ಮೂರೂ ಮಾದರಿಯಲ್ಲೂ ಅಗ್ರ: ಐತಿಹಾಸಿಕ ಸಾಧನೆಗೆ ಕೊಹ್ಲಿ ಸನಿಹ


Team Udayavani, Dec 9, 2017, 11:42 AM IST

09-34.jpg

ನವದೆಹಲಿ: ಸದ್ಯ ಕ್ರಿಕೆಟ್‌ ಜಗತ್ತಿನಲ್ಲಿ ಭಾರತ ತಂಡದ ನಾಯಕ ವಿರಾಟ್‌ ಕೊಹ್ಲಿ ಮುಟ್ಟಿದ್ದೆಲ್ಲ ಚಿನ್ನವಾಗುತ್ತಿದೆ. ಪ್ರತಿ ಪಂದ್ಯದಲ್ಲಿಯೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತಿವೆ. ಇದೀಗ ಕೊಹ್ಲಿ ದಕ್ಷಿಣ ಆಫ್ರಿಕಾ ಸರಣಿಯ ಸಂದರ್ಭದಲ್ಲಿ ಕ್ರಿಕೆಟ್‌ ಮೂರೂ ಮಾದರಿಯಲ್ಲೂ ಅಗ್ರ ಸ್ಥಾನ ಪಡೆದು ಐತಿಹಾಸಿಕ ಸಾಧನೆ ಮಾಡುವ ನಿರೀಕ್ಷೆ ಇದೆ. ಈ ಮೂಲಕ ಆಸ್ಟ್ರೇಲಿಯಾದ ಮಾಜಿ ಆಟಗಾರರಾದ ರಿಕ್ಕಿ ಪಾಂಟಿಂಗ್‌ ಮತ್ತು ಮ್ಯಾಥ್ಯೂ ಹೇಡನ್‌ ದಾಖಲೆಯನ್ನು ಸರಿಗಟ್ಟುವ ಸಾಧ್ಯತೆ ಇದೆ. 

ಈಗಾಗಲೇ ಕೊಹ್ಲಿ ಏಕದಿನ ಮತ್ತು ಟಿ20 ಮಾದರಿಯಲ್ಲಿ ನಂ.1ನೇ ಸ್ಥಾನದಲ್ಲಿದ್ದಾರೆ. ಆದರೆ ಟೆಸ್ಟ್‌ನಲ್ಲಿ ಲಂಕಾ ವಿರುದ್ಧ  ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡುವ ಮೂಲಕ ನಂ.2ನೇ ಸ್ಥಾನಕ್ಕೇರಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್‌ ಸರಣಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದರೆ ನಂ.1ನೇ ಸ್ಥಾನಕ್ಕೇರಲಿದ್ದಾರೆ. 

ಆಸ್ಟ್ರೇಲಿಯಾದ ಸ್ಟೀವನ್‌ ಸ್ಮಿತ್‌  ಒಟ್ಟು 938 ಅಂಕ ಸಂಪಾಧಿಸಿ ನಂ.1ನೇ ಸ್ಥಾನದಲ್ಲಿದ್ದರೆ, ಕೊಹ್ಲಿ 893 ಅಂಕ ಸಂಪಾದಿಸಿ ನಂ.2ನೇ ಸ್ಥಾನದಲ್ಲಿದ್ದಾರೆ. ಹೀಗಾಗಿ ಸ್ಮಿತ್‌ ಹಿಂದಿಕ್ಕಿ ಅಗ್ರ ಸ್ಥಾನಕ್ಕೇರಲು 45 ಅಂಕಗಳ ಅಗತ್ಯವಿದೆ.

ಬನ್ನಿ ಅಡಿಲೇಡಲ್ಲಿ ಮದುವೆ ಆಗಿ: ಕೊಹ್ಲಿಗೆ ಆಹ್ವಾನ 
ಅಡಿಲೇಡ್‌:
ಭಾರತ ಕ್ರಿಕೆಟ್‌ ನಾಯಕ ವಿರಾಟ್‌ ಕೊಹ್ಲಿ-ಬಾಲಿವುಡ್‌ ನಟಿ ಅನುಷ್ಕಾ ಶರ್ಮ ಇಟಲಿಯ ಮಿಲಾನ್‌ನಲ್ಲಿ ವಿವಾಹವಾಗಲು
ಹೊರಟಿದ್ದಾರೆಂದು ವರದಿಯಾಗಿದೆ. ಇಂತಹ ವರದಿಗಳ ನಡುವೆಯೇ ಕೊಹ್ಲಿಗೆ ಅಡಿಲೇಡ್‌ ಕ್ರಿಕೆಟ್‌ ಮೈದಾನದ ಸಿಇಒ ಆಮಿಷ ಒಡ್ಡಿದ್ದಾರೆ. ಕೊಹ್ಲಿ ಅಡಿಲೇಡ್‌ನ‌ಲ್ಲಿ ಅದ್ಭುತ ಆಟವಾಡಿದ್ದಾರೆ. ಅಂತಹ ಅಡಿಲೇಡ್‌ನ‌ಲ್ಲಿ ಕೊಹ್ಲಿ-ಅನುಷ್ಕಾ ವಿವಾಹವಾದರೆ ಅದು ಸ್ಮರಣೀಯ ನೆನಪಾಗುಳಿಯಲಿದೆ. ನಾವು ಅವರಿಗೆ ಬೇಕಾದ ಎಲ್ಲ ಅನುಕೂಲಗಳನ್ನು ಮಾಡಿಕೊಡಲು ಸಿದ್ಧ. ಅವರಿಬ್ಬರು ಇಲ್ಲಿ ಮದುವೆಯಾಗುತ್ತಾರೆಂದರೆ ನಮಗೂ ಅದು ರೋಮಾಂಚಕ ಸಂಗತಿ ಎಂದು ಆ್ಯಂಡ್ರೂ ಡೇನಿಯೆಲ್‌ ಹೇಳಿದ್ದಾರೆ. 2012ರಲ್ಲಿ ಇಲ್ಲಿ ಕೊಹ್ಲಿ ಆಡಿದ ಮೊದಲ ಟೆಸ್ಟ್‌ನಲ್ಲೇ ಶತಕ ಬಾರಿಸಿದ್ದರು. 2014ರಲ್ಲಿ ಇನ್ನೊಂದು ಶತಕ ಬಾರಿಸಿದ್ದರು. 2016ರಲ್ಲಿ ಟಿ20 ಪಂದ್ಯದಲ್ಲಿ ಅದ್ಭುತ 90 ರನ್‌ ಬಾರಿಸಿದ್ದರು. ದೂರದ ಇಟಲಿಗಿಂತ ಕೊಹ್ಲಿಗೆ ಅಡಿಲೇಡ್‌ ವಾಸಿ ಎನ್ನುವುದು ಡೇನಿಯೆಲ್‌ ಅಭಿಪ್ರಾಯ. ಆದರೆ
ಬಹುಶಃ ಕೊಹ್ಲಿ ಇದನ್ನು ಕೇಳುವ ಸ್ಥಿತಿಯಲ್ಲಿರುವುದು ಅನುಮಾನ.

ಟಾಪ್ ನ್ಯೂಸ್

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Modi (2)

PM ಮೋದಿ ಅಮೆರಿಕ ಪ್ರವಾಸ; ಮಣಿಪುರಕ್ಕೆ ಹೋಗುವುದಿಲ್ಲವೇಕೆ?:ಕಾಂಗ್ರೆಸ್ ಪ್ರಶ್ನೆ

High Court: ಮಹಿಳೆ ಅಪಹರಣ ಕೇಸ್‌; ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

High Court: ಮಹಿಳೆ ಅಪಹರಣ ಕೇಸ್‌; ಎಚ್‌.ಡಿ.ರೇವಣ್ಣ ಅರ್ಜಿ ವಿಚಾರಣೆ ಮುಂದಕ್ಕೆ

11

Eshwara Khandre: ಮಹದಾಯಿಗೆ ಅನುಮತಿ ಸಿಗೋವರೆಗೂ ಮರ ಕಡಿಯಲು ಬಿಡಲ್ಲ

H.D.Kumaraswamy

H. D. Kumaraswamy: ರಾಜಕೀಯ ಮಾಡಲು, ಬೆಂಕಿ ಹಚ್ಚಲು ಬಂದಿಲ್ಲ

1-frr

BJP ಶಾಸಕ ಮುನಿರತ್ನಗೆ ಷರತ್ತುಬದ್ಧ ಜಾಮೀನು; ಆದರೂ ತಪ್ಪಿಲ್ಲ ಸಂಕಷ್ಟ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: Ashwin, Jadeja prop up slumping India; A local boy scored a century

‌INDvsBAN: ಕುಸಿದ ಭಾರತಕ್ಕೆ ಆಸರೆಯಾದ ಅಶ್ವಿನ್‌, ಜಡೇಜಾ; ಶತಕ ಬಾರಿಸಿದ ಲೋಕಲ್‌ ಬಾಯ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

da

Davanagere: ಗಣೇಶ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

POCSO ಪ್ರಕರಣ : ಜ್ಯೋತಿಷಿ ನರಸಿಂಹ ಪ್ರಸಾದ್‌ ಪಾಂಗಣ್ಣಾಯ ಬಂಧನ

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

Kundapura: ಪ್ರಾಣಿ ತ್ಯಾಜ್ಯ ಚೀಲದಲ್ಲಿ ಪತ್ತೆ… ಕೇಸು ದಾಖಲು

1-baa

Mangalore Port ಇಬ್ಬರು ಬಾಲಕಾರ್ಮಿಕರ ರಕ್ಷಣೆ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Kundapura: ಖಾಸಗಿ ಬಸ್‌ಗಳ ಮಧ್ಯೆ ಪೈಪೋಟಿ… ನಿರ್ವಾಹಕನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.