Malaysia Open ಬ್ಯಾಡ್ಮಿಂಟನ್‌: ಸಾತ್ವಿಕ್‌-ಚಿರಾಗ್‌ ಸೆಮಿಫೈನಲ್‌ ಪ್ರವೇಶ


Team Udayavani, Jan 12, 2024, 11:57 PM IST

Malaysia Open ಬ್ಯಾಡ್ಮಿಂಟನ್‌: ಸಾತ್ವಿಕ್‌-ಚಿರಾಗ್‌ ಸೆಮಿಫೈನಲ್‌ ಪ್ರವೇಶ

ಕೌಲಾಲಂಪುರ: “ಮಲೇಷ್ಯಾ ಓಪನ್‌ ಸೂಪರ್‌ 1000′ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಭಾರತದ ಚಿರಾಗ್‌ ಶೆಟ್ಟಿ-ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ ಪುರುಷರ ಡಬಲ್ಸ್‌ನಲ್ಲಿ ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಆದರೆ ವನಿತಾ ಜೋಡಿ ಅಶ್ವಿ‌ನಿ ಪೊನ್ನಪ್ಪ-ತನಿಷಾ ಕ್ರಾಸ್ಟೊ ಜೋಡಿ ಸೋಲನುಭವಿಸಿದೆ.

ಶುಕ್ರವಾರದ ಕ್ವಾರ್ಟರ್‌ ಪೈನಲ್‌ನಲ್ಲಿ ವಿಶ್ವ ನಂ.2 ಜೋಡಿಯಾದ ಚಿರಾಗ್‌-ಸಾತ್ವಿಕ್‌ ಸೇರಿಕೊಂಡು ಚೀನದ 32ರಷ್ಟು ಕೆಳ ರ್‍ಯಾಂಕಿಂಗ್‌ ಜೋಡಿಯಾದ ರೆನ್‌ ಕ್ಸಿಯಾಂಗ್‌ ಯು ಮತ್ತು ಹೆ ಜಿ ಟಿಂಗ್‌ ಅವರನ್ನು 21-11, 21-8ರಿಂದ ಮಣಿಸಿದರು.

ವನಿತಾ ಡಬಲ್ಸ್‌ನಲ್ಲಿ ವಿಶ್ವದ 24ನೇ ರ್‍ಯಾಂಕಿಂಗ್‌ ಜೋಡಿಯಾದ ಅಶ್ವಿ‌ನಿ ಪೊನ್ನಪ್ಪ-ತನಿಷಾ ಕ್ರಾಸ್ಟೊ ಅವರನ್ನು ಜಪಾನ್‌ನ ರಿನ್‌ ಇವಾನಗಾ-ಕೀ ನಕನಿಶಿ ಸೇರಿಕೊಂಡು 21-15, 21-13 ಅಂತರದಿಂದ ಸೋಲಿಸಿದರು. ಅಶ್ವಿ‌ನಿ-ತನಿಷಾ ಹಿಂದಿನ ಪಂದ್ಯದಲ್ಲಿ ವಿಶ್ವದ ಮಾಜಿ ನಂ.1 ಹಾಗೂ ಎರಡು ಬಾರಿಯ ವಿಶ್ವ ಚಾಂಪಿಯನ್‌ ಮಯು ಮಟ್ಸುಮೊಟೊ-ವಕಾನೆ ನಗಹರಾ ಅವರನ್ನು ಸೋಲಿಸಿ ಅಚ್ಚರಿಯ ಫ‌ಲಿತಾಂಶ ದಾಖಲಿಸಿದ್ದರು. ಆದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಇದೇ ಆಟವನ್ನು ಪುನರಾವರ್ತಿಸಲು ವಿಫ‌ಲರಾದರು.

ಇದು ಜಪಾನ್‌ ಜೋಡಿ ವಿರುದ್ಧ ಅಶ್ವಿ‌ನಿ-ತನಿಷಾ ಆನುಭವಿಸಿದ ಸತತ 2ನೇ ಸೋಲು. ಇದಕ್ಕೂ ಮೊದಲು, ವರ್ಷಾಂತ್ಯ ಲಕ್ನೋದಲ್ಲಿ ನಡೆದ ಸಯ್ಯದ್‌ ಮೋದಿ ಇಂಟರ್‌ನ್ಯಾಶನಲ್‌ ಸೂಪರ್‌ 300 ಪಂದ್ಯಾಳಿಯಲ್ಲೂ ಭಾರತದ ಆಟಗಾರ್ತಿಯರಿಗೆ ಇವರೆದುರು ಸೋಲು ಎದುರಾಗಿತ್ತು.

ಟಾಪ್ ನ್ಯೂಸ್

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

Sagara: ರೈತರ ವಿವಿಧ ಭೂಹಕ್ಕು ಮಂಜೂರಾತಿಗೆ ಒತ್ತಾಯಿಸಿ ಅಹೋರಾತ್ರಿ ಧರಣಿ

2

Actress Oviya Helen: ನನ್ನ ಖಾಸಗಿ ವಿಡಿಯೋ ಲೀಕ್‌ ಮಾಡಿದ್ದು ಅವನೇ.. ನಟಿ ಓವಿಯಾ

Prajwal Revanna Case: High Court dismisses PIL against Rahul Gandhi

Prajwal Revanna Case: ರಾಹುಲ್‌‌ ಗಾಂಧಿ ವಿರುದ್ದದ ಪಿಐಎಲ್ ವಜಾ ಮಾಡಿದ ಹೈಕೋರ್ಟ್

High Court : ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿಗಳನ್ನು ವಜಾಗೊಳಿಸಿದ ಹೈಕೋರ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL Mega Auction; 2 day event in Riyadh; IPL Mega Auction Date Revealed

IPL Mega Auction: ರಿಯಾದ್‌ ನಲ್ಲಿ 2 ದಿನದ ಇವೆಂಟ್; ಮೆಗಾ ಹರಾಜಿನ ದಿನಾಂಕ ಬಹಿರಂಗ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

INDvsNZ 2ನೇ ಪಂದ್ಯಕ್ಕೆ ಪಂತ್‌ ಅನುಮಾನ;ಕೋಚ್-ಕ್ಯಾಪ್ಟನ್‌ ಮೇಲೆ ಜವಾಬ್ದಾರಿ ಹಾಕಿದ ಬಿಸಿಸಿಐ

Kar-kerala

Ranaji Trophy: ಕರ್ನಾಟಕ-ಕೇರಳ ಮೂರನೇ ದಿನದಾಟ ರದ್ದು

BNg-Bulls

Pro Kabaddi: ಬೆಂಗಳೂರು ಬುಲ್ಸ್‌ಗೆ ಮತ್ತೊಂದು ಸೋಲು

1-a-kivi

ICC Womens T20 World Cup; ಹರಿಣಗಳಿಗೆ ಸೋಲುಣಿಸಿ ಚಾಂಪಿಯನ್‌ ಆದ ಕಿವೀಸ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

14

Holehonnuru: ರಣಭೀಕರ ಮಳೆ; ಕೋಳಿ ಫಾರಂಗೆ ನುಗ್ಗಿದ ನೀರು; 3500 ಕೋಳಿ ಬಲಿ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

C. P. Yogeshwar: ಪರಿಷತ್‌ ಸ್ಥಾನಕ್ಕೆ ರಾಜೀನಾಮೆ ನೀಡಿದ ಸೈನಿಕ; ಪಕ್ಷೇತರನಾಗಿ ಕಣಕ್ಕೆ

13

Dandeli: ಬೀದಿ ನಾಯಿಗಳ ನಿಯಂತ್ರಣಕ್ಕೆ ವಿಳಂಬ

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Gudibande: ಕಳ್ಳತನ ಮಾಡಿ ಸಾಕ್ಷಿನಾಶಕ್ಕೆ ಬೆಂಕಿ ಇಟ್ಟ ಕಳ್ಳರು

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Dandeli: ವಿದ್ಯಾರ್ಥಿಗಳಿಗಾಗಿ ಹೆಚ್ಚುವರಿ ಬಸ್ ಬಿಡುವಂತೆ ಮನವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.