ಪಾಕಿಸ್ತಾನದಲ್ಲಿ ವಾಸಿಸುವುದೆಂದರೆ ಜೈಲಿನಲ್ಲಿದ್ದಂತೆ: ಭಯಾನಕ ಅನುಭವ ಬಿಚ್ಚಿಟ್ಟ ಸೈಮನ್ ಡುಲ್


Team Udayavani, Apr 14, 2023, 6:58 PM IST

simon doull

ಮುಂಬೈ: ನ್ಯೂಜಿಲೆಂಡ್‌ ನ ಮಾಜಿ ಕ್ರಿಕೆಟಿಗ- ವೀಕ್ಷಕ ವಿವರಣೆಗಾರ ಸೈಮನ್ ಡುಲ್ ಅವರು ಪಾಕಿಸ್ತಾನದಲ್ಲಿ ತಾನು ಅನುಭವಿಸಿದ ಸಂಕಷ್ಟದ ಬಗ್ಗೆ ಮಾತನಾಡಿದ್ದಾರೆ.  ಪಾಕಿಸ್ತಾನ್ ಸೂಪರ್ ಲೀಗ್ ಕೂಟದ ಸಮಯದಲ್ಲಿ ಬಾಬರ್ ಅಜಮ್ ಅವರ ಸ್ವಾರ್ಥದ ಬಗ್ಗೆ ಮಾತನಾಡಿದ್ದಕ್ಕಾಗಿ ಮಾನಸಿಕವಾಗಿ ಹಿಂಸೆ ಅನುಭವಿಸಿದರು ಎಂದು ಸೈಮನ್ ಹೇಳಿದರು.

“ಪಾಕಿಸ್ತಾನದಲ್ಲಿ ವಾಸಿಸುವುದು ಜೈಲಿನಲ್ಲಿ ವಾಸಿಸುವಂತೆ. ಬಾಬರ್ ಆಜಂ ಅಭಿಮಾನಿಗಳು ನನಗಾಗಿ ಕಾಯುತ್ತಿದ್ದರಿಂದ ನನಗೆ ಹೊರಗೆ ಹೋಗಲು ಬಿಡಲಿಲ್ಲ. ನಾನು ಅನೇಕ ದಿನಗಳವರೆಗೆ ಆಹಾರವಿಲ್ಲದೆ ಪಾಕಿಸ್ತಾನದಲ್ಲಿಯೇ ಇದ್ದೆ. ನಾನು ಮಾನಸಿಕವಾಗಿ ಹಿಂಸೆಗೆ ಒಳಗಾಗಿದ್ದೆ, ಆದರೆ ದೇವರ ದಯೆಯಿಂದ ನಾನು ಪಾಕಿಸ್ತಾನದಿಂದ ಪಾರಾಗಿ ಬಂದೆ” ಎಂದು ನ್ಯೂಜಿಲೆಂಡ್ ಮಾಜಿ ಕ್ರಿಕೆಟಿಗ ಹೇಳಿದರು.

ಪೇಶಾವರ್ ಝಲ್ಮಿ ಮತ್ತು ಕ್ವೆಟ್ಟಾ ಗ್ಲಾಡಿಯೇಟರ್ಸ್ ನಡುವಿನ ಪಿಎಸ್ಎಲ್ ಪಂದ್ಯದ ವೇಳೆ, ಬಾಬರ್ ಅಜಮ್ ಅವರ ಬ್ಯಾಟಿಂಗ್ ವಿಧಾನವನ್ನು ಡುಲ್ ಟೀಕಿಸಿದ್ದರು. ಆರಂಭದಲ್ಲಿ 46 ಎಸೆತಗಳಲ್ಲಿ 83 ರನ್ ಗಳಿಸಿದ್ದ ಝಲ್ಮಿ ನಾಯಕ ಬಾಬರ್ ಬಳಿಕ ತಮ್ಮ ಶತಕವನ್ನು ಪೂರ್ಣಗೊಳಿಸಲು ಇನ್ನೂ 14 ಎಸೆತಗಳನ್ನು ತೆಗೆದುಕೊಂಡರು. ಬೌಂಡರಿಗಳನ್ನು ಗಳಿಸುವುದರ ಮೇಲೆ ಗಮನ ಹರಿಸುವ ಬದಲು ಬಾಬರ್ ದಾಖಲೆಗಳಿಗಾಗಿ ಆಡುತ್ತಾರೆ ಎಂದು ಡುಲ್ ಟೀಕಿಸಿದ್ದರು.

ವಿಶೇಷವೆಂದರೆ ಈ ಬಾರಿಯ ಐಪಿಎಲ್ ಇದೇ ಕಾರಣಕ್ಕಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿರಾಟ್ ಕೊಹ್ಲಿಯನ್ನು ಡುಲ್ ಟೀಕಿಸಿದ್ದರು. ಏಪ್ರಿಲ್ 11 ರಂದು ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧ ಕೊಹ್ಲಿ 44 ಎಸೆತಗಳಲ್ಲಿ 61 ರನ್ ಗಳಿಸಿದ ನಂತರ, ಕೊಹ್ಲಿ ತಮ್ಮ ಫಿಫ್ಟಿ ಪೂರ್ಣಗೊಳಿಸಲು ಹೆಚ್ಚು ಎಸೆತಗಳನ್ನು ಬಳಸಿದರು ಎಂದು ಡುಲ್ ಹೇಳಿದರು.

ಟಾಪ್ ನ್ಯೂಸ್

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Martin: ಇಂದು ಧ್ರುವ ಸರ್ಜಾ ಬರ್ತ್‌ಡೇ; ದಾವಣಗೆರೆಯಲ್ಲಿ ಪ್ರೀ ರಿಲೀಸ್‌ ಇವೆಂಟ್‌

Kumara-Parvatha

New Guideline For Trekkers: ಇಂದಿನಿಂದ ಕುಮಾರ ಪರ್ವತ ಚಾರಣಕ್ಕೆ ಅವಕಾಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್‌ 

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್‌ ಸವಾಲು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Navratri special: ಮತ್ತೆ ಪರಪಂಚಕೆ ಸಿಗುವುದೇ ಉಸಿರಲಿ ಬೆರೆಯುವ ಹಸಿರಾದ ಪ್ರೀತಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.