“Kya Yaar…”; 2019ರ ವಿಶ್ವಕಪ್ ಕುರಿತು ಪ್ರಶ್ನೆ: ಪತ್ರಕರ್ತನ ಬಾಯಿ ಮುಚ್ಚಿಸಿದ ರೋಹಿತ್
Team Udayavani, Oct 4, 2023, 8:38 PM IST
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ನಾಯಕ ರೋಹಿತ್ ಶರ್ಮ ಅವರು ಯಾವಾಗಲೂ ತಮ್ಮ ಹಾಸ್ಯದ ಪ್ರತಿಕ್ರಿಯೆಗಳಿಗೆ ಹೆಸರುವಾಸಿಯಾಗಿದ್ದು,ಬುಧವಾರ ಅವರು ಸುದ್ದಿಗಾರರೊಬ್ಬರಿಗೆ ನೀಡಿದ ತೀಕ್ಷ್ಣವಾದ ಉತ್ತರಗಳು ವೈರಲ್ ಆಗಿವೆ.
ಐಸಿಸಿ ಕ್ರಿಕೆಟ್ ವಿಶ್ವಕಪ್ 2023 ರ ಕ್ಯಾಪ್ಟನ್ಸ್ ಡೇ ಸಂದರ್ಭದಲ್ಲಿ ಪತ್ರಿಕಾಗೋಷ್ಠಿಯಲ್ಲಿ ವರದಿಗಾರರೊಬ್ಬರು ರೋಹಿತ್ ಅವರಿಗೆ 2019 ರ ವಿಶ್ವಕಪ್ ಪಂದ್ಯಾವಳಿಯ ಇಂಗ್ಲೆಂಡ್ ಮತ್ತು ನ್ಯೂಜಿಲ್ಯಾಂಡ್ ನಡುವಿನ ಫೈನಲ್ ಪಂದ್ಯದ ವಿವಾದಾತ್ಮಕ ಅಂತ್ಯದ ಬಗ್ಗೆ ಕೇಳಿದರು. ಸ್ವಲ್ಪ ಗರಂ ಆಗಿ ಉತ್ತರಿಸಿದ ರೋಹಿತ್,’ ಕ್ಯಾ ಯಾರ್…(ಯೇ ಮೇರಾ ಕಾಮ್ ನಹೀ ಘೋಷಿತ್ ಕರ್ನಾ) ವಿಜೇತರನ್ನು ನಿರ್ಧರಿಸುವುದು ನನ್ನ ಕೆಲಸವಲ್ಲ’ ಎಂದು ಬಾಯಿ ಮುಚ್ಚಿಸಿದರು.
ನ್ಯೂಜಿಲ್ಯಾಂಡ್ 241/8 (50) ಮಾಡಿತ್ತು, ಇಂಗ್ಲೆಂಡ್ ಕೂಡ 241 (50) ಆಲೌಟಾಗಿತ್ತು. ಸೂಪರ್ ಓವರ್ ಕೂಡ ಟೈ ಆಗಿತ್ತು, ಆದರೆ ಇಂಗ್ಲೆಂಡ್ನ ಉತ್ತಮ ಬೌಂಡರಿ ಎಣಿಕೆ (26) ನ್ಯೂಜಿಲ್ಯಾಂಡ್ (17) ಬಾರಿಸಿತ್ತು, ಅತೀ ರೋಚಕ ಪಂದ್ಯದಲ್ಲಿ ಮೊದಲ ಬಾರಿಗೆ ವಿಶ್ವಕಪ್ ಪ್ರಶಸ್ತಿಯನ್ನು ಗೆಲ್ಲಲು ಸಹಕಾರಿಯಾಗಿತ್ತು. ಇದು ಕ್ರಿಕೆಟ್ ಲೋಕದಲ್ಲಿ ಭಾರೀ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
147-year ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಹೊಸದೊಂದು ದಾಖಲೆ ಬರೆದ ಆರ್.ಅಶ್ವಿನ್
IPL 2025: ಮತ್ತೆ ರಾಹುಲ್ ದ್ರಾವಿಡ್ ಜತೆ ಸೇರಿದ ವಿಕ್ರಮ್ ರಾಥೋರ್
INDvsBAN: ಭಾರತದ ಬಿಗು ದಾಳಿಗೆ ಬೆದರಿದ ಬಾಂಗ್ಲಾ: 149 ರನ್ ಗೆ ಆಲೌಟ್
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Atishi: ದೆಹಲಿ ನೂತನ ಸಿಎಂ ಆಗಿ ಆತಿಶಿ ಇಂದು ಅಧಿಕಾರ ಸ್ವೀಕಾರ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
Ibrahim Aqil: ಅಮೆರಿಕಾಗೆ ಬೇಕಾಗಿದ್ದ ಹಿಜ್ಬುಲ್ಲಾ ಕಮಾಂಡರ್ ಇಸ್ರೇಲ್ ದಾಳಿಯಲ್ಲಿ ಸಾವು
Karnataka ರಾಜ್ಯದ ದೇಗುಲಗಳಲ್ಲಿ ನಂದಿನಿ ತುಪ್ಪ: ಆದೇಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.