MI ಪರಿಸ್ಥಿತಿ ಬಿಗಡಾಯಿಸಿದೆ..; ಮುಂಬೈ ಬಿಡುವರೇ ರೋಹಿತ್‌ ಶರ್ಮ?


Team Udayavani, Apr 6, 2024, 6:36 AM IST

1-qwqwwqe

ಮುಂಬಯಿ: ಮುಂಬೈ ತಂಡಕ್ಕೆ ಪಾಂಡ್ಯ ನಾಯಕರಾಗಿ ಆರಿಸಲ್ಪಟ್ಟಾಗಿನಿಂದ ತಂಡದೊಳಗಿನ ಪರಿಸ್ಥಿತಿ ಬಿಗಡಾಯಿಸಿದೆ. ಹಾಲಿ ನಾಯಕ ಮತ್ತು ಮಾಜಿ ನಾಯಕ ರೋಹಿತ್‌ ಶರ್ಮ ಮಧ್ಯೆ ಜಟಾಪಟಿ ನಡೆಯುತ್ತಲೇ ಇದೆ. ಈ ಮಧ್ಯೆ ರೋಹಿತ್‌, ಮುಂಬೈ ತೊರೆದು ಹೈದರಾಬಾದ್‌ ಸೇರುತ್ತಾರೆಂದು ಸುದ್ದಿಯಾಗಿದೆ. ಇನ್ನೊಂದೆಡೆ, ಮುಂಬೈ ನಾಯಕತ್ವ ಮತ್ತೆ ರೋಹಿತ್‌ ಹೆಗಲೇರಲಿದೆ ಎಂದೂ ವರದಿಯಾಗಿದೆ.

ಈ ಐಪಿಎಲ್‌ನಲ್ಲಿ 3 ಪಂದ್ಯಗಳನ್ನಾಡಿರುವ ಮುಂಬೈ, ಮೂರರಲ್ಲೂ ಸೋತು ಮುಖಭಂಗ ಕ್ಕೀಡಾಗಿದೆ. ಸಾಲದೆಂಬಂತೆ, ಮುಂಬೈನ ಪ್ರತೀ ಪಂದ್ಯ ಮುಗಿದ ಮರುದಿನ, ನಾಯಕ ಹಾರ್ದಿಕ್‌ ಮತ್ತು ತಂಡದ ಆಟಗಾರರ ನಡುವೆ ಬಿಗುವಿನ ವಾತಾವರಣ ಏರ್ಪಟ್ಟ ಪೋಸ್ಟ್‌ ಜಾಲತಾಣದಲ್ಲಿ ಕಾಣಸಿಗುತ್ತಿದೆ. ತಂಡದಲ್ಲಿ ಭಿನ್ನಾಭಿಪ್ರಾಯ ಭುಗಿಲೇಳುತ್ತಿದೆ ಎನ್ನುವುದಕ್ಕೆ ಇವೇ ಸಾಕ್ಷಿ ಹೇಳುತ್ತಿವೆ.

ನಾಯಕತ್ವದ ವಿಚಾರದಲ್ಲಿ ಫ್ರಾಂಚೈಸಿ ನಡೆಸಿ ಕೊಂಡ ರೀತಿ ಬಗ್ಗೆ ರೋಹಿತ್‌ಗೆ ಬೇಸರವಿದೆ. ಡ್ರೆಸ್ಸಿಂಗ್‌ ರೂಮ್‌ ವಾತಾವರಣವೂ ಸರಿಯಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರೋಹಿತ್‌ ತಂಡವನ್ನು ತೊರೆದು, ಮುಂದಿನ ಆವೃತ್ತಿಯಲ್ಲಿ ಹೈದರಾಬಾದ್‌ ತಂಡದ ನಾಯಕತ್ವ ವಹಿಸಿಕೊಳ್ಳುವ ಸಾಧ್ಯತೆ ಇದೆ.

ಅಭ್ಯಾಸ ಆರಂಭಿಸಿದ ಸೂರ್ಯಕುಮಾರ್‌
ಸತತ ಸೋಲು ಹಾಗೂ ನಾಯಕತ್ವ ವಿವಾದದಿಂದ ತತ್ತರಿಸಿರುವ ಮುಂಬೈ ಇಂಡಿಯನ್ಸ್‌ ತಂಡಕ್ಕೆ ಶುಭ ಸಮಾಚಾರವೊಂದು ಲಭಿಸಿದೆ. “360 ಡಿಗ್ರಿ ಕ್ರಿಕೆಟರ್‌’, ಟಿ20 ಕ್ರಿಕೆಟಿನ ನಂ.1 ಬ್ಯಾಟರ್‌ ಸೂರ್ಯಕುಮಾರ್‌ ಯಾದವ್‌ ಶುಕ್ರವಾರ ತಂಡದ ಆಟಗಾರರೊಂದಿಗೆ ಅಭ್ಯಾಸ ಆರಂಭಿಸಿದರು. ಇದರಿಂದ ಡೆಲ್ಲಿ ಕ್ಯಾಪಿಟಲ್ಸ್‌ ಎದುರಿನ ರವಿವಾರದ ವಾಂಖೇಡೆ ಪಂದ್ಯದಲ್ಲಿ ಅವರು ಮುಂಬೈ ತಂಡದ ಆಡುವ ಬಳಗದಲ್ಲಿ ಕಾಣಿಸಿಕೊಳ್ಳುವುದು ಖಚಿತಪಟ್ಟಿದೆ.

ಸ್ಪೋರ್ಟ್ಸ್ ಹರ್ನಿಯಾ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದ ಸೂರ್ಯಕುಮಾರ್‌ ಯಾದವ್‌ ಜನವರಿಯಿಂದ ಸ್ಪರ್ಧಾತ್ಮಕ ಕ್ರಿಕೆಟ್‌ನಿಂದ ದೂರ ಉಳಿದಿದ್ದರು.

ತಂಡದ ಇತರ ಆಟಗಾರರಿಗಿಂತ ಒಂದು ಗಂಟೆ ಮೊದಲೇ ಸೂರ್ಯಕುಮಾರ್‌ “ವಾಂಖೇಡೆ ಸ್ಟೇಡಿಯಂ’ಗೆ ಆಗಮಿಸಿದ್ದರು. ಎರಡು ನೆಟ್ಸ್‌ಗಳಲ್ಲಿ ಒಂದು ಗಂಟೆಗೂ ಅಧಿಕ ಕಾಲ ಬ್ಯಾಟಿಂಗ್‌ ಅಭ್ಯಾಸ ನಡೆಸಿದರು. ಇವರಿಗೆ ಮುಂಬೈ ಸ್ಪಿನ್ನರ್‌ ಕುಮಾರ ಕಾರ್ತಿಕೇಯ ಬೌಲಿಂಗ್‌ ನಡೆಸಿದರು. ಎಂದಿನಂತೆ ಬಿರುಸಿನ ಆಟದ ಮೂಲಕ ಗಮನ ಸೆಳೆದರು.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

Blind Chess World C’ships: ವಿಶ್ವ ಅಂಧರ ಚೆಸ್‌: ಪ್ರಶಸ್ತಿ ಸನಿಹಕ್ಕೆ ಲುಬೋವ್‌

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

Women’s T20 World Cup: ಆಸೀಸ್‌ಗೆ ಸುಲಭದ ತುತ್ತಾದ ಲಂಕಾ

13

Asian Youth Archery: ಮಹಿಳಾ ತಂಡಕ್ಕೆ ಬೆಳ್ಳಿ ಪದಕ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ISSF Junior World Championship: ಕಿರಿಯರ ಶೂಟಿಂಗ್‌; ಭಾರತಕ್ಕೆ ಸಮಗ್ರ ಪ್ರಶಸ್ತಿ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

ಗ್ವಾಲಿಯರ್‌ ಮಸೀದಿಗೆ ಭೇಟಿ ನೀಡದೆ ಹೋಟೆಲ್‌ನಲ್ಲೇ ಬಾಂಗ್ಲಾ ಕ್ರಿಕೆಟರ್ಸ್ ಪ್ರಾರ್ಥನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.