![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Mar 9, 2020, 7:45 AM IST
ಹೊಸದಿಲ್ಲಿ: ಭಾರತದ ರಾಷ್ಟ್ರೀಯ ಹಾಕಿ ತಂಡಗಳ ನಾಯಕರಾದ ಮನ್ಪ್ರೀತ್ ಸಿಂಗ್ ಮತ್ತು ರಾಣಿ ರಾಮ್ಪಾಲ್ ಅವರು 2019ರ “ಧ್ರುವ ಬಾತ್ರಾ ವರ್ಷದ ಆಟಗಾರ’ ಪ್ರಶಸ್ತಿಗೆ ಭಾಜನರಾಗಿದ್ದಾರೆ. ರವಿವಾರ ನಡೆದ 3ನೇ ಹಾಕಿ ಇಂಡಿಯಾ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಇಬ್ಬರೂ ಪ್ರಶಸ್ತಿ ಜತೆಗೆ 25 ಲಕ್ಷ ರೂ. ಬಹುಮಾನವನ್ನು ತಮ್ಮದಾಗಿಸಿಕೊಂಡರು.
2019ರ ಹಾಕಿ ಋತು ಮನ್ಪ್ರೀತ್ ಸಿಂಗ್ ಮತ್ತು ರಾಣಿ ರಾಮ್ಪಾಲ್ ಇಬ್ಬರಿಗೂ ಸ್ಮರಣೀಯವಾಗಿದ್ದು, ಇವರ ಸಾರಥ್ಯದಲ್ಲೇ ಭಾರತ ತಂಡ ಟೋಕಿಯೊ ಒಲಿಂಪಿಕ್ಸ್ ಟಿಕೆಟ್ ಪಡೆಯುವಲ್ಲಿ ಯಶಸ್ವಿಯಾಗಿತ್ತು.
ವಿವಿಧ ಪ್ರಶಸ್ತಿಗಳಿಗಾಗಿ ಹಾಕಿ ಇಂಡಿಯಾ ಒಟ್ಟು 1.64 ಕೋಟಿ ರೂ. ಮೊತ್ತವನ್ನು ವ್ಯಯಿಸಲಿದೆ. ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು ಸಮಾರಂಭದ ಮುಖ್ಯ ಅತಿಥಿಯಾಗಿದ್ದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.