![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
![IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ](https://www.udayavani.com/wp-content/uploads/2025/02/5-25-415x249.jpg)
Team Udayavani, Nov 5, 2021, 6:38 AM IST
ಅಬುಧಾಬಿ: ಆರಂಭದ ಎರಡು ಪಂದ್ಯಗಳಲ್ಲಿ ನಾವು ಕೆಲವೊಂದು ನಿರ್ಧಾರ ತೆಗೆದುಕೊಳ್ಳುವಲ್ಲಿ ಎಡವಿದ್ದು ಪಂದ್ಯಗಳಲ್ಲಿ ಸಮಸ್ಯೆ ತಂದೊಡ್ಡಿತ್ತು ಎಂದು ರೋಹಿತ್ ಶರ್ಮ ಹೇಳಿದ್ದಾರೆ.
ಅಫ್ಘಾನಿಸ್ಥಾನ ವಿರುದ್ಧದ ಪಂದ್ಯದಲ್ಲಿ ಪ್ರತಿಯೊಬ್ಬ ಆಟಗಾರರೂ ಕೂಡ ಭಿನ್ನವಾಗಿ ಆಟವಾಡಿದ್ದಾರೆ ಎಂದು ನಾನು ಭಾವಿಸುತ್ತೇನೆ. ಇದು ಮೊದಲ ಎರಡು ಪಂದ್ಯಗಳಲ್ಲಿಯೂ ಹೀಗೆಯೇ ಇರಬೇಕಿತ್ತು. ಆದರೆ ಅದು ಸಂಭವಿಸಲಿಲ್ಲ. ನೀವು ದೀರ್ಘಕಾಲದವರೆಗೆ ಟ್ರ್ಯಾಕ್ನಲ್ಲಿದ್ದಾ ಗ ಮಾತ್ರ ಇದು ಸಾಧ್ಯವಾಗುತ್ತದೆ. ನಿರ್ಧಾರ ತೆಗೆದುಕೊಳ್ಳುವಿಕೆಯೂ ಕೂಡ ಕೆಲವೊಮ್ಮೆ ಸಮಸ್ಯೆಯಾಗಬಹುದು. ಮೊದಲ ಎರಡು ಪಂದ್ಯಗಳಲ್ಲಿ ನಿರ್ಧಾರಗಳು ತಪ್ಪಾಗಿದೆ. ಅದರಿಂದ ಸರಿ ಮಾಡಿಕೊಂಡಿದ್ದೇವೆ ಎಂದು ಅಫ್ಘಾನ್ ವಿರುದ್ಧದ ಗೆಲುವಿನ ಬಳಿಕ ರೋಹಿತ್ ಹೇಳಿದ್ದಾರೆ.
ವಿಶ್ವಕಪ್ನಂತಹ ಮಹತ್ವದ ಟೂರ್ನಿಯ ಸಂದರ್ಭದಲ್ಲಿ ಎಲ್ಲ ಆಟಗಾರರ ಸಂಪೂರ್ಣ ಗಮನ ಈ ಟೂರ್ನಿಯ ಮೇಲಿರಬೇಕಾಗುತ್ತದೆ. ನಾವು ಮೊದಲ ಎರಡು ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಲು ಸಾಧ್ಯವಾಗಲಿಲ್ಲ. ಅಂದ ಮಾತ್ರಕ್ಕೆ ನಮ್ಮದು ಕೆಟ್ಟ ತಂಡ ಅಥವಾ ನಾವು ಕೆಟ್ಟ ಆಟಗಾರರು ಎಂದು ಪರಿಗಣಿಸಲು ಸಾಧ್ಯವಿಲ್ಲ. ನಾವು ಈ ವರ್ಷದ ಆರಂಭದಿಂದಲೂ ತುಂಬಾ ಉತ್ತಮ ಕ್ರಿಕೆಟ್ ಆಡಿಕೊಂಡು ಬಂದಿದ್ದೇವೆ ಎಂದು ರೋಹಿತ್ ಶರ್ಮ ಹೇಳಿದರು.
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್
Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್ಸ್ಟಾರ್ ಸಂಸ್ಕೃತಿ ಟೀಕಿಸಿದ ಅಶ್ವಿನ್
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಯಾನಿಯ ಪ್ರಾರ್ಥನೆ
Pariksha Pe Charcha: ಸ್ಮಾರ್ಟ್ ಫೋನ್ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.