Mumbai ಹಾಫ್ ಮ್ಯಾರಥಾನ್‌-2024 : ಚಂದನ್‌, ರವಿನಾ ಚಾಂಪಿಯನ್ಸ್‌


Team Udayavani, Aug 26, 2024, 1:04 AM IST

1-marat

ಮುಂಬಯಿ: ರವಿವಾರ ನಡೆದ “ಮುಂಬೈ ಹಾಫ್ ಮ್ಯಾರಥಾನ್‌’ನಲ್ಲಿ ಉತ್ತರಪ್ರದೇಶದ ಚಂದನ್‌ ಯಾದವ್‌ ಮತ್ತು ನಾಶಿಕ್‌ನ ರವಿನಾ ಗಾಯಕ್ವಾಡ್‌ ಚಾಂಪಿಯನ್‌ ಆಗಿದ್ದಾರೆ. ಇವರಿಬ್ಬರೂ ಕಾಲೇಜು ವಿದ್ಯಾರ್ಥಿಗಳೆಂಬುದು ವಿಶೇಷ. ಎನ್‌ಇಬಿ ನ್ಪೋರ್ಟ್ಸ್ ಆಯೋಜಿಸಿದ ಈ ಕೂಟದಲ್ಲಿ 20 ಸಾವಿರಕ್ಕೂ ಹೆಚ್ಚಿನ ಓಟಗಾರರು ಪಾಲ್ಗೊಂಡಿದ್ದರು. ಲೆಜೆಂಡ್ರಿ ಕ್ರಿಕೆಟಿಗ ಸಚಿನ್‌ ತೆಂಡುಲ್ಕರ್‌ ಸ್ಪರ್ಧೆಗೆ ಚಾಲನೆ ನೀಡಿದರು. ಬಳಿಕ ವಿಜೇತರಿಗೆ ಬಹುಮಾನವನ್ನೂ ನೀಡಿದರು.

ಪುರುಷರ ವಿಭಾಗದಲ್ಲಿ 21 ವರ್ಷದ ಚಂದನ್‌ ಯಾದವ್‌ 1 ಗಂಟೆ, 11.01 ನಿಮಿಷಗಳಲ್ಲಿ ದೂರವನ್ನು ಕ್ರಮಿಸಿ ಮೊದಲಿಗರಾದರು. ನಿತೀಶ್‌ ಕುಮಾರ್‌ ದ್ವಿತೀಯ (1:11.54 ನಿಮಿಷ) ಮತ್ತು ಪೀಯೂಷ್‌ ಮಸಾನೆ ತೃತೀಯ ಸ್ಥಾನಿಯಾದರು (1:13.20 ನಿಮಿಷ).

ವನಿತಾ ವಿಭಾಗದಲ್ಲಿ 19 ವರ್ಷದ ರವಿನಾ ಗಾಯಕ್ವಾಡ್‌ಗೆ ಇದು 21ಕೆ ವಿಭಾಗದ ಪದಾರ್ಪಣ ಸ್ಪರ್ಧೆಯಾಗಿತ್ತು. ಅವರು ಮೊದಲ ಯತ್ನದಲ್ಲೇ ಚಾಂಪಿಯನ್‌ ಆದರು. 1 ಗಂಟೆ, 27.43 ನಿಮಿಷದಲ್ಲಿ ದೂರವನ್ನು ಕ್ರಮಿಸಿದರು. ಸೆನೇಟ್‌ ಲಿಶಾರ್ಜ್‌ (1:29.41) ದ್ವಿತೀಯ, ರುಕ್ಮಿಣಿ ಭೌರೆ ತೃತೀಯ ಸ್ಥಾನ ಪಡೆದರು (1:31.23).

ದೃಷ್ಟಿಹೀನ ಓಟಗಾರರ ತಂಡವೊಂದು “ಗೈಡ್‌ ಇಂಡಿಯಾ ರನ್ನರ್’ ನೆರವಿನಿಂದ ಈ ಮ್ಯಾರಥಾನ್‌ನಲ್ಲಿ ಪಾಲ್ಗೊಂಡಿದ್ದು ವಿಶೇಷ. ಅಂಗವಿಕಲರು, ಗಾಲಿಕುರ್ಚಿ ಕ್ರೀಡಾಪಟುಗಳು, ಮಿತ್ರಾಯನ ಎನ್‌ಜಿಒದ 150 ಮಕ್ಕಳು ಕೂಡ ಭಾಗವಹಿಸಿದರು.

ಕ್ರೀಡೆ ಜೀವನ ವಿಧಾನ
ಈ ಸಂದರ್ಭದಲ್ಲಿ ಮಾತಾಡಿದ ಸಚಿನ್‌ ತೆಂಡುಲ್ಕರ್‌, “ಭಾರತೀಯರಾದ ನಾವು ಕ್ರೀಡೆಯನ್ನು ಪ್ರೀತಿಸುತ್ತೇವೆ. ಮಾನಸಿಕ ಹಾಗೂ ದೈಹಿಕ ಪ್ರಯೋಜನೆಗಳಿಗಾಗಿ ವಿವಿಧ ಕ್ರೀಡೆಗಳಲ್ಲಿ ಭಾಗವಹಿಸುವುದು ಮುಖ್ಯ. ಈ ಮೂಲಕ ಕ್ರೀಡೆಗಳನ್ನು ಜೀವನ ವಿಧಾನವಾಗಿ ಸ್ವೀಕರಿಸುವ ಸಮಯ ಇದಾಗಿದೆ. ಭಾರತದಾದ್ಯಂತ ಮ್ಯಾರಥಾನ್‌ ಪಾಲುಗಾರಿಕೆಯಲ್ಲಿ ಎನ್‌ಎಬಿ ಪಾಲುದಾರಿಗೆ ಯಶಸ್ಸನ್ನು ಕಾಣುತ್ತ ಬಂದಿದೆ’ ಎಂದರು.

ಟಾಪ್ ನ್ಯೂಸ್

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Kadri-park

Mangaluru: ಕದ್ರಿ ಪಾರ್ಕ್‌ನಲ್ಲಿ ರಾಜ್ಯದ ಎರಡನೇ ಅತಿ ಎತ್ತರದ ರಾಷ್ಟ್ರ ಧ್ವಜಸ್ತಂಭ ಅನಾವರಣ

Puspa-Amar

Guarantee: ಅನುಷ್ಠಾನಕ್ಕೆ ಗ್ರಾಮ ಪಂಚಾಯಿತಿಯಲ್ಲೂ ನೋಡಲ್‌ ಅಧಿಕಾರಿ: ಪುಷ್ಪಾ ಅಮರನಾಥ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Duleep Trophy Cricket: ಇಂದಿನಿಂದ 3ನೇ ಸುತ್ತಿನ ಸ್ಪರ್ಧೆ

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Athletics: ದ.ಕ. ಜಿಲ್ಲೆ ಸಮಗ್ರ ಚಾಂಪಿಯನ್‌

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

Cricket: ಒಂದೇ ಫ್ರೇಮ್‌ನಲ್ಲಿ ಗಂಭೀರ್‌- ಕೊಹ್ಲಿ; ಹಳೆ ದಿನಗಳನ್ನು ಸ್ಮರಿಸಿದ ಸ್ನೇಹಿತರು

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

T20 world cup 2024; ವನಿತೆಯರ ವಿಶ್ವಕಪ್‌ ನಿಧಿಯಲ್ಲಿ ಭಾರೀ ಏರಿಕೆ, ಸಮಾನ ಬಹುಮಾನ: ಐಸಿಸಿ

Ranji Trophy: Samit Dravid in possible squad

Ranji Trophy: ಸಂಭಾವ್ಯ ತಂಡದಲ್ಲಿ ಸಮಿತ್‌ ದ್ರಾವಿಡ್‌

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

ಅ. 4ರಿಂದ ಗ್ರಾಮ ಪಂಚಾಯತ್‌ ಸೇವೆ ಸ್ಥಗಿತ: ನೌಕರರ ಎಚ್ಚರಿಕೆ

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

“ತಿರಂಗಾ’ದ ರಂಗೇರಿದ “ನಯಾ ಕಾಶ್ಮೀರ’

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

ಮಾದಕ ದ್ರವ್ಯ ಹಾವಳಿ ತಡೆಗೆ ಕಾರ್ಯಪಡೆ ರಚನೆ ಸ್ವಾಗತಾರ್ಹ

Explod

Explode in Lebanon: ಪೇಜರ್‌ ಬಳಿಕ ವಾಕಿಟಾಕಿ ಸ್ಫೋಟ: 14 ಮಂದಿ ಸಾವು

Veena-goegre

Viral Disease: ಕೇರಳದಲ್ಲಿ ಎಂ ಫಾಕ್ಸ್‌ ದೃಢ: ಆರೋಗ್ಯ ಸಚಿವೆ ವೀಣಾ ಜಾರ್ಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.