ವಿಂಡೀಸ್‌ ವಿರುದ್ಧ ಮಿಂಚಿದ ಭವ್ನೆ , ಅಗರ್ವಾಲ್‌


Team Udayavani, Sep 30, 2018, 6:00 AM IST

mayank-agarwal.jpg

ವಡೋದರ: ಪ್ರವಾಸಿ ವೆಸ್ಟ್‌ ಇಂಡೀಸ್‌ ವಿರುದ್ಧ ಮೊದಲ್ಗೊಂಡ 2 ದಿನಗಳ ಅಭ್ಯಾಸ ಪಂದ್ಯದಲ್ಲಿ ಮಂಡಳಿ ಅಧ್ಯಕ್ಷರ ಇಲೆವೆನ್‌ ಭರ್ಜರಿ ಬ್ಯಾಟಿಂಗ್‌ ಪ್ರದರ್ಶನ ನೀಡಿದೆ. ಮೊದಲ ದಿನದ ಅಂತ್ಯಕ್ಕೆ 6 ವಿಕೆಟಿಗೆ 360 ರನ್‌ ಬಾರಿಸಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡಿದೆ.

ಆತಿಥೇಯ ತಂಡದ ಪರ ಅಂಕಿತ್‌ ಭವ್ನೆ ಆಕರ್ಷಕ ಶತಕ ಹೊಡೆದರೆ (ಅಜೇಯ 116), ಆರಂಭಕಾರ ಮಾಯಾಂಕ್‌ ಅಗರ್ವಾಲ್‌ 90 ರನ್‌ ಬಾರಿಸಿ ಮಿಂಚಿದರು. ಪೃಥ್ವಿ ಶಾ (8) ಮತ್ತು ಹನುಮ ವಿಹಾರಿ (3) ಅವರನ್ನು ಬೇಗನೇ ಕಳೆದುಕೊಂಡ ಮಂಡಳಿ ಬಳಗಕ್ಕೆ ಅಗರ್ವಾಲ್‌, ನಾಯಕ ಕರುಣ್‌ ನಾಯರ್‌ (29), ಶ್ರೇಯಸ್‌ ಅಯ್ಯರ್‌ (61) ಆಧಾರವಾದರು. ಕರ್ನಾಟಕದ ಜೋಡಿ ಅಗರ್ವಾಲ್‌-ನಾಯರ್‌ 3ನೇ ವಿಕೆಟಿಗೆ 92 ರನ್‌ ಪೇರಿಸಿತು. 111 ಎಸೆತ ನಿಭಾಯಿಸಿದ ಅಗರ್ವಾಲ್‌ 14 ಬೌಂಡರಿ, 2 ಸಿಕ್ಸರ್‌ ಎತ್ತಿದರು. ಅವರ ಶತಕದ ಕನಸಿಗೆ ದೇವೇಂದ್ರ ಬಿಶೂ ಅಡ್ಡಿಯಾದರು.

6ನೇ ಕ್ರಮಾಂಕದಲ್ಲಿ ಆಡಲಿಳಿದ ಅಂಕಿತ್‌ ಭವ್ನೆ ವಿಂಡೀಸ್‌ ದಾಳಿಯನ್ನು ದಿಟ್ಟ ರೀತಿಯಲ್ಲಿ ನಿಭಾಯಿಸಿ 191 ಎಸೆತಗಳಿಂದ 116 ರನ್‌ ಪೇರಿಸಿದರು. ಇದರಲ್ಲಿ 15 ಬೌಂಡರಿ ಒಳಗೊಂಡಿತ್ತು. ಅಯ್ಯರ್‌ ಅವರದು ಬಿರುಸಿನ ಆಟವಾಗಿತ್ತು. ಅವರ 61 ರನ್‌ ಕೇವಲ 64 ಎಸೆತಗಳಿಂದ ಬಂತು. ಸಿಡಿಸಿದ್ದು 5 ಸಿಕ್ಸರ್‌ ಹಾಗೂ 3 ಫೋರ್‌.

ವೆಸ್ಟ್‌ ಇಂಡೀಸ್‌ ಪರ ದೇವೇಂದ್ರ ಬಿಶೂ 3, ಶಾನನ್‌ ಗ್ಯಾಬ್ರಿಯಲ್‌ 2 ವಿಕೆಟ್‌ ಉರುಳಿಸಿದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.