ಪದಕ ಗೆಲ್ಲಲು ನಾರಂಗ್‌ ನೆರವು: ಪೂಜಾ ಘಾಟ್ಕರ್‌


Team Udayavani, Feb 25, 2017, 9:51 AM IST

Pooja-Ghatkar.jpg

ಹೊಸದಿಲ್ಲಿ: ನನ್ನ ಈ ಸಾಧನೆಗೆ ಗಗನ್‌ ನಾರಂಗ್‌ ಅವರ ಮಾರ್ಗದರ್ಶನವೇ ಕಾರಣವಾಗಿದೆ. ಶೂಟಿಂಗ್‌ ಬಾಳ್ವೆಯಲ್ಲಿ ಮಹತ್ತರ ಸಾಧನೆ ಗೈಯಲು ಅವರು ಪ್ರಮುಖ ಪಾತ್ರ ವಹಿಸಿದ್ದಾರೆ ಎಂದು ಕಂಚಿನ ಪದಕ ಗೆದ್ದ ಬಳಿಕ ಪೂಜಾ ಫಾಟ್ಕರ್‌ ಹೇಳಿದ್ದಾರೆ. ಪದಕ ಗೆಲ್ಲುವ ವೇಳೆ ನಾರಂಗ್‌ ಅವರು ಪ್ರೇಕ್ಷಕರ ಗ್ಯಾಲರಿಯಲ್ಲಿ ಇದ್ದರು.

ನಾನು ಯಾವುದೇ ಯೋಜನೆ ಹಾಕಿಕೊಂಡಿರಲಿಲ್ಲ. ಆದರೆ ಗಗನ್‌ ನಾರಂಗ್‌ ಅವರು ಪ್ರಮುಖ ಪಾತ್ರ ವಹಿಸಿದ್ದರು ಮತ್ತು ಮಾನಸಿಕ ಮತ್ತು ತಾಂತ್ರಿಕವಾಗಿ ನನಗೆ ಬಹಳಷ್ಟು ಬೆಂಬಲ ನೀಡಿದ್ದಾರೆ. ಗುರುವಾರ ನಾವಿಬ್ಬರು ಜತೆಯಾಗಿ ಮಾತ‌ ನಾಡಿದ್ದೇವೆ ಮತ್ತು ಅವರು ಹೇಳಿದ್ದ ಸೂಚನೆಯಂತೆ ನಾನಿಂದು ಆಡಿದ್ದೇನೆ ಮತ್ತು ಇದರಿಂದ ಪದಕ ಗೆಲ್ಲಲು ಸಾಧ್ಯ ವಾಯಿತು ಎಂದು ಘಾಟ್ಕರ್‌ ತಿಳಿಸಿದರು.
 
ಘಾಟ್ಕರ್‌ ಅರ್ಹತಾ ಸುತ್ತಿನಲ್ಲಿ ದ್ವಿತೀಯ ಸ್ಥಾನ ಪಡೆದು ಫೈನಲಿಗೆ ತೇರ್ಗಡೆಯಾಗಿದ್ದರು.

ಟಾಪ್ ನ್ಯೂಸ್

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Flight: ಬೆಳಗಾವಿ – ಬೆಂಗಳೂರು ವಿಮಾನ ರದ್ದು ಮಾಡದಂತೆ ಕೇಂದ್ರ ಸಚಿವರಿಗೆ ಶೆಟ್ಟರ್ ಮನವಿ

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Mangaluru: ಟ್ರೇಡಿಂಗ್‌ನಲ್ಲಿ ಲಾಭ ಗಳಿಸುವ ಆಸೆಯಿಂದ 1.12 ಕೋಟಿ ರೂ. ಕಳೆದುಕೊಂಡ ವ್ಯಕ್ತಿ!

Thief

Chamarajnagar: ಪೊಲೀಸ್ ಪೇದೆಯ ಮನೆಯಲ್ಲೇ ಕೈ ಚಳಕ ತೋರಿದ ಚಾಲಾಕಿ ಕಳ್ಳರು!

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

ಕಚ್ಚಿದ ಕನ್ನಡಿ ಹಾವನ್ನೇ ಕೈಯಲ್ಲಿ ಹಿಡಿದು ಆಸ್ಪತ್ರೆಗೆ ಬಂದ ವ್ಯಕ್ತಿ… ಕಂಗಾಲಾದ ವೈದ್ಯರು

DVG

Davanagere: ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ಪ್ರಕರಣ​: 48 ಮಂದಿ ಆರೋಪಿಗಳಿಗೆ ಜಾಮೀನು

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ

ವಾಲ್ಮೀಕಿ ನಿಗಮದಲ್ಲಿ ಆಗಿರುವ ಅವ್ಯವಹಾರ ಸರಿಪಡಿಸಬೇಕು: ಪ್ರಸನ್ನಾನಂದಪುರಿ ಸ್ವಾಮೀಜಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

50th year for Bengaluru Chinnaswamy stadium

Bengaluru Chinnaswamy stadium; ಟೆಸ್ಟ್‌ ಆತಿಥ್ಯಕ್ಕೆ 50 ವರ್ಷ; ಟೆಸ್ಟ್‌ ಸಂಖ್ಯೆ 25

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Test; ಭಾರತ-ನ್ಯೂಜಿಲ್ಯಾಂಡ್‌ ಟೆಸ್ಟ್‌ ಸರಣಿ: ಪ್ರಕೃತಿ ಸಹಕರಿಸಿದರೆ ಬೆಂಗಳೂರು ಪಂದ್ಯ

Hockey auction: Udita is an expensive player

Hockey auction: ಉದಿತಾ ದುಬಾರಿ ಆಟಗಾರ್ತಿ

PAKvsENG: Kamran Ghulam’s century that troubled Babar Azam

PAKvsENG: ಬಾಬರ್‌ ಅಜಂಗೆ ಸಂಕಷ್ಟ ತಂದ ಕಮ್ರಾನ್‌ ಘುಲಾಂ ಶತಕ

Chandika Hathurusinghe

BCB: ಕೋಚ್‌ ಚಂಡಿಕಾ ಹತುರುಸಿಂಘೆರನ್ನು ಅಮಾನತು ಮಾಡಿದ ಬಾಂಗ್ಲಾದೇಶ ಕ್ರಿಕೆಟ್

MUST WATCH

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

ಹೊಸ ಸೇರ್ಪಡೆ

sand 1

Padubidri: ಟಿಪ್ಪರ್‌ನಲ್ಲಿ ಅನಧಿಕೃತವಾಗಿ ಸಾಗಿಸುತ್ತಿದ್ದ ಮರಳು ವಶ

3

Uppala: ಲಾರಿ ತಡೆದು ನಿಲ್ಲಿಸಿ, ಚಾಲಕನಿಗೆ ಬೆದರಿಸಿ 1.64 ಲಕ್ಷ ರೂ. ದರೋಡೆ

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

Baba Siddique Case: ಯೂಟ್ಯೂಬ್‌ ನೋಡಿ ಗನ್‌ ಬಳಕೆ ಕಲಿತಿದ್ದ ಹಂತಕರು!

2

Sullia: ಅತ್ತಿಗೆಯ ಮೇಲೆ ಪೆಟ್ರೋಲ್‌ ಸುರಿದು ಬೆಂಕಿ; ಆರೋಪಿ ವಶಕ್ಕೆ

18

Kinnigoli: ಮರ ಬಿದ್ದು ಬೈಕ್‌ ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.