ಇನ್ನಿಂಗ್ಸ್‌ಗಳಲ್ಲಿ ಕೊಹ್ಲಿ ಕೇವಲ ಒಂದು ಅರ್ಧಶತಕ ಗಳಿಸಿದ್ದಾರೆ. 2023ರ ಡಿಸೆಂಬರ್‌ನಲ್ಲಿ ಸೆಂಚುರಿಯನ್‌ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ 76 ರನ್ ಗರಿಷ್ಟ ಸ್ಕೋರ್ ಆಗಿದೆ.

ಟಾಪ್ ನ್ಯೂಸ್

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-eq-weq

Darshan ಅಭಿಮಾನಿಗಳಿಂದಾಗಿ ಶ್ರವಣ ಶಕ್ತಿ ಕಳೆದುಕೊಂಡೆ: ಡಾ. ಗೊ.ರು.ಚನ್ನಬಸಪ್ಪ

rain

Rain Alert: ರಾಜ್ಯದ 18 ಜಿಲ್ಲೆಗಳಲ್ಲಿ ಅ.17ರವರೆಗೆ ಭಾರೀ ಮಳೆ ಸಾಧ್ಯತೆ

1-goutham-gambhir

Gambhir; ಕೊಹ್ಲಿಗೆ ರನ್ ಗಳಿಸುವ ಹಸಿವಿದೆ, ಪ್ರತಿ ಪಂದ್ಯದ ಬಳಿಕ ತೀರ್ಪು ಅಗತ್ಯವಿಲ್ಲ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Sweet Recipes: ನಾಲಿಗೆ ಚಪ್ಪರಿಸುವ ರಸಭರಿತ ಗರಿಗರಿ ಜಿಲೇಬಿ… ಇಲ್ಲಿದೆ ಸುಲಭ ವಿಧಾನ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

Basangouda Patil Yatnal: ಫಸ್ಟ್‌ ಲೈನ್‌ ನಾಯಕರ ಆಸ್ತಿ ಬಗ್ಗೆ ತನಿಖೆ ಆಗಲಿ

By election: Liquor sale banned in Udupi district for two days

By election: ಉಡುಪಿ ಜಿಲ್ಲೆಯಲ್ಲಿ ಎರಡು ದಿನ ಮದ್ಯ ಮಾರಾಟ ನಿಷೇಧ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

India A: Team India announced for Emerging Asia Cup; Tilak Verma to lead

India A: ಎಮರ್ಜಿಂಗ್‌ ಏಷ್ಯಾಕಪ್‌ ಗೆ ಟೀಂ ಇಂಡಿಯಾ ಪ್ರಕಟ; ತಿಲಕ್‌ ವರ್ಮಾಗೆ ನಾಯಕತ್ವ

Women’s T20 World Cup: Despite losing against Aussies, India still have a chance in the semis

Women’s T20 World Cup: ಆಸೀಸ್‌ ವಿರುದ್ದ ಸೋತರೂ ಭಾರತಕ್ಕೆ ಇನ್ನೂ ಇದೆ ಸೆಮಿ ಅವಕಾಶ

Hockey India

Hockey India League Auction; ಹರ್ಮನ್‌ಪ್ರೀತ್‌ ಸಿಂಗ್‌ ದುಬಾರಿ ಆಟಗಾರ

1-M-J

IPL; ಮುಂಬೈಗೆ ಮತ್ತೆ ಜಯವರ್ಧನ ಕೋಚ್‌

TT

Asian Table Tennis: ಭಾರತಕ್ಕೆ ಮೂರು ಕಂಚು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Kumbra

Gangolli: ಅಂಚೆ ಕಚೇರಿಯಿಂದ ಹಣ ಕಳವು

ACT

Kundapura: ದನದ ಮಾಂಸ ಸಾಗಾಟ; ಓರ್ವನ ವಶ

Hasana-HDK

By Poll: ಚನ್ನಪಟ್ಟಣ ಕ್ಷೇತ್ರಕ್ಕೆ ವಾರದೊಳಗೆ ಅಭ್ಯರ್ಥಿ ಘೋಷಣೆ: ಎಚ್‌.ಡಿ.ಕುಮಾರಸ್ವಾಮಿ

1-wewewq

Actor Atul Parchure; ಖ್ಯಾತ ನಟ ಅತುಲ್ ಪರ್ಚುರೆ ವಿಧಿವಶ

de

Mangaluru: ನೇಣು ಬಿಗಿದ ಸ್ಥಿತಿಯಲ್ಲಿ ಅಪರಿಚಿತ ವ್ಯಕ್ತಿಯ ಕೊಳೆತ ಶವ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.