Natasa Stankovic: ಹಾರ್ದಿಕ್‌ ಪಾಂಡ್ಯ ಜೊತೆಗಿನ ಮದುವೆ ಫೋಟೋಗಳನ್ನು ಮತ್ತೆ ಹಂಚಿಕೊಂಡ ನತಾಶ


Team Udayavani, Jun 3, 2024, 12:14 PM IST

8

ಮುಂಬಯಿ: ಕಳೆದ ಕೆಲ ದಿನಗಳಿಂದ ಟೀಂ ಇಂಡಿಯಾ ಆಲ್‌ ರೌಂಡಲ್‌ ಹಾರ್ದಿಕ್‌ ಪಾಂಡ್ಯ ಹಾಗೂ ಅವರ ಪತ್ನಿ ನತಾಶ ನಡುವಿನ ವೈವಾಹಿಕ ಜೀವನದ ಬಗ್ಗೆ ನಾನಾ ಸುದ್ದಿಗಳು ಹರಿದಾಡಿತ್ತು. ಇಬ್ಬರು ಪರಸ್ಪರ ದೂರವಾಗಲಿದ್ದಾರೆ ಎನ್ನುವ ವಿಚಾರ ಎಲ್ಲೆಡೆ ಹಬ್ಬಿತ್ತು.

ನತಾಶಾ ಸ್ಟಾನ್ಕೊವಿಕ್ – ಹಾರ್ದಿಕ್‌ ಸಂಬಂಧದಲ್ಲಿ ಬಿರುಕು ಉಂಟಾಗಿದೆ. ಕಳೆದ 6 ತಿಂಗಳಿನಿಂದ ಇಬ್ಬರು ನಡುವಿನ ಮನಸ್ತಾಪ ಹೆಚ್ಚಾಗಿದ್ದು, ವಿಚ್ಚೇದನಕ್ಕೆ ಮುಂದಾಗಿದ್ದಾರೆ ಎನ್ನುವ ಊಹಾಪೋಹಾಗಳು ಎಲ್ಲೆಡೆ ಹರಿದಾಡಿದೆ.

ಡೇಟಿಂಗ್‌ ನಲ್ಲಿದ್ದ ಸಂದರ್ಭದಲ್ಲಿ ಹಾಗೂ ಮದುವೆ ಬಳಿಕ ಹಾರ್ದಿಕ್‌ – ನತಾಶಾ ಸೋಶಿಯಲ್‌ ಮೀಡಿಯಾದಲ್ಲಿ ತಮ್ಮ ಫೋಟೊಗಳನ್ನು ಹಂಚಿಕೊಂಡಿದ್ದರು. ನತಾಶಾ ಹಾರ್ದಿಕ್‌ ಅವರ ಎಲ್ಲಾ ಹಳೆಯ ಫೋಟೋಗಳನ್ನು ಸೋಶಿಯಲ್‌ ಮೀಡಿಯಾ ಖಾತೆಯಿಂದೆ ತೆಗೆದು ಹಾಕಿದ್ದು ವಿಚ್ಚೇದನದ ವದಂತಿಗೆ ಪುಷ್ಟಿ ನೀಡಿತ್ತು.

ಇದೀಗ ಈ ಬಗ್ಗೆ ಲೇಟೆಸ್ಟ್‌ ವರದಿಯೊಂದು ಹೊರಬಿದ್ದಿದೆ. ತಮ್ಮ ಸೋಶಿಯಲ್‌ ಮೀಡಿಯಾ ಖಾತೆಯಿಂದ ಹಾರ್ದಿಕ್‌ ಜೊತೆಗಿನ ಫೋಟೋವನ್ನು ತೆಗೆದುಹಾಕಿದ್ದ ನತಾಶ ಇದೀಗ ಮತ್ತೆ ಹಾರ್ದಿಕ್‌ ಜೊತೆಗಿನ ಹಳೆಯ ಫೋಟೋಗಳನ್ನು ರೀಸ್ಟೋರ್‌ ಮಾಡಿರುವುದು ಅವರ ಇನ್ಸ್ಟಾಗ್ರಾಮ್‌ ಖಾತೆಯಿಂದ ಗೊತ್ತಾಗಿದೆ.

ಈ ಹಿಂದೆ ಮದುವೆ ಹಾಗೂ ಡೇಟಿಂಗ್‌ ಸಂದರ್ಭದಲ್ಲಿನ ಹಾರ್ದಿಕ್‌ ಜೊತೆಗಿನ ಫೋಟೋವನ್ನು ನತಾಶ ಮತ್ತೆ ಸೋಶಿಯಲ್‌ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.

ವಿಚ್ಚೇದನ ನೀಡುತ್ತಾರೆ ಎನ್ನುವ ವದಂತಿ ಸೋಶಿಯಲ್‌ ಮೀಡಿಯಾದಲ್ಲಿ ಹರಿದಾಡಿತ್ತು. ತ್ನಿಯಿಂದ ವಿಚ್ಛೇದನ ಪಡೆದರೆ ಜೀವನಾಂಶದ ಕಾರಣದಿಂದಾಗಿ 70% ಆಸ್ತಿಯನ್ನು ಕಳೆದುಕೊಳ್ಳುತ್ತಾರೆ ಎನ್ನಲಾಗಿತ್ತು.

ಈ ಬಗ್ಗೆ ನತಾಶ ಆಗಲಿ ಹಾರ್ದಿಕ್‌ ಆಗಲಿ ಎಲ್ಲೂ ಕೂಡ ಇದುವರೆಗೆ ಬಹಿರಂಗವಾಗಿ ಹೇಳಿಕೊಂಡಿಲ್ಲ.

ವಿಚ್ಚೇದನದ ವಿಚಾರ ಪಿಆರ್‌ ತಂಡ ಮಾಡಿದ ಪಬ್ಲಿಕ್‌ ಸ್ಟಂಟ್‌ ಎಂದು ಹೇಳಲಾಗಿತ್ತು. ಆದರೆ ಅಧಿಕೃತವಾಗಿ ಈ ಬಗ್ಗೆ ಇನ್ನು ಕೂಡ ಯಾವ ಮಾಹಿತಿಯೂ ಹೊರಬಿದ್ದಿಲ್ಲ.

ಸದ್ಯ ಹಾರ್ದಿಕ್‌ ಟೀಂ ಇಂಡಿಯಾದ ವಿಶ್ವಕಪ್‌ ಟಿ-20 ತಂಡ ಉಪನಾಯಕನಾಗಿ ತಂಡದ ಜೊತೆ ಸೇರಿಕೊಂಡಿದ್ದಾರೆ.

ಟಾಪ್ ನ್ಯೂಸ್

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

​​Bantwal, ಪುತ್ತೂರಿನ ಮಳೆ ಹಾನಿ ಪ್ರದೇಶಕ್ಕೆ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಭೇಟಿ

1-saasdsdsa-d

Vikram Misri ಭಾರತದ ಹೊಸ ವಿದೇಶಾಂಗ ಕಾರ್ಯದರ್ಶಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ

Manjunath Bhandary ಪ್ರಾಕೃತಿಕ ವಿಕೋಪ ಮೃತರ ಕುಟುಂಬಕ್ಕೆ ಹೆಚ್ಚಿನ ಪರಿಹಾರಕ್ಕೆ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಿಗಿಸಿದ ಭಾರತೀಯ ಜೋಡಿ

INDWvsSAW; ಶಫಾಲಿ ದ್ವಿಶತಕ, ಸ್ಮೃತಿ ಶತಕ: ಹರಿಣಗಳನ್ನು ಹೈರಾಣಾಗಿಸಿದ ಭಾರತೀಯ ಜೋಡಿ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

T20 World Cup: ಬಾಬರ್ ಅಜಂ ದಾಖಲೆ ಮುರಿದ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Sri Lanka Team: ಟಿ20 ವಿಶ್ವಕಪ್‌ನಲ್ಲಿ ಕಳಪೆಯಾಟ; ಲಂಕಾ ಕೋಚ್‌ ಸಿಲ್ವರ್‌ವುಡ್‌ ರಾಜೀನಾಮೆ

Rohit Sharma backs Virat kohli in T20 World Cup

T20 World Cup; ವಿರಾಟ್ ಫಾರ್ಮ್ ಬಗ್ಗೆ ಚಿಂತೆಯಿಲ್ಲ…: ಕ್ಯಾಪ್ಟನ್ ಶರ್ಮಾ ಹೀಗಂದಿದ್ಯಾಕೆ?

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

IND-W vs SA-W: ಇಂದಿನಿಂದ ಭಾರತ-ದ.ಆಫ್ರಿಕಾ ಮಹಿಳಾ ಟೆಸ್ಟ್‌ ಆರಂಭ

MUST WATCH

udayavani youtube

ವಿಧಿಯಾಟಕ್ಕೆ ಬಲಿಯಾದ ಅಂಧರ ಪುಟ್ ಬಾಲ್ ತಂಡದ ಕ್ಯಾಪ್ಟನ್

udayavani youtube

ಮಾತು ಬರದ ಮಗುವಿಗೆ ಮಾತು ಬರಿಸಿದ ಕಾಪು ಮಾರಿಯಮ್ಮ | ಕಾಪುವಿನ ಅಮ್ಮನ ಪವಾಡ

udayavani youtube

ಡಿಸಿಎಂ ವಿಚಾರ ಇನ್ನೊಮ್ಮೆ ಮಾತನಾಡೋಣ; ಕುಕ್ಕೆಯಲ್ಲಿ ಡಿ.ಕೆ.ಶಿವಕುಮಾರ್

udayavani youtube

ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಅಂಗಾರ ಸಂಕಷ್ಟಹರ ಚತುರ್ಥಿ|

udayavani youtube

ಬಸ್ಸೇರಿ ಸಮಸ್ಯೆ ಆಲಿಸಿದ ಶಾಸಕ ರೈ

ಹೊಸ ಸೇರ್ಪಡೆ

1-al

Washington; ಬಿಸಿಲಿನ ಬೇಗೆಗೆ ಕರಗಿಯೇ ಹೋಯಿತು ಲಿಂಕನ್‌ ಪ್ರತಿಮೆ!

1-wwewe

Delhi Airport; ಮೋದಿ ಉದ್ಘಾಟಿಸಿದ್ದ ಟರ್ಮಿನಲ್‌: ಖರ್ಗೆ ಆರೋಪ

ED

ED; ದಿಲ್ಲಿ ಅಬಕಾರಿ ನೀತಿ ಹಗರಣ: 9ನೇ ಆರೋಪಪಟ್ಟಿ ಸಲ್ಲಿಕೆ

Uchila Shree Mahalaxmi temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

Uchila Shree Mahalaxmi Temple: 400 ಗ್ರಾಂ ತೂಕದ ಲಕ್ಷ್ಮೀ ಸರ ಸಮರ್ಪಣೆ

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

BJP Protest: ಸಿದ್ದರಾಮಯ್ಯರದ್ದು ಲೂಟಿಕೋರ ಸರಕಾರ: ನಳಿನ್‌ ಕುಮಾರ್‌ ಕಟೀಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.