ಮಹಾರಾಜ ಟಿ20 ಕಪ್‌ಗೆ ಆಟಗಾರರ ಆಯ್ಕೆ: ಮಂಗಳೂರು ತಂಡಕ್ಕೆ ಅಭಿನವ್ ಮನೋಹರ್


Team Udayavani, Jul 31, 2022, 9:48 AM IST

maharaja-t20

ಬೆಂಗಳೂರು: ಕೆಎಸ್‌ಸಿಎ ಹಮ್ಮಿಕೊಂಡಿರುವ ಮಹಾರಾಜ ಟಿ20 ಕಪ್‌ ಆ.7ರಿಂದ ಆರಂಭವಾಗಲಿದೆ. ಅದಕ್ಕೆ ಶನಿವಾರ ಆಟಗಾರರ ಆಯ್ಕೆ ಮಾಡಲಾಯಿತು.

ಐಪಿಎಲ್‌ ನಲ್ಲಿ ಮಾಡುವಂತೆ ಹರಾಜಿನ ಮೂಲಕ ಇಲ್ಲಿ ಆಟಗಾರರ ಆಯ್ಕೆಯಾಗಲಿಲ್ಲ ಎನ್ನುವುದು ಗಮನಾರ್ಹ. ಬದಲಿಗೆ ಆಟಗಾರರ ಪಟ್ಟಿಯನ್ನು ಮಾಡಿ, ಅದರ ಮೂಲಕ, ವಿವಿಧ ತಂಡಗಳು ತಮಗೆ ಬೇಕಾದ ಆಟಗಾರರನ್ನು ಆಯ್ಕೆ ಮಾಡಿಕೊಂಡವು.

ಆಯ್ಕೆ ಪದ್ಧತಿ: ಮೊದಲು ವಿವಿಧ ತಂಡಗಳ ಪ್ರಾಯೋಜಕರು ತಮ್ಮ ತಂಡದ ತರಬೇತಿ ಸಿಬ್ಬಂದಿಯನ್ನು ಆಯ್ಕೆ ಮಾಡಿಕೊಂಡವು. ಈ ಸಿಬ್ಬಂದಿ ತಂತಮ್ಮ ತಂಡಗಳ ಪರವಾಗಿ ಆಟಗಾರರನ್ನು ಆಯ್ಕೆ ಮಾಡಿಕೊಳ್ಳುವ ಹೊಣೆ ಹೊತ್ತುಕೊಂಡರು.

ಒಟ್ಟು 740 ಆಟಗಾರರು ಆಯ್ಕೆಪಟ್ಟಿಯಲ್ಲಿದ್ದರು. ಇವರನ್ನು ಎ, ಬಿ, ಸಿ, ಡಿ ಎಂಬ ವರ್ಗಗಳಾಗಿ ವಿಭಾಗಿಸಲಾಗಿತ್ತು. ರಾಷ್ಟ್ರೀಯ ತಂಡದ ಮತ್ತು ಐಪಿಎಲ್‌ನಲ್ಲಿ ಆಡಿದವರನ್ನು ಎ ವಿಭಾಗಕ್ಕೆ ಸೇರಿಸಲಾಗಿತ್ತು (ಲಭ್ಯವಿದ್ದವರು 14 ಆಟಗಾರರು). ಇವರಿಗೆ 5 ಲಕ್ಷ ರೂ. ವೇತನ. ರಣಜಿ, ವಿಜಯ್‌ ಹಜಾರೆ, ಸೈಯದ್‌ ಮುಷ್ತಾಖ್‌ ಅಲಿ ಟಿ20 ಕೂಟಗಳ ಪೈಕಿ ಒಂದರಲ್ಲಿ ಆಡಿದವರನ್ನು ಬಿ ವಿಭಾಗದಲ್ಲಿ ಸೇರಿಸಲಾಗಿತ್ತು (ಲಭ್ಯವಿದ್ದವರು 32 ಮಂದಿ). ಇವರಿಗೆ 2 ಲಕ್ಷ ರೂ. ವೇತನ. ಇನ್ನು 19, 23 ವಯೋಮಿತಿ ಕೂಟಗಳಲ್ಲಿ ಆಡಿದವರನ್ನು ಸಿ ವಿಭಾಗಕ್ಕೆ ಸೇರಿಸಲಾಗಿತ್ತು(ಲಭ್ಯವಿದ್ದವರು 111 ಮಂದಿ). ಇವರಿಗೆ 1 ಲಕ್ಷ ರೂ. ವೇತನ. ಇನ್ನು ಉದಯೋನ್ಮುಖ ಪ್ರತಿಭೆಗಳಿಗೆ 50,000 ರೂ. ವೇತನ ನಿಗದಿ ಪಡಿಸಲಾಗಿದೆ (ಲಭ್ಯವಿದ್ದವರು 583 ಮಂದಿ).

ತಂಡಗಳು, ಪ್ರಮುಖ ಆಟಗಾರರು

ದಿ ಕಲ್ಯಾಣಿ ಬೆಂಗಳೂರು ಬ್ಲಾಸ್ಟರ್ಸ್‌: ಮಾಯಾಂಕ್‌ ಅಗರ್ವಾಲ್‌, ಜೆ.ಸುಚಿತ್‌, ಅನಿರುದ್ಧ ಜೋಶಿ, ಟಿ.ಪ್ರದೀಪ್‌.

ಕೋಚ್‌: ಟಿ.ನಾಸಿರುದ್ದೀನ್‌.

ದ ಹುಬ್ಬಳ್ಳಿ ಟೈಗರ್ಸ್‌: ಅಭಿಮನ್ಯು ಮಿಥುನ್‌, ಲವನೀತ್‌ ಸಿಸೋಡಿಯ, ವಿ.ಕೌಶಿಕ್‌.

ಕೋಚ್‌: ದೀಪಕ್‌ ಚೌಗುಲೆ

ಗುಲ್ಬರ್ಗ ಮಿಸ್ಟಿಕ್ಸ್‌: ಮನೀಷ್‌ ಪಾಂಡೆ, ದೇವದತ್ತ ಪಡಿಕ್ಕಲ್‌, ಸಿ.ಎ.ಕಾರ್ತಿಕ್‌, ಮನೋಜ್‌ ಭಾಂಡಗೆ.

ಕೋಚ್‌: ಮನ್ಸೂರ್‌ ಅಲಿ

ಮಂಗಳೂರು ಯುನೈಟೆಡ್‌: ಅಭಿನವ್‌ ಮನೋಹರ್‌, ಆರ್‌.ಸಮರ್ಥ್, ವಿ. ವೈಶಾಖ್‌, ಅಮಿತ್‌ ವರ್ಮ.

ಕೋಚ್‌: ಸ್ಟುವರ್ಟ್‌ ಬಿನ್ನಿ

ಶಿವಮೊಗ್ಗ ಸ್ಟ್ರೈಕರ್ಸ್‌: ಕೆ.ಗೌತಮ್‌, ಕೆ.ಸಿ.ಕಾರಿಯಪ್ಪ, ರೋಹನ್‌ ಕದಮ್‌, ಕೆ.ವಿ.ಸಿದ್ಧಾರ್ಥ.

ಕೋಚ್‌: ನಿಖೀಲ್‌ ಹಲ್ದಿಪುರ

ಮೈಸೂರು ವಾರಿಯರ್ಸ್‌: ಕರುಣ್‌ ನಾಯರ್‌, ಶ್ರೇಯಸ್‌ ಗೋಪಾಲ್‌, ಶುಭಾಂಗ್‌ ಹೆಗ್ಡೆ, ಪವನ್‌ ದೇಶಪಾಂಡೆ.

ಕೋಚ್‌: ಪಿ.ವಿ.ಶಶಿಕಾಂತ್‌.

ಟಾಪ್ ನ್ಯೂಸ್

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

9-thekkatte

Thekkatte: ಶಾಲಾ ವಾಹನ ಹೈಮಾಸ್ಟ್ ಕಂಬಕ್ಕೆ ಢಿಕ್ಕಿ; ಚಾಲಕನಿಗೆ ಗಂಭೀರ ಗಾಯ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Jammu Kashmir: ಯುವಕರ ಕೈಯಲ್ಲೀಗ ಕಲ್ಲುಗಳಿಲ್ಲ, ಪೆನ್ನು-ಪುಸ್ತಕಗಳಿವೆ: ಪ್ರಧಾನಿ ಮೋದಿ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Bellary: ಜೈಲಿನಲ್ಲಿ ದರ್ಶನ್ ಭೇಟಿ ಮಾಡಿದ ತಾಯಿ, ಅಕ್ಕ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Cricket: ಲಂಕಾ ಕ್ರಿಕೆಟಿಗನನ್ನು 20 ವರ್ಷಗಳ ಕಾಲ ಬ್ಯಾನ್‌ ಮಾಡಿದ ಕ್ರಿಕೆಟ್‌ ಆಸ್ಟ್ರೇಲಿಯಾ

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Ricky Ponting: ಡೆಲ್ಲಿಯಿಂದ ಪಂಜಾಬ್‌ ಗೆ ಬಂದ ರಿಕಿ ಪಾಂಟಿಂಗ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

Test Series: ಭಾರತ-ಬಾಂಗ್ಲಾ ತಂಡಗಳಿಗೆ ರಿಯಲ್‌ ಟೆಸ್ಟ್‌

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

China Open 2024: ಒಲಿಂಪಿಕ್‌ ವಿಜೇತೆಗೆ ಮಾಳವಿಕಾ ಆಘಾತ

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

INDvsBAN: ”ಈತ ಭಾರತದ ಬಾಬರ್‌ ಅಜಂ..”: ಟೀಂ ಇಂಡಿಯಾ ಆಟಗಾರನಿಗೆ ನೆಟ್ಟಿಗರ ತರಾಟೆ

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

Salim Khan: ಬುರ್ಖಾಧಾರಿ ಮಹಿಳೆಯಿಂದ ಸಲ್ಮಾನ್‌ ತಂದೆಗೆ ಬೆದರಿಕೆ; ಅಸಲಿಗೆ ಆಗಿದ್ದೇನು?

ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Kannada Cinema: ರವಿ ಶ್ರೀವತ್ಸ ಅವರ ಗ್ಯಾಂಗ್ಸ್‌ ಆಫ್‌ ಯುಕೆ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Udupi: ಯುಜಿಡಿ ಚೇಂಬರ್‌ ಅವ್ಯವಸ್ಥೆಗಿಲ್ಲ ಪರಿಹಾರ

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Chennai: ರಸ್ತೆ ಬದಿ ಪತ್ತೆಯಾದ ಸೂಟ್‌ಕೇಸ್‌ನಲ್ಲಿತ್ತು ಮಹಿಳೆಯ ಕತ್ತರಿಸಿದ ದೇಹದ ಭಾಗಗಳು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.