ಗೆಲುವಿನ ವಿದಾಯಕ್ಕೆ ಕಾದಿರುವ ಮಾರ್ಕೆಲ್‌


Team Udayavani, Mar 30, 2018, 6:40 AM IST

Morne-Morkel.jpg

ಜೊಹಾನ್ಸ್‌ಬರ್ಗ್‌: ಶುಕ್ರವಾರದಿಂದ ಆರಂಭವಾಗಲಿರುವ ದಕ್ಷಿಣ ಆಫ್ರಿಕಾ-ಆಸ್ಟ್ರೇಲಿಯ ನಡುವಿನ ಜೊಹಾನ್ಸ್‌ಬರ್ಗ್‌ ಟೆಸ್ಟ್‌ ಎನ್ನುವುದು ಇಬ್ಬರ ಪಾಲಿನ ವಿದಾಯ ಪಂದ್ಯವಾಗಲಿದೆ. ಒಬ್ಬರು, ಆತಿಥೇಯ ನಾಡಿನ ವೇಗಿ ಮಾರ್ನೆ ಮಾರ್ಕೆಲ್‌.

ಮತ್ತೂಬ್ಬರು, ಆಸ್ಟ್ರೇಲಿಯದ ಕೋಚ್‌ ಡ್ಯಾರನ್‌ ಲೇಹ್ಮನ್‌! ಇವರಲ್ಲಿ ಮಾರ್ಕೆಲ್‌ ತಮ್ಮ ನಿವೃತ್ತಿ ನಿರ್ಧಾರವನ್ನು ಮೊದಲೇ ಘೋಷಿಸಿದ್ದರು. ಇವರಿಗೆ ಗೆಲುವಿನ ವಿದಾಯ ಹೇಳುವುದು ದಕ್ಷಿಣ ಆಫ್ರಿಕಾದ ಯೋಜನೆ. ಸರಣಿಯಲ್ಲಿ ಈಗಾಗಲೇ 2-1 ಮುನ್ನಡೆಯಲ್ಲಿರುವ ಹರಿಣಗಳ ಪಡೆ ಇದನ್ನು 3-1ಕ್ಕೆ ವಿಸ್ತರಿಸುವ ಕಾರ್ಯತಂತ್ರ ರೂಪಿಸುತ್ತಿದೆ. ಕಾಂಗರೂ ವಿರುದ್ಧ 1970ರ ಬಳಿಕ ಮೊದಲ ಬಾರಿಗೆ ತನ್ನದೇ ನೆಲದಲ್ಲಿ ಸರಣಿ ಗೆಲ್ಲುವ ಅವಕಾಶವೊಂದು ಆಫ್ರಿಕಾ ಮುಂದಿದೆ. ಆಗ ಮಾರ್ನೆಲ್‌ ಪಾಲಿಗೂ ಇದು ಸ್ಮರಣೀಯ ಪಂದ್ಯವಾಗಲಿದೆ. ಕಳೆದ ಕೇಪ್‌ಟೌನ್‌ ಟೆಸ್ಟ್‌ ಪಂದ್ಯದಲ್ಲಷ್ಟೇ ಮಾರ್ಕೆಲ್‌ 300 ವಿಕೆಟ್‌ ಉರುಳಿಸಿದ ಸಾಧನೆಗೈದಿದ್ದರು.

ಇನ್ನೊಂದೆಡೆ ಡ್ಯಾರನ್‌ ಲೇಹ್ಮನ್‌ ಗುರುವಾರ ಜೊಹಾನ್ಸ್‌ಬರ್ಗ್‌ನಲ್ಲಿ ಪತ್ರಿಕಾಗೋಷ್ಠಿ ನಡೆಸಿ “ಇದೇ ತನ್ನ ಕೊನೆಯ ಟೆಸ್ಟ್‌’ ಎಂಬುದಾಗಿ ಹೇಳಿದರು. ಕಳಂಕಿತ ಆಸ್ಟ್ರೇಲಿಯ ತಂಡ ತನ್ನ ಕೋಚ್‌ಗೆ ಎಂಥ ಉಡುಗೊರೆ ಕೊಡುತ್ತದೆಂಬುದನ್ನು ಕಾದು ನೋಡಬೇಕು.

ಸ್ಮಿತ್‌, ವಾರ್ನರ್‌, ಬ್ಯಾನ್‌ಕ್ರಾಫ್ಟ್ ಇಲ್ಲದ ಆಸ್ಟ್ರೇಲಿಯ ತಂಡ “ವಾಂಡರರ್’ನಲ್ಲಿ ಕಣಕ್ಕಿಳಿಯುತ್ತಿದೆ. ಇವರ ಸ್ಥಾನದಲ್ಲಿ ಜೋ ಬರ್ನ್ಸ್, ಮ್ಯಾಟ್‌ ರೆನ್‌ಶಾ ಆಡುವ ಸಾಧ್ಯತೆ ಇದೆ. ಗ್ಲೆನ್‌ ಮ್ಯಾಕ್ಸ್‌ವೆಲ್‌ ಕೂಡ ತಂಡಕ್ಕೆ ಆಯ್ಕೆಯಾಗಿದ್ದಾರೆ. ಆದರೆ ಪೀಟರ್‌ ಹ್ಯಾಂಡ್ಸ್‌ಕಾಂಬ್‌ ಮೊದಲ ಆಯ್ಕೆಯಾಗಬಹುದು. ಸ್ಮಿತ್‌-ವಾರ್ನರ್‌ ಅವರಿಬ್ಬರನ್ನೂ ಹೊಂದಿಲ್ಲದ ಆಸ್ಟ್ರೇಲಿಯ 2011ರ ಬಳಿಕ ಮೊದಲ ಟೆಸ್ಟ್‌ ಆಡಲಿಳಿಯಲಿದೆ. ಕಾಕತಾಳೀಯವೆಂದರೆ, 2011ರ ಜೊಹಾನ್ಸ್‌ಬರ್ಗ್‌ ಟೆಸ್ಟ್‌ನಲ್ಲೇ ಇವರಿಬ್ಬರು ಆಡಿರಲಿಲ್ಲ!

ಕೀಪರ್‌ ಟಿಮ್‌ ಪೇನ್‌ ಮೊದಲ ಸಲ ಆಸೀಸ್‌ ತಂಡವನ್ನು ಮುನ್ನಡೆಸುತ್ತಿದ್ದಾರೆ. ಪೇನ್‌ ಆಸ್ಟ್ರೇಲಿಯದ 46ನೇ ಟೆಸ್ಟ್‌ ನಾಯಕನಾಗಿದ್ದು, ಕಾಂಗರೂ ನಾಡಿನ 5ನೇ ವಿಕೆಟ್‌ ಕೀಪರ್‌-ನಾಯಕ. ಬಿಲ್ಲಿ ಮುಡೋìಕ್‌, ಜಾಕ್‌ ಬ್ಲ್ಯಾಕ್‌ಹ್ಯಾಮ್‌, ಬ್ಯಾರ್ರಿ ಜರ್ಮನ್‌ ಮತ್ತು ಆ್ಯಡಂ ಗಿಲ್‌ಕ್ರಿಸ್ಟ್‌ ಉಳಿದ ನಾಲ್ವರು.

ಟಾಪ್ ನ್ಯೂಸ್

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

Bengaluru: ಪೊಲೀಸ್‌ ಬಾತ್ಮೀದಾರನ ಬೆತ್ತಲೆಗೊಳಿಸಿ ಹಲ್ಲೆ; ಆರೋಪಿ ಕಾಲಿಗೆ ಗುಂಡೇಟು

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುವ ರೈತರಿಗೆ ಪೊಲೀಸ್ ಬ್ರೆಕ್

ಸಕ್ಕರೆ ಕಾರ್ಖಾನೆ ಆರಂಭಕ್ಕೆ ಒತ್ತಾಯಿಸಲು ಸಿಎಂ ಬಳಿ ಬರುತ್ತಿದ್ದ ರೈತರಿಗೆ ಪೊಲೀಸ್ ಬ್ರೇಕ್

ಕಲ್ಯಾಣ ಕರ್ನಾಟಕ ಉತ್ಸವ: ಸರ್ದಾರ್ ವಲ್ಲಭಭಾಯಿ ಪಟೇಲ್ ಪುತ್ತಳಿಗೆ ಸಿಎಂ ಮಾಲಾರ್ಪಣೆ

Kalaburagi: ಕಲ್ಯಾಣ ಕರ್ನಾಟಕ ಉತ್ಸವ… ಧ್ವಜಾರೋಹಣ ನೆರವೇರಿಸಿದ ಸಿಎಂ ಸಿದ್ದರಾಮಯ್ಯ

3

Bantwal: ಬಿ.ಸಿ.ರೋಡು ಪ್ರಕರಣ; ಎರಡು ಪ್ರತ್ಯೇಕ ಪ್ರಕರಣ ದಾಖಲು

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

Heart Attack: ಮಗನ ಹುಟ್ಟುಹಬ್ಬದ ಪಾರ್ಟಿಯಲ್ಲೇ ಕುಸಿದು ಬಿದ್ದು ಮೃತಪಟ್ಟ ತಾಯಿ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ

ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ: ಇಬ್ಬರು ಮಕ್ಕಳು ಸೇರಿ ಐವರು ಮೃತ್ಯು, 10 ಮಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ccrr

Cricket ದಾಖಲೆಯ ಹೊಸ್ತಿಲಲ್ಲಿ ಭಾರತ-ಬಾಂಗ್ಲಾ ಸರಣಿ

K L RAhul

KL Rahul ಮತ್ತೆ ಆರ್‌ಸಿಬಿಗೆ ? ವೀಡಿಯೊ ವೈರಲ್‌

1-eewqe

‘Wrestling Champions Super League’: ಅನುಮತಿ ನೀಡಲು ನಕಾರ

1-asdadasd

Cricketer of the Month :ಎರಡೂ ಪ್ರಶಸ್ತಿ ಶ್ರೀಲಂಕಾ ಪಾಲು

1-HB

Harry Brook ಹೆಗಲಿಗೆ ಇಂಗ್ಲೆಂಡ್‌ ನಾಯಕತ್ವ

MUST WATCH

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

udayavani youtube

ನಾಗಮಂಗಲ ಗಣಪತಿ ಗಲಾಟೆ ಪ್ರಕರಣ ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ

ಹೊಸ ಸೇರ್ಪಡೆ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

Chithrakoota Ayurveda: ಚಿತ್ರಕೂಟ ಚಿಕಿತ್ಸಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ

8

Bhairadevi Movie: ಭೈರಾದೇವಿಯಾಗಿ ರಾಧಿಕಾ ಎಂಟ್ರಿ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

Crime: ನಡುರಸ್ತೆಯಲ್ಲೇ ಪೇಂಟರ್‌ ಕೊಲೆ

6

Crime: ಏಕಮುಖ ರಸ್ತೆಯಲ್ಲಿ ಬಂದಿದ್ದನ್ನು ಪ್ರಶ್ನಿಸಿದ ಕಾರು ಚಾಲಕನಿಗೆ ಧಮ್ಕಿ

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Bengaluru: ಪೊಲೀಸರ ಹಲ್ಲೆಯಿಂದ ಪತಿ ಸಾವು; ಪತ್ನಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.