BCCIಯಿಂದ ಕಲಿಯಿರಿ: ಪಿಸಿಬಿಗೆ ಅಕ್ಮಲ್‌ ಸಲಹೆ !


Team Udayavani, Sep 24, 2024, 6:30 AM IST

1-kllll

ಲಾಹೋರ್‌: ಕ್ರಿಕೆಟನ್ನು ವೃತ್ತಿಪರತೆಯೊಂದಿಗೆ ಹೇಗೆ ಮುನ್ನಡೆಸಿಕೊಂಡು ಹೋಗಬೇಕು ಎಂಬುದನ್ನು ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಬಿಸಿಸಿಯನ್ನು ನೋಡಿ ಕಲಿಯಬೇಕು ಎಂದಿದ್ದಾರೆ, ಪಾಕ್‌ ಮಾಜಿ ವಿಕೆಟ್‌ ಕೀಪರ್‌ ಕಮ್ರಾನ್‌ ಅಕ್ಮಲ್‌.

“ಬಿಸಿಸಿಐನ ವೃತ್ತಿಪರತೆ, ಅವರ ಆಯ್ಕೆ ಮಂಡಳಿ, ನಾಯಕ ಮತ್ತು ತರಬೇತುದಾರರು… ಇವರೆಲ್ಲ ಸೇರಿಕೊಂಡು ತಂಡವನ್ನು ನಂಬರ್‌ ವನ್‌ ಪಟ್ಟಕ್ಕೆ ಏರಿಸಿದ್ದಾರೆ. ನಾವೂ ಇದೇ ಎತ್ತರ ತಲುಪಬೇಕಾದರೆ ಪಾಕಿಸ್ಥಾನ ಕ್ರಿಕೆಟ್‌ ಮಂಡಳಿ ಬಿಸಿಸಿಐನ್ನು ಮಾದರಿಯಾಗಿರಿಸಿಕೊಂಡು ಕೆಲಸ ಮಾಡಬೇಕಿದೆ’ ಎಂದು ಕಮ್ರಾನ್‌ ಅಕ್ಮಲ್‌ ತಮ್ಮ ಯೂ ಟ್ಯೂಬ್‌ ಚಾನೆಲ್‌ನಲ್ಲಿ ಹೇಳಿದರು.

ಇದೇ ವೇಳೆ, “ನಿಮ್ಮ ಅಹಂಕಾರದಿಂದಲೇ ಪಾಕಿಸ್ಥಾನ ಕ್ರಿಕೆಟ್‌ ಸಂಕಟಕ್ಕೆ ಸಿಲುಕಿದೆ’ ಎಂದು ಪಿಸಿಬಿಯನ್ನು ನೇರವಾಗಿ ತರಾಟೆಗೆ ತೆಗೆದುಕೊಂಡರು.

ಟಾಪ್ ನ್ಯೂಸ್

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Udupi: ಸಂತೆಕಟ್ಟೆ ರಸ್ತೆ ಕಥೆ ವ್ಯಥೆ; ಈ ಸರ್ವೀಸ್‌ ರಸ್ತೆಗಳೆಂಬ ನಿತ್ಯ ತಮಾಷೆ !

Murder-Represent

Bengaluru: ಅಕ್ರಮ ಸಂಬಂಧವೇ ನೇಪಾಲಿ ಮಹಿಳೆಯ ಕೊಲೆಗೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rehane (2)

Irani Trophy: ರಹಾನೆ ಮುಂಬಯಿ ನಾಯಕ

P-V-sindhu

Badminton ತಾರೆ ಪಿ.ವಿ.ಸಿಂಧುಗೆ ಅನೂಪ್‌ ನೂತನ ಕೋಚ್‌

1-chesss

India; ಒಂದು ದೇಶ, ಎರಡು ಚಿನ್ನ: ಚೆಸ್‌ ವೀರರಿಗೆ ಅಭಿನಂದನೆ

1-rfff

Under-19 ಕ್ರಿಕೆಟ್‌ ಸರಣಿ ಗೆದ್ದ ಭಾರತ

1-kkl

Tennis ಲೇವರ್‌ ಕಪ್‌: ಟೀಮ್‌ ಯೂರೋಪ್‌ ಚಾಂಪಿಯನ್‌

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Mudhol: ಅನೈತಿಕ‌ ಚಟುವಟಿಕೆ ಕೇಂದ್ರವಾಗಿರುವ ಸಮುದಾಯ ಭವನ, ಬೇಕಿದೆ ಸೂಕ್ತ ರಕ್ಷಣೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Horoscope: ಈ ರಾಶಿ ಅವರಿಗಿಂದು ಅನಿರೀಕ್ಷಿತವಾಗಿ ಧನಾಗಮವಾಗಲಿದೆ

Garlic2

Smuggling Garlic: ಭಾರತಕ್ಕೆ ನಿಷೇಧಿತ ಚೀನಿ ಬೆಳ್ಳುಳ್ಳಿ ಪ್ರವೇಶ!

Munirathna

Legal Action: ಮುನಿರತ್ನ ವಿಧಾನಸಭೆ ಸದಸ್ಯತ್ವ ಅಮಾನತು?

BJP-Meeting

By Election: ಚನ್ನಪಟ್ಟಣ ಬಿಜೆಪಿಗೆ ಕೇಳಲು ಕೋರ್‌ಕಮಿಟಿ ಸೂತ್ರ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.