ಮಲೇಷ್ಯಾ ಓಪನ್‌: ವಿಶ್ರಾಂತಿ ಬಳಿಕ ಸಿಂಧು ಕಣಕ್ಕೆ


Team Udayavani, Jan 10, 2023, 6:45 AM IST

ಮಲೇಷ್ಯಾ ಓಪನ್‌: ವಿಶ್ರಾಂತಿ ಬಳಿಕ ಸಿಂಧು ಕಣಕ್ಕೆ

ಕೌಲಾಲಂಪುರ: ಐದು ತಿಂಗಳ “ಇಂಜ್ಯುರಿ ಬ್ರೇಕ್‌’ ಬಳಿಕ ಭಾರತದ ತಾರಾ ಆಟಗಾರ್ತಿ ಪಿ.ವಿ. ಸಿಂಧು ಶಟ್ಲ ಕೋರ್ಟ್‌ಗೆ ಮರಳಲಿದ್ದಾರೆ. ಮಂಗಳವಾರ ಆರಂಭವಾಗಲಿರುವ “ಮಲೇಷ್ಯಾ ಓಪನ್‌ ಬ್ಯಾಡ್ಮಿಂಟನ್‌’ ಪಂದ್ಯಾವಳಿಯಲ್ಲಿ ಆಡಲಿದ್ದು, ಮೊದಲ ಸುತ್ತಿನಲ್ಲೇ ಸ್ಪೇನ್‌ನ ಕ್ಯಾರೋಲಿನಾ ಮರಿನ್‌ ಸವಾಲನ್ನು ಎದುರಿಸುವರು.

ಭಾರತೀಯ ಆಟಗಾರ್ತಿ ವಿರುದ್ಧ ಮರಿನ್‌ 9-5ರ ಗೆಲುವಿನ ದಾಖಲೆ ಹೊಂದಿ ದ್ದಾರೆ. ಕಳೆದ ಮೂರೂ ಪಂದ್ಯಗಳಲ್ಲಿ ಸಿಂಧು ಅವರಿಗೆ ಸೋಲುಣಿಸಿದ್ದಾರೆ. ಸೈನಾ ನೆಹ್ವಾಲ್‌, ಅಕರ್ಷಿ ಕಶ್ಯಪ್‌, ಮಾಳವಿಕಾ ಬನ್ಸೋಡ್‌ ವನಿತಾ ವಿಭಾಗದ ಉಳಿದ ಪ್ರಮುಖರು.

ಎಚ್‌.ಎಸ್‌. ಪ್ರಣಯ್‌, ಲಕ್ಷ್ಯ ಸೇನ್‌ ಕೂಡ ಕೌಲಾಲಂಪುರದಲ್ಲಿ ಆಡಲಿದ್ದಾರೆ. ಇವರಿಬ್ಬರೂ ಮೊದಲ ಸುತ್ತಿನಲ್ಲೇ ಮುಖಾಮುಖೀ ಆಗುವ ಕಾರಣ ಒಬ್ಬರು ಮನೆಯ ಹಾದಿ ಹಿಡಿಯಲೇಬೇಕಿದೆ. ಕೆ. ಶ್ರೀಕಾಂತ್‌ ಜಪಾನ್‌ನ
ಕೆಂಟ ನಿಶಿಮೊಟೊ ವಿರುದ್ಧ ಆಡುವರು. ಡಬಲ್ಸ್‌ನಲ್ಲಿ 5ನೇ ಶ್ರೇಯಾಂಕದ ಸಾತ್ವಿಕ್‌ ಸಾಯಿರಾಜ್‌ ರಾಂಕಿರೆಡ್ಡಿ-ಚಿರಾಗ್‌ ಶೆಟ್ಟಿ ಅವರ ಮೊದಲ ಸುತ್ತಿನ ಎದುರಾಳಿ ದಕ್ಷಿಣ ಕೊರಿಯಾದ ಚೊç ಸೊಲ್‌ ಗ್ಯು-ಕಿಮ್‌ ವಾನ್‌ ಹೊ.

ವಿಶ್ವದ ಖ್ಯಾತ ಶಟ್ಲರ್‌ಗಳಾದ ನಂ.1 ವಿಕ್ಟರ್‌ ಅಕ್ಸೆಲ್ಸೆನ್‌, ತವರಿನ ಲೀ ಜೀ ಜಿಯ, ಅಕಾನೆ ಯಮಾಗುಚಿ, ತೈ ಜು ಯಿಂಗ್‌ ಕೂಡ ಇಲ್ಲಿ ಶ್ರೇಷ್ಠ ಪ್ರದರ್ಶನ ನೀಡಲು ಹಾತೊರೆಯುತ್ತಿದ್ದಾರೆ.

2022ರಲ್ಲಿ ಭರ್ಜರಿ ಯಶಸ್ಸು ಕಂಡ ಭಾರತೀಯ ಬ್ಯಾಡ್ಮಿಂಟನ್‌, 2023ರಲ್ಲೂ ಇದೇ ಲಯದಲ್ಲಿ ಸಾಗಬೇಕಾದ ಅಗತ್ಯವಿದೆ. ಮೇ ತಿಂಗಳಿಂದ ಪ್ಯಾರಿಸ್‌ ಒಲಿಂಪಿಕ್‌ ಅರ್ಹತಾ ಅವಧಿ ಪ್ರಾರಂಭವಾಗುವುದೇ ಇದಕ್ಕೆ ಕಾರಣ.

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

Kasaragod: ಮಾವೋವಾದಿ ಕಮಾಂಡರ್‌ನನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ ಪೊಲೀಸರು

court

Painting; ಅಶ್ಲೀ*ಲತೆಗೆ ಸರಕಾರದ ವಿವರಣೆ ಏನು?: ಹೈಕೋರ್ಟ್‌ ತರಾಟೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kasaragod: ರೈಲು ನಿಲ್ದಾಣ “ಅಮೃತ್‌ ಭಾರತ್‌’ ಮಾನ್ಯತೆ

Kharge (2)

BJP ಟ್ರಿಪಲ್‌ ಎಂಜಿನ್‌ ಸರಕಾರ ಜನರ ಆಹಾರ ಕಸಿಯುತ್ತಿದೆ: ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-a-afga

Emerging Asia Cup;ಸೆಮಿಫೈನಲ್‌ ನಲ್ಲಿ ಭಾರತಕ್ಕೆ ಅಫ್ಘಾನ್‌ ಆಘಾತ

BCCI

Ranji: ಕರ್ನಾಟಕಕ್ಕೆ ಬಿಹಾರ ಎದುರಾಳಿ

1-ppp

Pro Kabaddi League; ಬೆಂಗಳೂರಿಗೆ ಸತತ 4ನೇ ಸೋಲು: ಪಾಟ್ನಾಗೆ ರೋಚಕ ಜಯ

1-asa

Hockey: ನ್ಯೂಜಿಲ್ಯಾಂಡ್‌ ಎದುರು 3-3 ಡ್ರಾ ಮಾಡಿಕೊಂಡ ಭಾರತ

1–a-crick

2nd Test ; ಸಂಕಷ್ಟದಲ್ಲಿ ಭಾರತ : 301 ರನ್ ಲೀಡ್ ಪಡೆದ ನ್ಯೂಜಿಲ್ಯಾಂಡ್

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

Udupi: ಗೀತಾರ್ಥ ಚಿಂತನೆ-75: ಅರಾಜಕತೆಯಾಗದಂತೆ ಮುಂಜಾಗ್ರತ ಚಿಂತನೆ

ARMY (2)

Kashmir: 4 ಯೋಧರ ಕೊಂ*ದ ಉಗ್ರರ ಪತ್ತೆಗೆ ತೀವ್ರ ಶೋಧ

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

Udupi: “ಸಂಸ್ಕೃತ, ಪಾಲಿ, ಪ್ರಾಕೃತಗಳ ಸಮಗ್ರ ಅಧ್ಯಯನ ಅಗತ್ಯ’

AATISHI (2)

Kejriwal ಮೇಲೆ ಹಲ್ಲೆ: ಆರೋಪ ತಿರಸ್ಕರಿಸಿದ ಬಿಜೆಪಿ

police crime

Dog ಕೊಂ*ದು ಮರಕ್ಕೆ ಕಟ್ಟಿದ ತಾಯಿ-ಮಗನ ಮೇಲೆ ಕೇಸು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.