Team India ಸೇಡು ತೀರಿಸಲಿ; ಆಸ್ಟ್ರೇಲಿಯ ಒತ್ತಡದಲ್ಲಿ: ಸೋತರೆ ಸೆಮಿ ಬಸ್‌ ಮಿಸ್‌!


Team Udayavani, Jun 24, 2024, 6:40 AM IST

1-aasasa

ಗ್ರಾಸ್‌ ಐಲೆಟ್‌ (ಸೇಂಟ್‌ ಲೂಸಿಯ): ಸೂಪರ್‌-8 ಹಂತದ ಅಜೇಯ ತಂಡವಾಗಿರುವ ಟೀಮ್‌ ಇಂಡಿಯಾ, ಸೋಮವಾರ ಆಸ್ಟ್ರೇಲಿಯ ವಿರುದ್ಧ ಕೊನೆಯ ಪಂದ್ಯ ಆಡಲಿದೆ. ಅಫ್ಘಾನಿಸ್ಥಾನ ವಿರುದ್ಧ ಅನುಭವಿಸಿದ ಆಘಾತಕಾರಿ ಸೋಲು ಮಿಚೆಲ್‌ ಮಾರ್ಷ್‌ ಬಳಗವನ್ನು ಎಲ್ಲ ರೀತಿಯಲ್ಲೂ ಕಂಗೆಡಿಸಿದೆ. ಹೀಗಾಗಿ ಕಾಂಗರೂ ಪಾಳೆಯದಲ್ಲೀಗ ಎಲ್ಲಿಲ್ಲದ ಒತ್ತಡ ಸೃಷ್ಟಿಯಾಗಿದೆ. ಮತ್ತೆ ಸೋತರೆ ಅದು ಕೂಟದಿಂದಲೇ ಹೊರಬೀಳುವ ಅಪಾಯಕ್ಕೆ ಸಿಲುಕಲಿದೆ!

ಅಫ್ಘಾನಿಸ್ಥಾನದಂತೆ ಭಾರತಕ್ಕೂ ಇದು ಸೇಡಿನ ಪಂದ್ಯ. ಕಳೆದ ಏಕದಿನ ವಿಶ್ವಕಪ್‌ ಫೈನಲ್‌ನಲ್ಲಿ ಅನುಭವಿಸಿದ ತವರಿನ ಸೋಲಿಗೆ ಸೇಡು ತೀರಿಸಿಕೊಳ್ಳುವ ಸುವರ್ಣಾವ ಕಾಶವೊಂದು ರೋಹಿತ್‌ ಪಡೆಗೆ ಎದುರಾಗಿದೆ. ಯಾವ ಕಾರಣಕ್ಕೂ ಇದನ್ನು ಕಳೆದುಕೊಳ್ಳಬಾರದು. ಇಲ್ಲಿ ಆಸ್ಟ್ರೇಲಿಯ ಸೋತರೆ, ಅನಂತರದ ಮುಖಾಮುಖೀಯಲ್ಲಿ ಅಫ್ಘಾನಿಸ್ಥಾನ ಬಾಂಗ್ಲಾದೇಶವನ್ನು ಮಣಿಸಿದರೆ ಆಗ ಒಂದನೇ ಗ್ರೂಪ್‌ನಿಂದ ಸೆಮಿಫೈನಲ್‌ ಪ್ರವೇಶಿಸುವ ಚಾನ್ಸ್‌ ರಶೀದ್‌ ಖಾನ್‌ ಬಳಗದ್ದಾಗಲಿದೆ. ಆಸ್ಟ್ರೇಲಿಯ ಮನೆಗೆ ಗಂಟುಮೂಟೆ ಕಟ್ಟಲಿದೆ!

ಮೊದಲು ಬ್ಯಾಟಿಂಗ್‌ ಉತ್ತಮ
ಅಫ್ಘಾನಿಸ್ಥಾನ ಮತ್ತು ಬಾಂಗ್ಲಾ ದೇಶವನ್ನು ಮಣಿಸಿ ಈಗಾಗಲೇ ಸೆಮಿ ಫೈನಲ್‌ಗೆ ಒಂದು ಹೆಜ್ಜೆ ಇಟ್ಟಿ ರುವ ಭಾರತ, ಯಾವುದೇ ಒತ್ತಡ ವಿಲ್ಲದೆ ಆಸ್ಟ್ರೇಲಿಯವನ್ನು ಎದುರಿಸ ಬಹುದು. ಆದರೆ ಸುದೀರ್ಘ‌ ಪ್ರಯಾಣದಿಂದ ಟೀಮ್‌ ಇಂಡಿಯಾ ಆಟಗಾರರು ಅಭ್ಯಾಸದಲ್ಲಿ ಪಾಲ್ಗೊಂಡಿಲ್ಲ.

ಇದು “ಡ್ಯಾರನ್‌ ಸಮ್ಮಿ ಸ್ಟೇಡಿ ಯಂ’ನಲ್ಲಿ ನಡೆಯುವ ಕೇವಲ 2ನೇ ಹಗಲು ಪಂದ್ಯ. ಇಲ್ಲಿನ ಡೇ-ನೈಟ್‌ ಪಂದ್ಯದಲ್ಲಿ ಧಾರಾಳ ರನ್‌ ಹರಿದು ಬಂದಿದೆ. ಆದರೆ ಏಕೈಕ ಹಗಲು ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಇಂಗ್ಲೆಂಡ್‌ಗೆ 164 ರನ್‌ ಗಳಿಸಲು ಸಾಧ್ಯವಾಗಿರಲಿಲ್ಲ. ಅರ್ಥಾತ್‌, ಮೊದಲು ಬ್ಯಾಟಿಂಗ್‌ ನಡೆಸಿ ದೊಡ್ಡ ಮೊತ್ತ ಪೇರಿಸಿದರೆ ಹೆಚ್ಚು ಸೇಫ್.

ವಿಂಡೀಸ್‌ ಟ್ರ್ಯಾಕ್‌ಗಳಲ್ಲೇ ಬ್ಯಾಟಿಂಗ್‌ಗೆ ಹೆಚ್ಚಿನ ನೆರವು ನೀಡುವ ಅಂಗಳ ಇದು. ಆದರೆ ಹಗಲಲ್ಲಿ ಬಿಸಿಲಿನ ತಾಪ ಜೋರಿರುವುದರಿಂದ ನಿಧಾನ ಗತಿಯ ಬೌಲರ್‌ಗಳಿಗೆ ಹೆಚ್ಚಿನ ಲಾಭ ಸಿಗಲಿದೆ.

ಪ್ರಯೋಗ ಅನುಮಾನ
ಭಾರತ ಈ ಪಂದ್ಯದಲ್ಲಿ ಪ್ರಯೋ ಗಕ್ಕೆ ಇಳಿಯುವ ಸಾಧ್ಯತೆ ಕಡಿಮೆ. ಮೀಸಲು ಸಾಮರ್ಥ್ಯವನ್ನು ಇಷ್ಟ ರಲ್ಲೇ ಪ್ರದರ್ಶಿಸಬೇಕಿದ್ದ ಭಾರತ, ಆಸೀಸ್‌ ವಿರುದ್ಧ ಆಡುವ ಬಳಗ ದಲ್ಲಿ ಬದಲಾವಣೆ ಮಾಡಿಕೊ ಳ್ಳುವ ಯೋಜನೆಯಲ್ಲಿಲ್ಲ. ಹೀಗಾಗಿ ಯಶಸ್ವಿ ಜೈಸ್ವಾಲ್‌, ಸಂಜು ಸ್ಯಾಮ್ಸನ್‌ ಕಾಯುವವರ ಯಾದಿಯಲ್ಲೇ ಇರಬೇಕಾಗಬಹುದು.

ಇತ್ತ ಆಸ್ಟ್ರೇಲಿಯ ತಂಡದಲ್ಲಿ ಮಿಚೆಲ್‌ ಸ್ಟಾರ್ಕ್‌ ಮರಳಿ ಕಾಣಿಸಿ ಕೊಳ್ಳುವುದು ನಿಶ್ಚಿತ. ಅಫ್ಘಾನಿಸ್ಥಾನ ವಿರುದ್ಧ ಹೆಚ್ಚುವರಿ ಸ್ಪಿನ್ನರ್‌ ಆ್ಯಶrನ್‌ ಅಗರ್‌ ಅವರಿಗಾಗಿ ಸ್ಟಾರ್ಕ್‌ ಅವ ರನ್ನು ಹೊರಗಿರಿಸಲಾಗಿತ್ತು.

ಭಾರತ 3-2 ಮುನ್ನಡೆ
ಟಿ20 ವಿಶ್ವಕಪ್‌ನಲ್ಲಿ ಭಾರತ- ಆಸ್ಟ್ರೇಲಿಯ 5 ಪಂದ್ಯಗಳಲ್ಲಿ ಮುಖಾ ಮುಖೀ ಆಗಿವೆ. ಭಾರತ ಮೂರನ್ನು ಗೆದ್ದರೆ, ಉಳಿದೆರಡನ್ನು ಆಸ್ಟ್ರೇಲಿಯ ಜಯಿಸಿದೆ. ಆಸ್ಟ್ರೇಲಿಯ ಕೊನೆಯ ಸಲ ಭಾರತವನ್ನು ಮಣಿಸಿದ್ದು 2012ರಲ್ಲಿ. ಅನಂತರದ 2014 ಮತ್ತು 2016ರ ಟೂರ್ನಿಯಲ್ಲಿ ಭಾರತ ಜಯ ಸಾಧಿಸಿದೆ. ಇದು 2016ರ ಬಳಿಕ ಇತ್ತಂಡಗಳ ನಡುವೆ ನಡೆಯಲಿರುವ ಮೊದಲ ಪಂದ್ಯ.

ಟಾಪ್ ನ್ಯೂಸ್

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

1-eqwwewq

Maharashtra ಮೊದಲ ಮಹಿಳಾ ಮುಖ್ಯ ಕಾರ್ಯದರ್ಶಿಯಾಗಿ ಸುಜಾತಾ ಸೌನಿಕ್

Agriculture ಹಿರೇಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

Agriculture ಹೀರೆಕಾಯಿ ಬೆಳೆಯಿಂದ ಉತ್ತಮ ಆದಾಯ; ಕೃಷಿಕ ಧನಪಾಲ ಯಲ್ಲಟ್ಟಿ ಸಾಧನೆ

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

prahlad-joshi

Siddaramaiah ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿ: ಸಚಿವ ಪ್ರಹ್ಲಾದ ಜೋಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwewq-wq-ew

T20 World Cup ಚಾಂಪಿಯನ್ಸ್ ಗೆ ಭರ್ಜರಿ ಬಹುಮಾನ ಘೋಷಿಸಿದ ಬಿಸಿಸಿಐ

1-jadeja

T20 ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿದ ರವೀಂದ್ರ ಜಡೇಜಾ

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

T20 World Cup: ಪ್ರೇಕ್ಷಕರನ್ನು ತುದಿಗಾಲಲ್ಲಿ ನಿಲ್ಲಿಸಿದ್ದ 5 ಪಂದ್ಯಗಳು

2

T20 World Cup: ಭಾರತದ ವಿಶ್ವಕಪ್‌ ಗೆಲುವಿಗೆ 10 ಕಾರಣಗಳು

Modi,-Dravid

T-20 World Cup: ದೂರವಾಣಿ ಕರೆ ಮಾಡಿ ಭಾರತ ತಂಡಕ್ಕೆ ಶುಭ ಹಾರೈಸಿದ ಮೋದಿ

MUST WATCH

udayavani youtube

ಸಂಸದೆ ಪ್ರಿಯಾಂಕಾ ಅಭಿನಂದನಾ‌ ಸಮಾವೇಶದಲ್ಲಿ ಸತೀಶ ಜಾರಕಿಹೊಳಿ ಭಾಷಣ

udayavani youtube

Congress ಪಾರ್ಟಿಯ ಯಾರೂ ನಮ್ಮನ್ನು ಸಂಪರ್ಕಿಸಿಲ್ಲ ಬಸವರಾಜ ಬೊಮ್ಮಾಯಿ

udayavani youtube

ರುಚಿ ರುಚಿ ಮನೆ ತಿಂಡಿ ಬೇಕು ಅನ್ನೋರು ವಿವಿ ಪುರಂಗೆ ಹೋಗಲೇಬೇಕು

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

ಹೊಸ ಸೇರ್ಪಡೆ

“ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

Minister Parameshwara; “ನಿರ್ಭಯಾ’ ಪ್ರತೀ ಪಟ್ಟಣಕ್ಕೆ 200 ಕೋಟಿ ರೂ.ಗೆ ಪ್ರಧಾನಿಗೆ ಮನವಿ

robbers

Hunsur; ಮನೆಗೆ ಕನ್ನ ಹಾಕಿದ ಕಳ್ಳರಿಂದ ಕೋಟ್ಯಂತರ ರೂ. ನಗ, ನಗದು ದರೋಡೆ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

Actor Darshan Case; ಹಣೆಬರಹ ತಪ್ಪಿಸಲು ಸಾಧ್ಯವಿಲ್ಲ: ಶಿವಣ್ಣ

1-qeqewqe

Ballari: ನಾಲ್ವರು ರೈತರಿಂದ ವಿಷಸೇವಿಸಿ ಆತ್ಮಹತ್ಯೆ ಯತ್ನ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Young Farmer; ಅಲ್ಪಾವಧಿಯಲ್ಲಿ ಲಾಭ ತಂದ ಕೊತ್ತಂಬರಿ ಸೊಪ್ಪು; ಯುವ ರೈತನ ಸಾಧನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.