Sports Ministry: ಧ್ಯಾನ್ಚಂದ್ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿ
Team Udayavani, Oct 25, 2024, 9:04 AM IST
ಹೊಸದಿಲ್ಲಿ: ಕ್ರೀಡಾ ಸಚಿವಾಲಯವು ಈ ವರ್ಷದಿಂದ ಜೀವಮಾನ ಸಾಧನೆಗಾಗಿ ನೀಡುವ ಧ್ಯಾನ್ಚಂದರ್ ಪ್ರಶಸ್ತಿಯನ್ನು ಸ್ಥಗಿತಗೊಳಿಸಲು ನಿರ್ಧರಿಸಿದೆ. ಇದೇ ವೇಳೆ ವಿವಿಧ ಕ್ರೀಡಾ ಗೌರವಗಳನ್ನು ತರ್ಕಬದ್ಧಗೊಳಿಸುವ ಪ್ರಯತ್ನದಲ್ಲಿ ಧ್ಯಾನ್ ಚಂದ್ ಪ್ರಶಸ್ತಿ ಬದಲು ಜೀವಮಾನದ ಅರ್ಜುನ ಪ್ರಶಸ್ತಿಯನ್ನು ಪರಿಚಯಿಸುವುದಾಗಿ ಪ್ರಕಟಿಸಿದೆ.
2002ರಲ್ಲಿ ಸ್ಥಾಪಿಸಲಾದ ಹಾಕಿ ಮಾಂತ್ರಿಕ ಮೇಜರ್ ಧ್ಯಾನ್ಚಂದರ್ ಅವರ ಹೆಸರಿನ ಧ್ಯಾನ್ಚಂದರ್ ಜೀವಮಾನ ಪ್ರಶಸ್ತಿಯನ್ನು ಒಲಿಂಪಿಕ್ ಗೇಮ್ಸ್, ಪ್ಯಾರಾ ಲಿಂಪಿಕ್ ಗೇಮ್ಸ್, ಏಷ್ಯನ್ ಗೇಮ್ಸ್ ಮತ್ತು ಕಾಮನ್ವೆಲ್ತ್ ಸಹಿತ ಇತರ ಪ್ರಮುಖ ಕ್ರೀಡಾಕೂಟಗಳಲ್ಲಿ ಉನ್ನತ ಸಾಧನೆ ಮಾಡಿದ ಆಟಗಾರರಿಗೆ ನೀಡಲಾಗುತ್ತದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rawalpindi: ಸಜಿದ್ ದಾಳಿಗೆ ಕುಸಿದ ಇಂಗ್ಲೆಂಡ್
Mirpur Test: ಕಾಗಿಸೊ ರಬಾಡ 39ಕ್ಕೆ 6 ವಿಕೆಟ್; ದಕ್ಷಿಣ ಆಫ್ರಿಕಾ 7 ವಿಕೆಟ್ ಜಯಭೇರಿ
Ahmedabad: ನ್ಯೂಜಿಲ್ಯಾಂಡ್ ವಿರುದ್ಧದ ವನಿತಾ ಏಕದಿನ ಸರಣಿ; ಭಾರತ ವನಿತೆಯರಿಗೆ ಗೆಲುವು
Hyderabad: ಯುಪಿ ವಿರುದ್ಧ ಗೆದ್ದ ಬೆಂಗಾಲ್
New Delhi: ಸರಕಾರದ ಹಸ್ತಕ್ಷೇಪ ಕುಸ್ತಿ ವಿಶ್ವ ಪಂದ್ಯಾವಳಿಯಿಂದ ಭಾರತ ಹೊರಕ್ಕೆ
MUST WATCH
ಹೊಸ ಸೇರ್ಪಡೆ
Karkala: ಪ್ರಿಯಕರನ ಜೊತೆ ಸೇರಿ ಪತಿಯನ್ನೇ ಹತ್ಯೆ ಮಾಡಿದ ಪತ್ನಿ – ದೂರು ದಾಖಲು
Beejadi-ಗೋಪಾಡಿ ನಡುವಿನ ರಾಷ್ಟ್ರೀಯ ಹೆದ್ದಾರಿ: ಬೆಳಗದ ದಾರಿದೀಪ, ಸಂಚಾರಕ್ಕೆ ಸಂಚಕಾರ
Politics: ಬೆಂಗಳೂರನ್ನು ಕಡೆಗಣಿಸಿದ ಕಾಂಗ್ರೆಸ್: ಅಶೋಕ್ ವಾಗ್ಧಾಳಿ
Basroor: ಎರಡು ದಶಕಗಳಿಂದ ಪಾಳು ಬಿದ್ದ ಮಾರ್ಗೋಳಿ ಸಮಾಜ ಮಂದಿರ
Udupi: ಎಂಟು ವರ್ಷಗಳ ಕಾಲ ಸೇವೆ ಸಲ್ಲಿಸಿದ ‘ಕ್ಯಾಪ್ಟನ್’ ಶ್ವಾನ ನಿವೃತ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.