MLC 2024: ಸ್ಮಿತ್ ಭರ್ಜರಿ ಬ್ಯಾಟಿಂಗ್; ಚಾಂಪಿಯನ್ ಶಿಪ್ ಗೆದ್ದ ವಾಷಿಂಗ್ಟನ್ ಫ್ರೀಡಂ


Team Udayavani, Jul 29, 2024, 10:39 AM IST

MLC 2024: ಸ್ಮಿತ್ ಭರ್ಜರಿ ಬ್ಯಾಟಿಂಗ್; ಚಾಂಪಿಯನ್ ಶಿಪ್ ಗೆದ್ದ ವಾಷಿಂಗ್ಟನ್ ಫ್ರೀಡಂ

ಡಲ್ಲಾಸ್: ಮೇಜರ್ ಲೀಗ್ ಕ್ರಿಕೆಟ್ 2024ರ (MLC 2024)ಫೈನಲ್ ಪಂದ್ಯದಲ್ಲಿ ಸ್ಯಾನ್ ಫ್ರಾನ್ಸಿಸ್ಕೊ ಯುನಿಕಾರ್ನ್ (San Francisco Unicorns) ತಂಡವನ್ನು 96 ರನ್ ಗಳ ಅಂತರದಿಂದ ಸೋಲಿಸಿದ ಸ್ವೀವ್ ಸ್ಮಿತ್ ನಾಯಕತ್ವದ ವಾಷಿಂಗ್ಟನ್ ಫ್ರೀಡಂ (Washington Freedom) ತಂಡವು ಚಾಂಪಿಯನ್ ಆಗಿದೆ. ಸ್ಟೀವ್ ಸ್ಮಿತ್ ಅವರ ಭರ್ಜರಿ ಬ್ಯಾಟಿಂಗ್ ಮತ್ತು ಆಲ್ ರೌಂಡ್ ಬೌಲಿಂಗ್ ನೆರವಿನಿಂದ ವಾಷಿಂಗ್ಟನ್ ಫ್ರೀಡಂ ಗೆಲುವು ಸಾಧಿಸಿತು.

ಡಲ್ಲಾಸ್ ನ ಗ್ರ್ಯಾಂಡ್ ಪ್ರೈರಿ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ವಾಷಿಂಗ್ಟನ್ ತಂಡವು 5 ವಿಕೆಟ್ ನಷ್ಟಕ್ಕೆ 207 ರನ್ ಗಳಿಸಿದರೆ, ಸ್ಯಾನ್ ಫ್ರಾನ್ಸಿಸ್ಕೊ ತಂಡವು ಕೇವಲ 111 ರನ್ ಗಳಿಗೆ ಆಲೌಟಾಯಿತು.

ಟಾಸ್ ಸೋತರೂ ಬ್ಯಾಟಿಂಗ್ ಅವಕಾಶ ಪಡೆದ ವಾಷಿಂಗ್ಟನ್ ತಂಡಕ್ಕೆ ಸ್ಮಿತ್ ಆಧಾರವಾದರು. ನಾಯಕನಾಟವಾಡಿದ ಸ್ಮಿತ್ 52 ಎಸೆತಗಳಿಂದ 88 ರನ್ ಚಚ್ಚಿದರು. ಗ್ಲೆನ್ ಮ್ಯಾಕ್ಸವೆಲ್ 22 ಎಸೆತಗಳಲ್ಲಿ 40 ರನ್ ಮಾಡಿದರು. ಸ್ಯಾನ್ ಫ್ರಾನ್ಸಿಸ್ಕೊ ಪರ ಕಮಿನ್ಸ್ ಎರಡು ವಿಕೆಟ್ ಕಿತ್ತರು.

ಗುರಿ ಬೆನ್ನತ್ತಿದ್ದ ಯುನಿಕಾರ್ನ್ಸ್ ಸತತ ವಿಕೆಟ್ ಕಳೆದುಕೊಂಡಿತು. ಬೌಲರ್ ಕಾರ್ಮಿ ಲೆ ರೌಕ್ಸ್ 20 ರನ್ ಗಳಿಸಿದ್ದೆ ಹೆಚ್ಚಿನ ಸ್ಕೋರ್. ಉಳಿದಂತೆ ಇಂಗ್ಲಿಸ್ 18 ರನ್ ಮಾಡಿದರು. ಯಾವೊಬ್ಬ ಬ್ಯಾಟರ್ ಕೂಡಾ ಕ್ರೀಸ್ ಕಚ್ಚಿ ನಿಲ್ಲುವ ಧೈರ್ಯ ತೋರಲಿಲ್ಲ.

ವಾಷಿಂಗ್ಟನ್ ಪರ ಮಾರ್ಕೊ ಯೆನ್ಸನ್ ಮತ್ತು ರಚಿನ್ ರವೀಂದ್ರ ತಲಾ ಮೂರು ವಿಕೆಟ್ ಪಡೆದರು. ಟೈ ಎರಡು ವಿಕೆಟ್ ಕಿತ್ತರೆ, ಸೌರಭ್ ನೇತ್ರಾವಲ್ಕರ್ ಮತ್ತು ಮ್ಯಾಕ್ಸವೆಲ್ ತಲಾ ಒಂದು ವಿಕೆಟ್ ಪಡೆದರು.

ಸ್ಟೀವ್ ಸ್ಮಿತ್ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರೆ, ಟ್ರಾವಿಸ್ ಹೆಡ್ ಸರಣಿ ಶ್ರೇಷ್ಠ ಪ್ರಶಸ್ತಿ ಗೆದ್ದರು.

ಟಾಪ್ ನ್ಯೂಸ್

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Kasaragod: ರಿಕ್ಷಾ ಚಾಲಕನ ಕೊಲೆ: ಜೀವಾವಧಿ ಸಜೆ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ

Road Mishap ಶಾಲಾ ಬಸ್‌-ಬೈಕ್‌ ಢಿಕ್ಕಿ: ಸವಾರನಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

chess

Chess Olympiad: ಚೀನ, ಜಾರ್ಜಿಯ ವಿರುದ್ಧ ಭಾರತಕ್ಕೆ ಜಯ

1-rrrr

15ನೇ ವಿಶ್ವ ಅಗ್ನಿಶಾಮಕ ಕ್ರೀಡಾಕೂಟ: 2 ಚಿನ್ನ ಗೆದ್ದ ಅಶ್ವಿ‌ನ್‌ ಸನಿಲ್‌ ಕುರ್ಕಾಲು

1-asdas

Commonwealth ಚಾಂಪಿಯನ್‌ಶಿಪ್‌ : ಅಲ್ಲುರಿ ಅಜಯ್‌ಗೆ ಬಂಗಾರ

1-malavika

China ಓಪನ್‌ ಬ್ಯಾಡ್ಮಿಂಟನ್‌:ಮಾಳವಿಕಾ ಕ್ವಾರ್ಟರ್‌ ಫೈನಲಿಗೆ

1-frrr

Duleep Trophy Cricket: ಸ್ಯಾಮ್ಸನ್‌ ಅರ್ಧಶತಕ; ಭಾರತ ‘ಡಿ’ 5ಕ್ಕೆ 306

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Kaup ಮೀನುಗಾರ ನೇಣುಬಿಗಿದು ಆತ್ಮಹತ್ಯೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Mangaluru; ಕಸಬಾ ಬೆಂಗ್ರೆ: ಯುವತಿ ನಾಪತ್ತೆ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Sullia: ನಿಯಂತ್ರಣ ತಪ್ಪಿ ಕಾರು ಪಲ್ಟಿ

Kinnigoli: ಕಳವು ಆರೋಪಿಗಳ ಬಂಧನ

Kinnigoli: ಕಳವು ಆರೋಪಿಗಳ ಬಂಧನ

Untitled-1

Mangaluru ಶಕ್ತಿನಗರ: ವ್ಯಕ್ತಿ ನಾಪತ್ತೆ: ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.