ಕೊರಿಯಾ ಓಪನ್‌ ಬ್ಯಾಡ್ಮಿಂಟನ್‌ : ಕೆಂಟೊ ಮೊಮೊಟ ಚಾಂಪಿಯನ್‌


Team Udayavani, Sep 30, 2019, 5:46 AM IST

konto-momoto

ಇಂಚಿಯಾನ್‌ (ಕೊರಿಯಾ): “ಕೊರಿಯಾ ಓಪನ್‌ ವರ್ಲ್ಡ್ ಟೂರ್‌ ಸೂಪರ್‌ 500′ ಬ್ಯಾಡ್ಮಿಂಟನ್‌ ಪಂದ್ಯಾವಳಿಯ ಫೈನಲ್‌ನಲ್ಲಿ ವಿಶ್ವದ ನಂ.1 ಆಟಗಾರ, ಜಪಾನಿನ ಕೆಂಟೊ ಮೊಮೊಟ ತೈವಾನ್‌ನ ಚೌ ತಿಯಾನ್‌-ಚೆನ್‌ ಅವರನ್ನು 21-19, 21-17 ಗೇಮ್‌ಗಳಿಂದ ಮಣಿಸಿ ಚಾಂಪಿಯನ್‌ ಆಗಿ ಹೊರಹೊಮ್ಮಿದ್ದಾರೆ.

53 ನಿಮಿಷಗಳ ಈ ಕಾದಾಟದಲ್ಲಿ ಮೊಮೊಟ ಅವರಿಗೆ ಸಾಟಿಯಾಗಲು ತಿಯಾನ್‌-ಚೆನ್‌ಗೆ ಸಾಧ್ಯವಾಗಲಿಲ್ಲ.ಇಷ್ಟರವರೆಗೆ 300 ಪಂದ್ಯಗಳಲ್ಲಿ ಜಯ ಸಾಧಿಸಿರುವ ಮೊಮೊಟ 2016ರಲ್ಲಿ ಅನಧಿಕೃತ ಕ್ಯಾಸಿನೊಗೆ ಭೇಟಿ ನೀಡಿ ಅಮಾನತುಗೊಂಡಿದ್ದರು.

ಶನಿವಾರ ನಡೆದ ಸೆಮಿಫೈನಲ್‌ವುುಖಾಮುಖೀಯಲ್ಲಿ ಕೆಂಟೊ ಮೊಮೊಟ ಭಾರತದ ಪಿ ಕಶ್ಯಪ್‌ ಅವರನ್ನು ಸೋಲಿಸಿ ಫೈನಲ್‌ ಪ್ರವೇಶಿಸಿದ್ದರು.
ವನಿತೆಯರ ಡಬಲ್ಸ್‌ ಕೊರಿಯ ಆಟಗಾರ್ತಿಯರ ನಡುವೆ ನಡೆಯಿತು. ಕೊರಿಯದ ಕಿಮ್‌ ಸೋ ಯಿಂಗ್‌ ಮತ್ತು ಕಾಂಗ್‌ ಸೀ ಯಂಗ್‌ ಅವರು ತಮ್ಮ ದೇಶದವರೇ ಆದ ಲೀ ಸೋ ಹೀ ಮತ್ತು ಶಿನ್‌ ಸಿಯುಂಗ್‌ ಚಾನ್‌ ಅವರನ್ನು 13-21, 21-19, 21-17 ಗೇಮ್‌ಗಳಿಂದ ಉರುಳಿಸಿದರು. ಪುರುಷರ ಡಬಲ್ಸ್‌ ನಲ್ಲಿ ಇಂಡೋನೇಶ್ಯದ ಫ‌ಜರ್‌ ಅಲ್ಫಿಯಾನ್‌ ಮತ್ತು ಮುಹಮ್ಮದ್‌ ರಿಯಾನ್‌ ಆರ್ದಿಯಾಂತೊ ಅವರು ಜಪಾನಿನ ತಕೇಶಿ ಕಮುರ ಮತ್ತು ಕೈಗೊ ಸೊನೋಡ ಅವರನ್ನು 21-16, 21-17 ಗೇಮ್‌ಗಳಿಂದ ಕೆಡಹಿ ಪ್ರಶಸ್ತಿ ಜಯಿಸಿದರು.

ಮಹಿಳಾ ಸಿಂಗಲ್ಸ್‌
ಮಹಿಳಾ ಸಿಂಗಲ್ಸ್‌ನಲ್ಲಿ ಚೀನದ ಹೀ ಬಿಂಗ್‌ಜಿಯೋ ಅವರು ಥಾçಲೆಂಡಿನ ರಚನಾಕ್‌ ಇಂತನಾನ್‌ ಅವರನ್ನು 18-21, 24-22, 21-17 ಗೇಮ್‌ಗಳಿಂದ ಸೋಲಿಸಿ ಪ್ರಶಸ್ತಿ ಗೆದ್ದುಕೊಂಡಿದ್ದಾರೆ. ಮೊದಲ ಗೇಮ್‌ನಲ್ಲಿ ಹಿನ್ನಡೆ ಅನುಭವಿಸಿದ ಬಿಂಗ್‌ಜಿಯೋ ಅನಂತರದ ಎರಡು ಗೇಮ್‌ಗಳಲ್ಲಿ ಎಚ್ಚರಿಕೆಯ ಆಟವಾಡಿ ಪಂದ್ಯವನ್ನು ತನ್ನದಾಗಿಸಿಕೊಂಡರು. ಎದುರಾಳಿ ಇಂತನಾನ್‌ ಸೋತರೂ ತೀವ್ರ ಪೈಪೋಟಿ ನೀಡಿದ್ದರು.

ಟಾಪ್ ನ್ಯೂಸ್

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

PM Modi U.S. visit: ಇಂದಿನಿಂದ 3 ದಿನಗಳ ಕಾಲ ಮೋದಿ ಅಮೆರಿಕ ಪ್ರವಾಸ

Daily Horoscope:

Daily Horoscope: ಹೇಗಿದೆ ನೋಡಿ ಶನಿವಾರದ ನಿಮ್ಮ ಗ್ರಹಬಲ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ

Tirupati: ಲಡ್ಡಿಗೆ ಪ್ರಾಣಿ ಕೊಬ್ಬು: ಟಿಟಿಡಿ ಹೇಳಿದ್ದೇನು? ತನಿಖೆಗೆ ನಿರ್ಧಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ashwin

147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್

IPL 2025: Vikram Rathour joined Rahul Dravid again in Rajastan Royals

IPL 2025: ಮತ್ತೆ ರಾಹುಲ್‌ ದ್ರಾವಿಡ್‌ ಜತೆ ಸೇರಿದ ವಿಕ್ರಮ್‌ ರಾಥೋರ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್‌ ಗೆ ಆಲೌಟ್‌

INDvsBAN: Bangladesh team in fear of ICC punishment

INDvsBAN: ಟೆಸ್ಟ್‌ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ

ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್‌ ಇಸ್ರೇಲ್‌ ದಾಳಿಯಲ್ಲಿ ಸಾವು

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ

laTirumala Tirupa ಲಡ್ಡು ಪ್ರಸಾದ ಪ್ರಮಾದ!

Tirumala Tirupa ಲಡ್ಡು ಪ್ರಸಾದ ಪ್ರಮಾದ!

12

Udupi: ಮದ್ಯ ಸೇವಿಸಿ ಬಸ್‌ ಚಾಲನೆ: ಪ್ರಕರಣ ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.