Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ


Team Udayavani, Oct 22, 2024, 6:50 AM IST

Cricket: ದೇಶಿ ಕ್ರಿಕೆಟ್‌ನಲ್ಲಿ ಆಡಲು ಮೊಹಮ್ಮದ್‌ ಶಮಿ ನಿರ್ಧಾರ

ಗುರುಗ್ರಾಮ: ಭಾರತದ ಪ್ರಧಾನ ವೇಗಿ ಮೊಹಮ್ಮದ್‌ ಶಮಿ ಕಡೆಯಿಂದ ಸಿಹಿ ಸುದ್ದಿ ಬಿತ್ತರಗೊಂಡಿದೆ. ತಾನೀಗ ನೋವಿನಿಂದ ಮುಕ್ತನಾಗಿದ್ದೇನೆ. ಒಂದೆರಡು ದೇಶಿ ಕ್ರಿಕೆಟ್‌ ಪಂದ್ಯಗಳನ್ನಾಡಿ, ಮುಂದಿನ ತಿಂಗಳ ಆಸ್ಟ್ರೇಲಿಯ ಪ್ರವಾಸಕ್ಕೆ ಸಜ್ಜಾಗಲಿದ್ದೇನೆ ಎಂದಿದ್ದಾರೆ.

ಏಕದಿನ ವಿಶ್ವಕಪ್‌ ಕ್ರಿಕೆಟ್‌ ಫೈನಲ್‌ ಬಳಿಕ ಮೊಹಮ್ಮದ್‌ ಶಮಿ ಯಾವುದೇ ಪಂದ್ಯವಾಡಿಲ್ಲ. ಆದರೆ ರವಿವಾರ ಬೆಂಗಳೂರು ಟೆಸ್ಟ್‌ ಮುಗಿದ ಬಳಿಕ ನೆಟ್ಸ್‌ನಲ್ಲಿ ಕಾಣಿಸಿಕೊಂಡ ಅವರು ಸಂಪೂರ್ಣ ದೈಹಿಕ ಕ್ಷಮತೆಯೊಂದಿಗೆ ಬೌಲಿಂಗ್‌ ನಡೆಸಿ ಗಮನ ಸೆಳೆದಿದ್ದಾರೆ.

“ನಿನ್ನೆ ಬೌಲಿಂಗ್‌ ನಡೆಸಿದ ರೀತಿಯಿಂದ ಸಮಾಧಾನವಾಗಿದೆ. ಇದಕ್ಕೂ ಮುನ್ನ ಅರ್ಧ ರನ್‌ಅಪ್‌ನಿಂದ ಬೌಲಿಂಗ್‌ ಆರಂಭಿಸುತ್ತಿದ್ದೆ. ಆದರೆ ನಿನ್ನೆ ಎಂದಿನಂತೆ 100 ಪ್ರತಿಶತ ಸಾಮರ್ಥ್ಯದೊಂದಿಗೆ ಬೌಲಿಂಗ್‌ ನಡೆಸಿದೆ’ ಎಂದು ಶಮಿ ಹೇಳಿದರು.

“ನಾನೀಗ ನೋವಿನಿಂದ 100 ಪ್ರತಿಶತ ಮುಕ್ತನಾಗಿದ್ದೇನೆ. ಯಾವುದೇ ಸಮಸ್ಯೆ ಇಲ್ಲ. ನಾನು ಆಸ್ಟ್ರೇಲಿಯ ಪ್ರವಾಸಕ್ಕೆ ಲಭ್ಯನಾಗುತ್ತೇನೋ ಇಲ್ಲವೋ ಎಂಬುದನ್ನು ಅರಿಯಲು ಎಲ್ಲರೂ ಕುತೂಹಲಗೊಂಡಿದ್ದಾರೆ. ಇದಕ್ಕೆ ಇನ್ನೂ ಸ್ವಲ್ಪ ಸಮಯ ಬೇಕಿದೆ’ ಎಂದಿದ್ದಾರೆ.

ಭಾರತ ತಂಡ ಮೊದಲ ಟೆಸ್ಟ್‌ ಪಂದ್ಯದ ಆರಂಭಕ್ಕೂ (ನ. 22) ಎರಡು ವಾರ ಮೊದಲು ಆಸ್ಟ್ರೇಲಿಯಕ್ಕೆ ತೆರಳುವ ಸಾಧ್ಯತೆ ಇದೆ. ಆಗ ಶಮಿಗೆ 2 ರಣಜಿ ಪಂದ್ಯಗಳನ್ನು ಆಡುವ ಅವಕಾಶ ಲಭಿಸುತ್ತದೆ. ಕೇರಳ ವಿರುದ್ಧ ತವರಲ್ಲಿ ಹಾಗೂ ಕರ್ನಾಟಕ ವಿರುದ್ಧ ಬೆಂಗಳೂರಿನಲ್ಲಿ ಈ ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯ ಪ್ರವಾಸಕ್ಕೂ ಮೊದಲು ಹೆಚ್ಚಿನ ಸಮಯವನ್ನು ಅಂಗಳದಲ್ಲಿ ಕಳೆಯುವುದು ಶಮಿ ಗುರಿ.

ಟಾಪ್ ನ್ಯೂಸ್

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

Israeli Military: ಹೆಜ್ಬುಲ್ಲಾ ಬ್ಯಾಂಕಿಂಗ್‌ ಸಂಸ್ಥೆ ಗುರಿಯಾಗಿಸಿ ಇಸ್ರೇಲ್‌ ದಾಳಿ

NS-Bosaraju

Congress Government: ಸಚಿವ ಬೋಸರಾಜ ಪತ್ನಿ ವಿರುದ್ಧ ಅರಣ್ಯ ಭೂಕಬಳಿಕೆಯ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

Glasgow: ಕಾಮನ್ವೆಲ್ತ್‌ ಗೇಮ್ಸ್‌: ಹಾಕಿಗೆ ಕತ್ತರಿ?

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

New Zealand: ಪರಾಕ್ರಮ; 5 ದಿನಗಳಲ್ಲಿ 5 ಕ್ರೀಡಾ ಸಾಧನೆ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Ranji Trophy: ಕರ್ನಾಟಕಕ್ಕೆ ಮತ್ತೆ ಮಳೆ ಕಾಟ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

Pro Kabaddi 2024: ಯೋಧಾಸ್‌, ಪುನೇರಿ ಜಯಭೇರಿ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

ODI Match: ವೆಸ್ಟ್‌ ಇಂಡೀಸ್‌ ವಿರುದ್ಧ ಶ್ರೀಲಂಕಾಕ್ಕೆ ಜಯ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Bengaluru: ಆಟವಾಡುವಾಗ ಕೆಂಗೇರಿ ಕೆರೆಗೆ ಬಿದ್ದ ಅಣ್ಣ- ತಂಗಿಗೆ ಹುಡುಕಾಟ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

Rain: ಚಿತ್ರದುರ್ಗದಲ್ಲಿ ತಡರಾತ್ರಿ ವರುಣನ ಅಬ್ಬರ… ಕೆರೆಯಂತಾದ ನಾಯಕನಹಟ್ಟಿ ಪೊಲೀಸ್ ಠಾಣೆ

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

UPI Payment: ಮಾಲ್ದೀವ್ಸ್‌ನಲ್ಲಿ ಭಾರತದ ಯುಪಿಐ ಪಾವತಿ ವ್ಯವಸ್ಥೆ!

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

Rain: ನಾಡಿದ್ದು ಪಶ್ಚಿಮ ಬಂಗಾಲ,ಒಡಿಶಾಕ್ಕೆ ಚಂಡಮಾರುತ:ಮುನ್ನೆಚ್ಚರಿಕೆ ನೀಡಿದ ಹವಾಮಾನ ಇಲಾಖೆ

jayarama-Acharya

Yakshagana Jayarama Acharya: ‘ಆರೋಗ್ಯಕರ ಹಾಸ್ಯ ಹಂಚಿದ ಕಲಾವಿದ ಜಯರಾಮಣ್ಣ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.