ವಿಶ್ವಕಪ್‌ ಫುಟ್‌ಬಾಲ್ ಅಭಿಮಾನ: ಹರಿಹಾಯ್ದ ಕೇರಳದ ಮುಸ್ಲಿಂ ಸಂಘಟನೆ

ಸೆಲೆಬ್ರಿಟಿಗಳನ್ನು ಪೂಜಿಸುವುದು ಇಸ್ಲಾಮಿಕ್ ನಂಬಿಕೆಗೆ ವಿರುದ್ಧ...

Team Udayavani, Nov 25, 2022, 2:32 PM IST

thumb-4

ತಿರುವನಂತಪುರಂ: ವಿಶ್ವಕಪ್‌ನಲ್ಲಿ ಭಾಗವಹಿಸುವ ತಂಡಗಳಿಗೆ ಬೆಂಬಲವಾಗಿ ಸ್ಟಾರ್ ಆಟಗಾರರ ಬೃಹತ್ ಕಟೌಟ್‌ಗಳನ್ನು ಹಾಕಿರುವ ರಾಜ್ಯದ ಫುಟ್‌ಬಾಲ್ ಅಭಿಮಾನ ತೋರಿರುವ ಮುಸ್ಲಿಂ ಯುವಕರ ವಿರುದ್ಧ ಕೇರಳದ ಪ್ರಭಾವಿ ಸುನ್ನಿ ಮುಸ್ಲಿಂ ಸಂಘಟನೆಯು ಶುಕ್ರವಾರ ಹರಿಹಾಯ್ದಿದೆ.

ಫುಟ್‌ಬಾಲ್ ಸೆಲೆಬ್ರಿಟಿಗಳನ್ನು ಪೂಜಿಸುವುದು ಇಸ್ಲಾಮಿಕ್ ನಂಬಿಕೆಗೆ ವಿರುದ್ಧವಾಗಿದೆ ಎಂದು ಒತ್ತಾಯಿಸಿದೆ. ಅನೇಕ ದೇಶಗಳನ್ನು ತನ್ನ ವಸಾಹತುಗಳನ್ನಾಗಿ ಮಾಡಿಕೊಂಡಿರುವ ಪೋರ್ಚುಗಲ್‌ನ ಧ್ವಜಗಳನ್ನು ಬೀಸಬಾರದು ಎಂದು ಹೇಳಿದೆ.

ಫುಟ್ಬಾಲ್ ಅಭಿಮಾನಿಗಳು ಬೀದಿಗಳಲ್ಲಿ ತಮ್ಮ ನೆಚ್ಚಿನ ಫುಟ್ಬಾಲ್ ತಾರೆಗಳಾದ ಅರ್ಜೆಂಟೀನಾದ ಲಿಯೋನೆಲ್ ಮೆಸ್ಸಿ, ಪೋರ್ಚುಗಲ್‌ನ ಕ್ರಿಸ್ಟಿಯಾನೊ ರೊನಾಲ್ಡೊ ಮತ್ತು ಬ್ರೆಜಿಲ್ ನ ನೇಮರ್ ಜೂನಿಯರ್ ಅವರ ಬೃಹತ್ ಕಟೌಟ್‌ಗಳನ್ನು ನಿರ್ಮಿಸಲು ಹೆಚ್ಚು ಹಣವನ್ನು ಖರ್ಚು ಮಾಡುತ್ತಿರುವ ಬಗ್ಗೆ ಸಮಸ್ತ ಕೇರಳ ಜಂ-ಇಯ್ಯತುಲ್ ಉಲಮಾದ ಕುತ್ಬಾ ಸಮಿತಿಯ ಪ್ರಧಾನ ಕಾರ್ಯದರ್ಶಿ ನಾಸರ್ ಫೈಝಿ ಕೂಡತಾಯಿ ಕಳವಳ ವ್ಯಕ್ತಪಡಿಸಿದ್ದಾರೆ.

ಕತಾರ್‌ನಲ್ಲಿ ನಡೆಯುತ್ತಿರುವ ವಿಶ್ವಕಪ್‌ನಿಂದ ವಿದ್ಯಾರ್ಥಿಗಳು ಅಧ್ಯಯನದಲ್ಲಿ ಆಸಕ್ತಿ ಕಳೆದುಕೊಳ್ಳುತ್ತಿದ್ದಾರೆ ಎಂದು ಅವರು ವಿಷಾದ ವ್ಯಕ್ತಪಡಿಸಿದರು.

“ಹಲವು ದೇಶಗಳನ್ನು ವಸಾಹತುವನ್ನಾಗಿ ಮಾಡಿದ ಪೋರ್ಚುಗಲ್‌ನ ಧ್ವಜವನ್ನು ಬೀಸುವುದು ಸರಿಯಲ್ಲ” ಭಾರತೀಯ ನಾಗರಿಕರು ರಾಷ್ಟ್ರಧ್ವಜದ ಮೇಲೆ ಇತರ ರಾಷ್ಟ್ರಗಳ ಧ್ವಜಗಳನ್ನು ಗೌರವಿಸುವುದು ಮತ್ತು ಬೀಸುವುದು ಸರಿಯಲ್ಲ ಎಂದು ಹೇಳಿದ್ದಾರೆ.

ನಮ್ಮ ಸಂಘಟನೆ ಫುಟ್ಬಾಲ್ ಗೆ ವಿರುದ್ದವಾಗಿಲ್ಲ, ಇ ಆಟವನ್ನು ಕ್ರೀಡಾಪಟುವಿನ ಉತ್ಸಾಹದಲ್ಲಿ ನೋಡಬೇಕು. ಫುಟ್ಬಾಲ್ ಈಗ ಸಾಂಕ್ರಾಮಿಕ ಜ್ವರವಾಗಿ ಮಾರ್ಪಟ್ಟಿದ್ದು, ಜನರು ಇದಕ್ಕೆ ವ್ಯಸನಿಯಾಗುತ್ತಿದ್ದಾರೆ. ಇದು ಒಳ್ಳೆಯ ಪ್ರವೃತ್ತಿಯಲ್ಲ” ಎಂದರು.

ಕೂಡತ್ತಾಯಿ, ಫುಟ್‌ಬಾಲ್ ಅನ್ನು ದೈಹಿಕ ಚಟುವಟಿಕೆಯನ್ನು ಉತ್ತೇಜಿಸುವ ಆಟವಾಗಿ ಮಾತ್ರ ಪ್ರಚಾರ ಮಾಡಬೇಕು ಎಂದಿದ್ದಾರೆ.

ಕೇರಳದಲ್ಲಿ ಎರಡು ತಂಡಗಳ ಅಭಿಮಾನಿಗಳ ನಡುವೆ ಕೈ ಕೈ ಮಿಲಾಯಿಸಿದ ಘಟನೆಯೂ ನಡೆದಿತ್ತು.

ಟಾಪ್ ನ್ಯೂಸ್

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ

Mujeeb joins Mumbai Indians team in place of another Afghan bowler

‌IPL 2025: ಮತ್ತೊಬ್ಬ ಅಫ್ಘಾನಿ ಬೌಲರ್‌ ಬದಲು ಮುಂಬೈ ಇಂಡಿಯನ್ಸ್‌ ತಂಡದ ಸೇರಿದ ಮುಜೀಬ್

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

ODI Ranking: ನಂ.1 ಸ್ಥಾನದಲ್ಲೇ ಉಳಿದ ಭಾರತ, 4ಕ್ಕೆ ಜಿಗಿದ ನ್ಯೂಜಿಲೆಂಡ್‌

Team India: ‘We are not actors..’: Ashwin criticizes Team India’s superstar culture

Team India: ʼನಾವು ನಟರಲ್ಲ..ʼ: ಟೀಂ ಇಂಡಿಯಾದ ಸೂಪರ್‌ಸ್ಟಾರ್‌ ಸಂಸ್ಕೃತಿ ಟೀಕಿಸಿದ ಅಶ್ವಿನ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.