Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ


Team Udayavani, Sep 25, 2024, 11:29 PM IST

Macau Open 2024: ಮಕಾವು ಬ್ಯಾಡ್ಮಿಂಟನ್‌: ಶ್ರೀಕಾಂತ್‌, ಆಯುಷ್‌ ಮುನ್ನಡೆ

ಮಕಾವು (ಚೀನ): ಮಕಾವು ಓಪನ್‌ ಸೂಪರ್‌-300 ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಶಟ್ಲರ್‌ಗಳಾದ ಕೆ. ಶ್ರೀಕಾಂತ್‌, ಆಯುಷ್‌ ಶೆಟ್ಟಿ, ತಸ್ನಿಮ್‌ ಮಿರ್‌ ದ್ವಿತೀಯ ಸುತ್ತಿಗೆ ಮುನ್ನಡೆದಿದ್ದಾರೆ.

4 ತಿಂಗಳ ಬಳಿಕ ಅಂಕಣಕ್ಕಿಳಿದ ಶ್ರೀಕಾಂತ್‌ ಇಸ್ರೇಲ್‌ನ ಡ್ಯಾನಿಲ್‌ ಡುಬೊವೆಂಕೊ ಅವರನ್ನು 21-14, 21-15 ಅಂತರದಿಂದ ಪರಾಭವಗೊಳಿಸಿದರು. 2023ರ ವಿಶ್ವ ಜೂನಿಯರ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದ ಆಯುಷ್‌ ಶೆಟ್ಟಿ ಭಾರತದ ಮತ್ತೋರ್ವ ಆಟಗಾರ ಆಲಾಪ್‌ ಮಿಶ್ರಾ ಅವರನ್ನು 21-13, 21-5ರಿಂದ ಮಣಿಸಿದರು. ದ್ವಿತೀಯ ಸುತ್ತಿನಲ್ಲಿ ಶ್ರೀಕಾಂತ್‌-ಆಯುಷ್‌ ಮುಖಾಮುಖೀ ಆಗಲಿದ್ದಾರೆ.

ವನಿತಾ ಸಿಂಗಲ್ಸ್‌ನಲ್ಲಿ ತಸ್ನಿಮ್‌ ಮಿರ್‌ ತಮ್ಮದೇ ದೇಶದ ದೇವಿಕಾ ಸಿಹಾಗ್‌ ಅವರನ್ನು 15-21, 21-18, 22-20ರಿಂದ ಹಿಮ್ಮೆಟ್ಟಿಸುವಲ್ಲಿ ಯಶಸ್ವಿಯಾದರು. ಇವರ ಮುಂದಿನ ಎದುರಾಳಿ ಜಪಾನ್‌ನ ಟೊಮೋಕಾ ಮಿಯಾಝಾಕಿ.

ಟಾಪ್ ನ್ಯೂಸ್

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

England Test Series: ಇಂಗ್ಲೆಂಡ್‌ ಟೆಸ್ಟ್‌ ಸರಣಿಗೆ ಪಾಕಿಸ್ಥಾನ ತಂಡ ಪ್ರಕಟ

Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ

Chess Olympiad: ಚೆಸ್‌ ಸಾಧಕರಿಗೆ ಮೋದಿ ಸಮ್ಮಾನ

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Harry Brook: ಮೊದಲ ಶತಕ, ಮೊದಲ ಜಯ… ಮೂರನೇ ಏಕದಿನ ಇಂಗ್ಲೆಂಡ್‌ ಪಾಲಿಗೆ

Irani Cup: Ruturaj Gaikwad is the captain for the rest of India

Irani Cup: ಶೇಷ ಭಾರತಕ್ಕೆ ಋತುರಾಜ್‌ ಗಾಯಕ್ವಾಡ್‌ ನಾಯಕ

india team left to women’s t20 world cup 2024

Women’s T20 World Cup; ಟಿ20 ವಿಶ್ವಕಪ್‌ಗೆ ಹೊರಟು ನಿಂತ ವನಿತೆಯರು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.