![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, May 29, 2017, 3:15 PM IST
ನವದೆಹಲಿ: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಹಾಗೂ ರಾಷ್ಟ್ರೀಯ ಉದ್ದೀಪನ ನಿಗ್ರಹ ತನಿಖಾ ಸಂಸ್ಥೆ (ನಾಡಾ) ನಡುವೆ ಪರಸ್ಪರ ಮಾತಿನ ಚಕಮಕಿ, ಆರೋಪ ಪ್ರತ್ಯಾರೋಪ ನಡೆದ ಘಟನೆ ಸಂಭವಿಸಿದೆ.
ನಾಡಾದ ಪ್ರಧಾನ ನಿರ್ದೇಶಕ ನವಿನ್ ಅಗರ್ವಾಲ್ ಬಹಿರಂಗವಾಗಿ ಬಿಸಿಸಿಐ ಅನ್ನು ತರಾಟೆಗೆ ತೆಗೆದುಕೊಂಡಿದ್ದು ಬಿಸಿಸಿಐ ಅನ್ನು ಕೆರಳಿಸಿದೆ.
ಬಿಸಿಸಿಐ ಉದ್ದೀಪನ ಪರೀಕ್ಷೆ ಮೇಲ್ವಿಚಾರಣೆ ಸರಿಯಾಗಿ ಮಾಡುತ್ತಿಲ್ಲ. ನಡೆಸಿದರೂ ಅದು ಪಾರದರ್ಶಕವಾಗಿ ಇಲ್ಲ
ಎಂದು ಅಗರ್ವಾಲ್ ಆರೋಪಿಸಿದ್ದರು. ಈ ಹೇಳಿಕೆಯನ್ನು ಬಿಸಿಸಿಐ ಪ್ರಧಾನ ಮ್ಯಾನೇಜರ್ ರತ್ನಾಕರ ಶೆಟ್ಟಿ ತಳ್ಳಿ
ಹಾಕಿದ್ದಾರೆ. ಉದ್ದೀಪನಕ್ಕೆ ಸಂಬಂಧಪಟ್ಟಂತೆ ಬಿಸಿಸಿಐ ಕ್ರಮ ತೆಗೆದುಕೊಂಡಿದೆ. ನಾವು ನಿರ್ಲಕ್ಷಿಸಿದ್ದೇವೆ ಎಂದು ನಾಡಾ
ನೀಡಿರುವ ಹೇಳಿಕೆ ಸತ್ಯಕ್ಕೆ ದೂರವಾದುದು ಎಂದಿದ್ದಾರೆ.
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್ ವಿವಾದ
IPL 2025: ಐಪಿಎಲ್ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ
Team India: ಪಂತ್-ರಾಹುಲ್ ವಿಚಾರದಲ್ಲಿ ಗಂಭೀರ್- ಅಗರ್ಕರ್ ನಡುವೆ ಭಿನ್ನಾಭಿಪ್ರಾಯ
IPL 2025: ಮತ್ತೊಬ್ಬ ಅಫ್ಘಾನಿ ಬೌಲರ್ ಬದಲು ಮುಂಬೈ ಇಂಡಿಯನ್ಸ್ ತಂಡದ ಸೇರಿದ ಮುಜೀಬ್
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.