![Sulya-1](https://www.udayavani.com/wp-content/uploads/2025/02/Sulya-1-415x249.jpg)
![Sulya-1](https://www.udayavani.com/wp-content/uploads/2025/02/Sulya-1-415x249.jpg)
Team Udayavani, Sep 29, 2019, 5:38 AM IST
ರಾಂಚಿ: ಟೀಮ್ ಇಂಡಿಯಾದ ಮಾಜಿ ಕಪ್ತಾನ ಮಹೇಂದ್ರ ಸಿಂಗ್ ಧೋನಿ ಈಗ ಎಲ್ಲಿ ಇದ್ದಾರೆ, ಏನು ಮಾಡುತ್ತಿದ್ದಾರೆ ಎಂಬುದು ಕ್ರಿಕೆಟ್ ಅಭಿಮಾನಿಗಳ ಕುತೂಹಲ. ವಿಶ್ವಕಪ್ ಸೆಮಿಫೈನಲ್ ಸೋಲಿನ ಬಳಿಕ ಟೀಮ್ ಇಂಡಿಯಾದಿಂದ ಬೇರ್ಪಟ್ಟ ಅವರು ಸ್ವಲ್ಪ ಕಾಲ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿಭಾಯಿಸಿದರು, ಬಳಿಕ ಅಮೆರಿಕಕ್ಕೆ ತೆರಳಿದರು. ಈಗ ಹುಟ್ಟೂರಾದ ರಾಂಚಿಗೆ ಮರಳಿದ್ದಾರೆ.
ಈ ಸಂದರ್ಭದಲ್ಲಿ ಧೋನಿ ಬಿಲಿಯರ್ಡ್ಸ್ ಆಡುತ್ತಿರುವ ಚಿತ್ರವೊಂದು ಜಾಲತಾಣದಲ್ಲಿ ಹರಿದಾಡುತ್ತಿದೆ. ಅವರು ಬಿಲಿ ಯರ್ಡ್ಸ್ ಆಡಿದ್ದು ಜಾರ್ಖಂಡ್ನ ಬಹರಾಗೋರ ಕ್ಷೇತ್ರದ ಶಾಸಕ ಕುಣಾಲ್ ಸಾರಂಗಿ ಜತೆ ಎಂಬುದು ಇಲ್ಲಿನ ವಿಶೇಷ. ರಾಂಚಿಯ ಜಾರ್ಖಂಡ್ ಕ್ರಿಕೆಟ್ ಅಸೋ. (ಜೆಎಸ್ಸಿಎ) ಕಚೇರಿಯಲ್ಲಿ ಇವರಿಬ್ಬರ ಆಟ ನಡೆದಿತ್ತು.
ಈ ಸಂದರ್ಭದಲ್ಲಿ ಧೋನಿ, ಮಂಡಳಿಯ ಹಿರಿಯ ಕ್ಯುರೇಟರ್ ಬಸು ದಾ ಅವರನ್ನು ಭೇಟಿಯಾದರು. ಇವರೊಂದಿಗೆ ತೆಗೆದ ಚಿತ್ರವನ್ನೂ ಧೋನಿ ಪೋಸ್ಟ್ ಮಾಡಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Sulya: ಪೈಪ್ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
You seem to have an Ad Blocker on.
To continue reading, please turn it off or whitelist Udayavani.