Hyper-s*xualised; ಒಲಿಂಪಿಕ್ಸ್ ಆಯೋಜಕರ ವಿರುದ್ಧ ಕಂಗನಾ ಆಕ್ರೋಶ: ಧರ್ಮನಿಂದೆ!

ವ್ಯಾಪಕ ಆಕ್ರೋಶಕ್ಕೆ ಕಾರಣವಾಗಲು ಕಾರಣವೇನು?

Team Udayavani, Jul 27, 2024, 8:24 PM IST

1–dsdasd

ಹೊಸದಿಲ್ಲಿ : ಪ್ರಖ್ಯಾತ ನಟಿ, ಬಿಜೆಪಿ ಸಂಸದೆ ಕಂಗನಾ ರಣಾವತ್ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರನ್ನು ಕಟು ಪದಗಳಲ್ಲಿ ಟೀಕಿಸಿದ್ದು, ಲಿಯೊನಾರ್ಡೊ ಡಾ ವಿನ್ಸಿಯವರ “ದಿ ಲಾಸ್ಟ್ ಸಪ್ಪರ್” ಪೇಂಟಿಂಗ್‌ನ ಸ್ಪಷ್ಟ ವಿಡಂಬನೆಯನ್ನು ಪ್ರದರ್ಶಿಸುವ ಡ್ರ್ಯಾಗ್ ಕ್ವೀನ್‌ಗಳನ್ನು ಒಳಗೊಂಡ ಉದ್ಘಾಟನಾ ಸಮಾರಂಭದ ಒಂದು ಸನ್ನಿವೇಶದ ಕುರಿತು ಬಹಿರಂಗ ಅಸಮಾಧಾನ ಹೊರ ಹಾಕಿದ್ದಾರೆ.

ಮೂವರು ಪ್ರಸಿದ್ಧ ಡ್ರ್ಯಾಗ್ ರೇಸ್ ಕ್ವೀನ್ಸ್ ಸೇರಿದಂತೆ 18 ಮಂದಿಯನ್ನು ಒಳಗೊಂಡ ಡ್ರ್ಯಾಗ್ ಆಕ್ಟ್‌ಗಾಗಿ ಸಂಘಟಕರು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಪಕ ಟೀಕೆಗಳನ್ನು ಎದುರಿಸಿದ್ದಾರೆ. ‘ಎಕ್ಸ್’ ಮಾಲಕ ಎಲಾನ್ ಮುಸ್ಕ್ ಅವರು ಕೂಡ ‘ಇದು ಕ್ರೈಸ್ತ ಧರ್ಮಕ್ಕೆ ಅಗೌರವ’ ಎಂದು ಪೋಸ್ಟ್ ಮಾಡಿದ್ದರು.

ಕಂಗನಾ ತನ್ನ ಇನ್‌ಸ್ಟಾಗ್ರಾಮ್ ಪೋಸ್ಟ್‌ನಲ್ಲಿ, “ದಿ ಲಾಸ್ಟ್ ಸಪ್ಪರ್‌ನ ಹೈಪರ್-ಸೆ *ಕ್ಷುವಲೈಸ್ಡ್, ಧರ್ಮನಿಂದೆಯ ಚಿತ್ರಣ” ಎಂದು ಟೀಕಿಸಿದ್ದಾರೆ. “ನೀಲಿ ಬಣ್ಣ ಬಳಿದ ಬೆತ್ತಲೆ ಮನುಷ್ಯನನ್ನು ಯೇಸುವಿನಂತೆ ತೋರಿಸಿ ಕ್ರಿಶ್ಚಿಯನ್ ಧರ್ಮವನ್ನು ಅಪಹಾಸ್ಯ ಮಾಡಿದ್ದಾರೆ. ಎಡಪಂಥೀಯರು ಒಲಂಪಿಕ್ಸ್ 2024 ಅನ್ನು ಸಂಪೂರ್ಣವಾಗಿ ಹೈಜಾಕ್ ಮಾಡಿದ್ದಾರೆ. ನಾಚಿಕೆಗೇಡು” ಎಂದು ಸಂಸದೆ ಕಂಗನಾ ಆಕ್ರೋಶ ಹೊರ ಹಾಕಿದ್ದಾರೆ.

ಒಲಿಂಪಿಕ್ಸ್ ಉದ್ಘಾಟನೆಯಲ್ಲಿ, ಎಲ್ಲವೂ ಸಲಿಂಗಕಾಮಿ ಮನೋಭಾವ. ನಾನು ಸಲಿಂಗಕಾಮಕ್ಕೆ ವಿರುದ್ಧವಾಗಿಲ್ಲ ಆದರೆ ಒಲಿಂಪಿಕ್ಸ್ ಯಾವುದೇ ಲೈಂಗಿಕತೆಗೆ ಹೇಗೆ ಸಂಬಂಧಿಸಿದೆ ಎಂಬುದು ನನಗೆ ತಿಳಿದಿದಿಲ್ಲ?? ಲೈಂಗಿಕತೆಯ ಮೂಲಕ ಮಾನವ ಶ್ರೇಷ್ಠತೆಯನ್ನು ಹೇಳಿಕೊಳ್ಳಲು ಎಲ್ಲಾ ರಾಷ್ಟ್ರಗಳ ಆಟಗಳು, ಕ್ರೀಡೆಗಳ ಭಾಗವಹಿಸುವಿಕೆ ಏಕೆ ?? ನಮ್ಮ ಮಲಗುವ ಕೋಣೆಗಳಲ್ಲಿ ಲೈಂಗಿಕತೆಯು ಏಕೆ ಉಳಿಯಬಾರದು? ಇದು ರಾಷ್ಟ್ರೀಯ ಗುರುತಾಗಿ ಏಕೆ ಇರಬೇಕು?.. ಇದು ವಿಚಿತ್ರ !!” ಎಂದು ಬರೆದಿದ್ದಾರೆ.

ಜೆರುಸಲೆಮ್‌ನಲ್ಲಿ ತನ್ನ ಅಪೊಸ್ತಲರೊಂದಿಗೆ ಶಿಲುಬೆಗೇರಿಸುವ ಮೊದಲು ಯೇಸುವಿನ ಕೊನೆಯ ಊಟವನ್ನು ಚಿತ್ರಿಸುವ ವಿಶ್ವದ ಅತ್ಯಂತ ಪ್ರಸಿದ್ಧ ಕಲಾಕೃತಿಗಳಲ್ಲಿ ಒಂದಾಗಿದೆ. “ದಿ ಲಾಸ್ಟ್ ಸಪ್ಪರ್‌ನ ಹೈಪರ್-ಸೆ *ಕ್ಷುವಲೈಸ್ಡ್, ಧರ್ಮನಿಂದೆಯ ನಿರೂಪಣೆಯಲ್ಲಿ ”ಮಕ್ಕಳನ್ನು” ಸೇರಿಸಿದ್ದಕ್ಕಾಗಿ ಪ್ಯಾರಿಸ್ ಒಲಿಂಪಿಕ್ಸ್ ಆಯೋಜಕರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ. ಪ್ರದರ್ಶನದ ಸಮಯದಲ್ಲಿ ಡ್ರ್ಯಾಗ್ ಕ್ವೀನ್ಸ್‌ ಗುಂಪಿಗೆ ಸೇರ್ಪಡೆಗೊಳ್ಳುವ ಒಂದು ಮಗುವನ್ನು ಸ್ಪಷ್ಟವಾಗಿ ಕಾಣಬಹುದಾಗಿದೆ.

ಪ್ಯಾರಿಸ್ ಒಲಿಂಪಿಕ್ಸ್‌ನ ಅಧಿಕೃತ ಎಕ್ಸ್ ಪುಟದ ಪೋಸ್ಟ್‌ನಲ್ಲಿ, ಸಂಘಟಕರು ಈ ಕೃತ್ಯವನ್ನು ವಿವರವಾಗಿ ವಿವರಿಸಿದ್ದು, “ಒಲಿಂಪಿಕ್ಸ್: ಗ್ರೀಕ್ ದೇವರು ಡಿಯೋನೈಸಸ್ ನ ವ್ಯಾಖ್ಯಾನವು ಮನುಷ್ಯರ ನಡುವಿನ ಹಿಂಸಾಚಾರದ ಅಸಂಬದ್ಧತೆಯ ಬಗ್ಗೆ ನಮಗೆ ಅರಿವು ಮೂಡಿಸುತ್ತದೆ” ಎಂದು ಪೋಸ್ಟ್ ಮಾಡಲಾಗಿದೆ.

ಟಾಪ್ ನ್ಯೂಸ್

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

21

Ganesh Chaturthi: ಸರಳ, ಪರಿಸರ ಸ್ನೇಹಿಯಾಗಿರಲಿ ಗಣೇಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aryna Sabalenka won US Open 2024

US Open 2024: ಅರಿನಾ ಸಬಲೆಂಕಾಗೆ ಯು.ಎಸ್.ಓಪನ್ ಕಿರೀಟ‌

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Paris Paralympics: ಮುಂದುವರಿದ ಪದಕ ಬೇಟೆ; ಬಂಗಾರ ಗೆದ್ದ ನವದೀಪ್‌, ಸಿಮ್ರನ್‌ ಗೆ ಕಂಚು

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Diamond League: ಡೈಮಂಡ್‌ ಲೀಗ್‌ ಋತು ಫೈನಲಿಗೆ ನೀರಜ್‌ ಚೋಪ್ರಾ ಅರ್ಹತೆ

Paralympics closing ceremony: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌, ಪ್ರೀತಿ ಧ್ವಜಧಾರಿಗಳು

Paralympics: ಸಮಾರೋಪ ಸಮಾರಂಭದಲ್ಲಿ ಹರ್ವಿಂದರ್‌ ಸಿಂಗ್‌, ಪ್ರೀತಿ ಪಾಲ್‌ ಧ್ವಜಧಾರಿಗಳು

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

US Open: ಯುಎಸ್‌ ಓಪನ್‌ ಟೆನಿಸ್‌ ಗ್ರ್ಯಾನ್‌ ಸ್ಲಾಮ್‌: ಪೆಗುಲಾ-ಸಬಲೆಂಕಾ ನಡುವೆ ಫೈನಲ್‌

MUST WATCH

udayavani youtube

ಗಜಪಯಣಕ್ಕೆ ಚಾಲನೆ : ಕ್ಯಾಪ್ಟನ್‌ ಅಭಿಮನ್ಯು ನೇತೃತ್ವದ 9 ಆನೆಗಳ ಗಜಪಡೆ

udayavani youtube

ರಕ್ಷಾ ಬಂಧನದ ಅರ್ಥ ಮತ್ತು ಮಹತ್ವ | ರಕ್ಷಾ ಬಂಧನ 2024

udayavani youtube

ಕಡಿಮೆ ಬೆಲೆಗೆ ಫಸ್ಟ್ ಕ್ಲಾಸ್ ಬಾಳೆಎಲೆ ಊಟ

udayavani youtube

ಆ.18 ರಿಂದ ಶ್ರೀಕೃಷ್ಣ ಮಠದಲ್ಲಿ ಕ್ರೀಡೋತ್ಸವ

udayavani youtube

ತಮ್ಮ ಮಕ್ಕಳನ್ನು ಬೆಳೆಸುವ ಸಲುವಾಗಿ ಕಂಡೋರ ಮಕ್ಕಳ ಭವಿಷ್ಯ ನಾಶ. ಈ ವ್ಯವಸ್ಥೆಗೆ ನಾನೂ ಬಲಿ

ಹೊಸ ಸೇರ್ಪಡೆ

Ajit Doval; India’s Doval intervention to peace talk with Russia-Ukraine

Ajit Doval; ರಷ್ಯಾ – ಉಕ್ರೇನ್‌ ಯುದ್ದ ನಿಲ್ಲಿಸಲು ಭಾರತದ ದೋವಲ್‌ ಮಧ್ಯಸ್ಥಿಕೆ

4-ganapathi

Ganesh Chaturthi: ಗಜಮುಖನೆ ಗಣಪತಿಯೇ ನಿನಗೆ ವಂದನೆ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

Assam; ಹೊಸ ಆಧಾರ್‌ ಕಾರ್ಡ್‌ ಬೇಕಾದರೆ ಎನ್‌ಆರ್‌ಸಿ ಸಂಖ್ಯೆ ನಮೂದಿಸಿ: ಹಿಮಂತ ಬಿಸ್ವಾ

3-ganesha

Ganesh Chaturthi: ‘ಪರಿಸರ ಸ್ನೇಹಿ ಗಣೇಶನನ್ನು ಪ್ರತಿಷ್ಠಾಪಿಸಿ’ ಗಣಪನ ಆರಾಧಿಸೋಣ…

Taslima Nasrin

Taslima Nasrin; ಭಾರತದಲ್ಲಿ ನನ್ನ ಭವಿಷ್ಯದ ಬಗ್ಗೆ ಭಯವಿದೆ: ಬಾಂಗ್ಲಾ ಲೇಖಕಿ ನಸ್ರೀನ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.