Nandini; ಐಎಸ್ಎಲ್ ಪ್ರಾಯೋಜಕತ್ವಕ್ಕೆ ಮುಂದಾದ ರಾಜ್ಯದ “ನಂದಿನಿ’
Team Udayavani, Sep 4, 2024, 6:05 AM IST
ಬೆಂಗಳೂರು; ಕರ್ನಾಟಕದ ನಂದಿನಿ ಡೈರಿ, ಇಂಡಿಯನ್ ಸೂಪರ್ ಲೀಗ್ (ಐಎಸ್ಎಲ್) ಫುಟ್ಬಾಲ್ ಪ್ರಾಯೋಜಕತ್ವ ವಹಿಸಲು ಮುಂದಾಗಿದೆ.
ಈ ಬಗ್ಗೆ ಮಾತನಾಡಿದ ಕರ್ನಾಟಕ ಹಾಲು ಒಕ್ಕೂಟದ ನಿರ್ದೇಶಕ ಎಂ.ಕೆ. ಜಗದೀಶ್, ಮುಂಬರಲಿರುವ ಐಎಸ್ಎಲ್ ಫುಟ್ಬಾಲ್ ಟೂರ್ನಿ ಮುಖ್ಯ ಪ್ರಾಯೋಜಕತ್ವ ವಹಿಸಲು ನಾವು ಯೋಚಿಸುತ್ತಿದ್ದೇವೆ ಎಂದಿದ್ದಾರೆ.
ಮೂಲಗಳ ಪ್ರಕಾರ, ಟೂರ್ನಿಯ ವೇಳೆ ಎಲ್ಇಡಿ ಬೋರ್ಡ್ಗಳು, ಡಗೌಟ್ ಪ್ರದೇಶಗಳು ಮತ್ತು 300 ಸೆಕೆಂಡ್ಗಳಷ್ಟು ಟಿವಿ ಮತ್ತು ಒಟಿಟಿ ವೇದಿಕೆಗಳಲ್ಲಿ ನಂದಿನಿ ಉತ್ಪನ್ನಗಳಿಗೆ ಸಂಬಂಧಿಸಿ ಜಾಹೀರಾತು ಪ್ರಕಟಿಸುವ ವಿಚಾರಗಳನ್ನು ಒಪ್ಪಂದವು ಒಳಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Democracy Day: ಮಾನವ ಸರಪಳಿ; ಉಭಯ ಜಿಲ್ಲೆಗಳಲ್ಲಿ ವಾಹನ ಚಾಲಕರು, ಸಾರ್ವಜನಿಕರು ಹೈರಾಣು!
Trainee doctor ಹ*ತ್ಯೆ ಕೇಸು: ಮಾಜಿ ಪ್ರಿನ್ಸಿ ಸಂದೀಪ್ 17ರ ವರೆಗೆ ಸಿಬಿಐ ವಶಕ್ಕೆ
International Democracy Day: ಉಡುಪಿ ಜಿಲ್ಲೆಯಲ್ಲಿ 1 ಲಕ್ಷಕ್ಕೂ ಮಿಕ್ಕಿ ಮಂದಿ ಭಾಗಿ
India ಜತೆ ಸಂಬಂಧ ಈಗ ಸುಧಾರಿಸಿದೆ: ಮಾಲ್ದೀವ್ಸ್
J&K ನಾಡಿದ್ದು ಕಾಶ್ಮೀರ ಚುನಾವಣೆ: ಇಂದು ಪ್ರಚಾರ ಅಂತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.